ರಸ್ತೆಗೆ ತೆಗ್ಗುತೋಡಿ ಸಂಚಾರ ಬಂದ್ : “ಮಹಾ’ ಜನ ಕಳ್ಳಮಾರ್ಗಗಳಲ್ಲಿ ಬಾರದಂತೆ ಕ್ರಮ’
ಚೆಕ್ಪೋಸ್ಟ್ನಲ್ಲಿ ಪ್ರಮಾಣಪತ್ರ ಕಡ್ಡಾಯ
Team Udayavani, Apr 28, 2021, 4:29 PM IST
ಕಾಗವಾಡ: ರಾಜ್ಯದ ಗಡಿಗ್ರಾಮಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಬಾರದೆಂದು ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ, ಪಿಎಸ್ಐ ಹನುಮಂತ ಧರ್ಮಟ್ಟಿ ನೇತೃತ್ವದಲ್ಲಿ ಮಹಾರಾಷ್ಟ್ರದ ಗಡಿ ಗ್ರಾಮಗಳನ್ನು ಸಂಪರ್ಕಿಸುವ 3 ಮುಖ್ಯ ಮಾರ್ಗಗಳು ಹಾಗೂ 4 ಉಪಮಾರ್ಗಗಳಲ್ಲಿ ತೆಗ್ಗುತೋಡಿ, ಮುಳ್ಳುಕಂಟಿ ಹಾಕಿಸಿ ಸಂಚಾರ ಸ್ಥಗಿತಗೊಳಿಸಿದ್ದಾರೆ.
ಬೆಳಗಾವಿ ಜಿಲ್ಲಾಡಳಿತದ ಸೂಚನೆ ಮೇರೆಗೆ ಮಹಾರಾಷ್ಟ್ರದಿಂದ ಕರ್ನಾಟಕ ರಾಜ್ಯ ಸಂಪರ್ಕಿಸುವ ಎಲ್ಲ ಮಾರ್ಗಗಳನ್ನು ಬಂದ್ ಮಾಡುವ ನಿರ್ಣಯ ಕೈಗೊಳ್ಳಲಾಗಿದೆ.
ಈಗಾಗಲೇ ಕಾಗವಾಡ-ಮಿರಜ, ಕಾಗವಾಡ-ಗಣೇಶವಾಡಿ, ಮಂಗಸೂಳಿ- ಅರಗ ಮಾರ್ಗಗಳಲ್ಲಿ ಚೆಕ್ಪೋಸ್ಟ್ ಪ್ರಾರಂಭಿಸಿ ಸಂಚಾರಿಸುವ ಎಲ್ಲ ವಾಹನಗಳನ್ನು ತಡೆದು ತಪಾಸಣೆ ಮಾಡಲಾಗುತ್ತಿದೆ. ಗಡಿಗ್ರಾಮಗಳಿಗೆ ಸಂಪರ್ಕಿಸುವ ಉಪ ಮಾರ್ಗಗಳಾದ ಜುಗೂಳ-ರಾಜಾಪುರ, ಮಂಗಾವತಿ- ಅಲಾಸ, ಲೋಕುರ-ನರವಾಡ, ಕಾಗವಾಡ- ನರವಾಡ, ಮಂಗಸೂಳಿ-ಶಿಂದೆವಾಡಿ ಈ ಮಾರ್ಗಗಳ ಮಧ್ಯೆ ತೆಗ್ಗು ತೋಡಿ ಮುಳ್ಳುಕಂಟಿ ಹಾಕಿ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