ಉದ್ದಿಮೆ ಅವಶ್ಯಕ ಕೌಶಲ್ಯ ಅಳವಡಿಸಿಕೊಳ್ಳಿ : ವಿದ್ಯಾರ್ಥಿಗಳನ್ನು ಕಾರ್ಯಕ್ಕೆ ನಿಯೋಜಿಸಿ


Team Udayavani, Oct 5, 2020, 3:58 PM IST

ಉದ್ದಿಮೆ ಅವಶ್ಯಕ ಕೌಶಲ್ಯ ಅಳವಡಿಸಿಕೊಳ್ಳಿ : ವಿದ್ಯಾರ್ಥಿಗಳನ್ನು ಕಾರ್ಯಕ್ಕೆ ನಿಯೋಜಿಸಿ

ಬೆಳಗಾವಿ: ವಾಣಿಜ್ಯಶಾಸ್ತ್ರ ಪದವೀಧರರು ಉದ್ದಿಮೆಯ ಅವಶ್ಯಕತೆಗೆ ತಕ್ಕಂತೆ ಕೌಶಲ್ಯಗಳನ್ನು ಅಳವಡಿಸಿಕೊಂಡಲ್ಲಿ ಮುಂಬರುವ ದಿನಗಳಲ್ಲಿ ವಾಣಿಜ್ಯ ಶಾಸ್ತ್ರಕ್ಕೆ ಹೆಚ್ಚಿನ ಮಹತ್ವ ಲಭಿಸಲಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಂ. ರಾಮಚಂದ್ರಗೌಡ ಅಭಿಪ್ರಾಯಪಟ್ಟರು.

ಇಲ್ಲಿಯ ಸಂಗೊಳ್ಳಿ ರಾಯಣ್ಣ ಪ್ರಥಮದರ್ಜೆ ಘಟಕ ಮಹಾವಿದ್ಯಾಲಯ ಮತ್ತು ರಾಚವಿ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ಶಿಕ್ಷಕರ ಸಂಘದ ಸಂಯುಕ್ತ ಆಶ್ರಯದಲ್ಲಿ ರವಿವಾರ ಸಂಗೊಳ್ಳಿ ರಾಯಣ್ಣ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಾಣಿಜ್ಯ ಪದವಿ ಮಟ್ಟದಲ್ಲಿ ಸಿ.ಬಿ.ಸಿ.ಎಸ್‌. ಪಠ್ಯಕ್ರಮ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಉದ್ಯಮದ ಅವಶ್ಯಕತೆ ಮತ್ತು ವಾಣಿಜ್ಯ ಪದವಿ ವಿದ್ಯಾರ್ಥಿಗಳ ಕೌಶಲ್ಯದಲ್ಲಿ ಹೊಂದಾಣಿಕೆ ಇಲ್ಲದ್ದರಿಂದ ಕೇವಲ ಶೇ. 10 ರಷ್ಟು ವಿದ್ಯಾರ್ಥಿಗಳು ಮಾತ್ರ ಉದ್ಯೋಗ ಪಡೆಯುತ್ತಿದ್ದರು. ಈಗ ಸಿ.ಬಿ.ಸಿ.ಎಸ್‌. ಮಾದರಿಯ ಪಠ್ಯಕ್ರಮದಲ್ಲಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿದ್ದು ಕರ್ನಾಟಕದ ದಕ್ಷಿಣ ಭಾಗದಲ್ಲಿ ವಾಣಿಜ್ಯಶಾಸ್ತ್ರ ಪದವಿಗೆ ಶೇ. 65 ರಷ್ಟು ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ ಎಂದರು.

ಇದನ್ನೂ ಓದಿ :ಬಿಜೆಪಿ ಸರ್ಕಾರದ ಬೆದರಿಕೆಗೆ ಕಾಂಗ್ರೆಸ್ ಹೆದರಲ್ಲ: ಸಿಪಿಐ ದಾಳಿಗೆ ಈಶ್ವರ ಖಂಡ್ರೆ ಕಿಡಿ

ಮುಂಬರುವ ದಿನಗಳಲ್ಲಿ ಉತ್ತರ ಕರ್ನಾಟಕದಲ್ಲಿಯೂ ಸಹ ಇದೇ ರೀತಿ ವಾಣಿಜ್ಯ ಶಿಕ್ಷಣ ಮಹತ್ವ ಪಡೆದುಕೊಳ್ಳಬೇಕು ಎಂದು ಹೇಳಿದ ಅವರು, ಈ ದಿಶೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಅವಶ್ಯಕ ಕೌಶಲ್ಯ ಅಳವಡಿಸಿಕೊಳ್ಳುವಲ್ಲಿ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಅವರು ಹೇಳಿದರು.

