ಸಮರ್ಪಕ ನೀರು ಪೂರೈಸಲು ಆಗ್ರಹ 


Team Udayavani, Sep 21, 2018, 5:28 PM IST

21-sepctember-28.jpg

ಗೋಕಾಕ: ನಗರದಲ್ಲಿ 24×7 ಕುಡಿಯುವ ನೀರಿನ ಯೋಜನೆಯ ಗುತ್ತಿಗೆ ಪಡೆದಿರುವ ಜೈನ ಇರ್ರಿಗೇಶನ್‌ ಕಂಪನಿ ಕಚೇರಿ ವಿರುದ್ಧ ನಗರಸಭೆ ಸದಸ್ಯರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತ ಪಡಿಸಿ ಘೇರಾವ್‌ ಹಾಕಿದ ಘಟನೆ ಗುರುವಾರ ನಡೆಯಿತು.

ನಗರದಲ್ಲಿ ಪೂರೈಸುತ್ತಿರುವ ನಳಗಳ ಬಿಲ್‌ ವಿಪರೀತ ಹೆಚ್ಚು ಬರುತ್ತಿದೆ. ಝೋನ-4ರಲ್ಲಿ ಸರಿಯಾಗಿ ನೀರೇ ಬರುತ್ತಿಲ್ಲ. ಜನಸಾಮಾನ್ಯರು ತಮ್ಮ ಸಮಸ್ಯೆಗಳನ್ನು ಹೊತ್ತು ಆಫೀಸಿಗೆ ಬಂದರೆ ಅವರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ನದಿಯಲ್ಲಿ ಸಾಕಷ್ಟು ನೀರು ಇದ್ದರೂ ಸಹ ಸರಿಯಾಗಿ ಶುದ್ಧೀಕರಣ ಮಾಡುತ್ತಿಲ್ಲ. ಇದರಿಂದ ವಾಂತಿಭೇದಿ ಆದಿ ರೋಗಗಳು ಕಾಣಿಸುತ್ತಿವೆ ಎಂದು ಆರೋಪಿಸಿದರು.

ಅಮೂಲ್ಯವಾದ ನೀರಿನ ಬಗ್ಗೆ ತಿಳುವಳಿಕೆ ನೀಡುವ ಕಾರ್ಯವನ್ನು ಮಾಡುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು (ಎನ್‌ಜಿಒಗಳು) ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇವೆಲ್ಲವುಗಳನ್ನು ಬರುವ ಸೆ. 24ರೊಳಗಾಗಿ ಸರಿಪಡಿಸದಿದ್ದರೆ ಕುಡಿಯುವ ನೀರು ಪೂರೈಕೆ ಕಾರ್ಯವನ್ನು ನಗರಸಭೆಗೆ ವಹಿಸಿಕೊಳ್ಳುವಂತೆ ಕ್ರಮ ಕೈಕೊಳ್ಳುವಂತೆ ನಿರ್ಣಯಿಸಲಾಗುವುದು. ಅಲ್ಲದೆ ನೀರಿನ ಬಿಲ್‌ ಹೆಚ್ಚಿಗೆ ಬಂದ ಗ್ರಾಹಕರ ಸಮಸ್ಯೆಗಳನ್ನು ತಕ್ಷಣವೇ ಸರಿ ಪಡಿಸಬೇಕು ಎಂದು ಎಚ್ಚರಿಕೆ ನೀಡಿದರು.

ಅಲ್ಲದೆ ಈಗಾಗಲೆ ನೀರು ಬಳಕೆಯ ಮಿತಿ 8000 ಲೀಟರ್‌ ಇದ್ದುದನ್ನು 12000 ಲೀಟರ್‌ ಗೆ ಏರಿಸುವಂತೆ ನಗರಸಭೆ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗುವುದು ಎಂದು ಸೇರಿದ ನಗರಸಭೆ ಸದಸ್ಯರು ತಿಳಿಸಿದರು. ಈ ಬಗ್ಗೆ ಅವಶ್ಯಕ ಕ್ರಮ ಕೈಕೊಳ್ಳುವ ಭರವಸೆ ನೀಡಿದ್ದರಿಂದ ಘೆರಾವ ಹಿಂತೆಗೆದುಕೊಳ್ಳಲಾಯಿತು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಗಿರೀಶ ಖೋತ, ಕುತುಬುದ್ದೀನ ಗೋಕಾಕ, ಜಯಾನಂದ ಹುಣಶ್ಯಾಳಿ, ಸಂತೋಷ ಮಂತ್ರಣ್ಣವರ, ಮಹಮ್ಮದಯುಸೂಫ ಅಂಕಲಗಿ, ಶ್ರೀಶೆ„ಲ ಯಕ್ಕುಂಡಿ, ಪ್ರಕಾಶ ಮುರಾರಿ, ಬಸವರಾಜ ಆರೆನ್ನವರ, ಮುಖಂಡರಾದ ಜ್ಯೋತಿಬಾ ಸುಭಂಜಿ, ದುರಗಪ್ಪ ಶಾಸ್ತ್ರಿಗೊಲ್ಲರ, ಶಿವಾನಂದ ಹತ್ತಿ, ವಿಜಯಕುಮಾರ ಜತ್ತಿ, ಯಲ್ಲಪ್ಪ ಹಳ್ಳೂರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.