ರಾ.ಚ.ವಿ.ಯ ವಾಣಿಜ್ಯಶಾಸ್ತ್ರ ವಿಭಾಗದ ಕಾರ್ಯಾಧ್ಯಕ್ಷ ಪ್ರೋ | ಬಿ.ಎಸ್‌.ನಾವಿ ಅವರು ಕೌಶಲ್ಯ ವರ್ಧನೆಯ ವಿವಿಧ ಆಯಾಮಗಳ ಬಗ್ಗೆ ಮಾತನಾಡಿ ಕೌಶಲ್ಯವರ್ಧನೆಗಾಗಿ ವಿದ್ಯಾರ್ಥಿಗಳನ್ನು ಕ್ಷೇತ್ರ ಕಾರ್ಯಗಳಿಗೆ ನಿಯೋಜಿಸಿ ಅವರ ವ್ಯಕ್ತಿತ್ವ ವಿಕಸನದ ಜೊತೆಗೆ ಅವರ ಸಂವಹನ ಕಲೆಯನ್ನು ಅಭಿವೃದ್ಧಿಗೊಳಿಸಬಹುದು ಎಂದರು.

ಇದನ್ನೂ ಓದಿ :ಸಿಬಿಐ ದಾಳಿಗೆ ಆಕ್ರೋಶ: ಸಿಎಂ ಯಡಿಯೂರಪ್ಪ ಮನೆಗೆ ಮುತ್ತಿಗೆ ಯತ್ನ

ಇದೇ ಸಂದರ್ಭದಲ್ಲಿ ಸೇವಾ ನಿವೃತ್ತಿ ಹೊಂದಿದ ಚಿಕ್ಕೋಡಿಯ ಪ್ರೋ . ಬಿ.ಎಸ್‌.ಮಾಳಿ, ಜಮಖಂಡಿಯ ಪ್ರೋ . ಕೆ.ಎಸ್‌.ಪಾಟೀಲ, ಸಿಂದಗಿಯ ಡಾ. ಆರ್‌.ಎಂ.ಪಾಟೀಲ, ಖಾನಾಪೂರದ ಪ್ರೋ.ಎಸ್‌ .ಜಿ.ಸೊನ್ನದ ಅವರನ್ನು ಸನ್ಮಾನಿಸಲಾಯಿತು. ಸಂಗೊಳ್ಳಿ ರಾಯಣ್ಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಂ.ಜಯಪ್ಪ, ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ಶಿಕ್ಷಕರ ಮಹಾಮಂಡಳದ ಅಧ್ಯಕ್ಷ ಡಾ. ಚಂದ್ರಶೇಖರ ಗುಡಸಿ, ರಾ.ಚ.ವಿ. ಸ್ಕೂಲ್‌ಆಫ್‌ ಬಿಸಿನೆಸ್‌ ಆ್ಯಂಡ್‌ ಎಕನಾಮಿಕ್ಸ್‌ ನ ಡೀನ್‌ ಡಾ. ಎಸ್‌ .ಬಿ.ಆಕಾಶ ಉಪಸ್ಥಿತರಿದ್ದರು. ಪ್ರೋ. ಸಂಗೀತಾ ತೊಲಗಿ ಪ್ರಾರ್ಥಿಸಿದರು.

ಪ್ರೋ. ಗುರುಪಾದ ಜುನಾಯಕರ್‌ ಸ್ವಾಗತಿಸಿದರು. ಡಾ. ವಿದ್ಯಾ ಜಿರಗೆ ನಿರೂಪಿಸಿದರು. ಪ್ರೋ.ಅನಿಲ ರಾಮದುರ್ಗ ವಂದಿಸಿದರು.
ಕಾರ್ಯಾಗಾರದಲ್ಲಿ ವಿಜಯಪೂರ, ಬಾಗಲಕೋಟ ಮತ್ತು ಬೆಳಗಾವಿ ಜಿಲ್ಲೆಯ ನೂರಕ್ಕೂ ಅಧಿಕ ಪ್ರಾಧ್ಯಾಪಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.