ಸಂಕೇಶ್ವರ: ಸಾಹಿತ್ಯ ಲೋಕಕ್ಕೆ ಸನದಿ ಸಹೋದರರ ಕೊಡುಗೆ ಅಪಾರ

ಕೆಲವು ಉತ್ತಮ ಕೃತಿಗಳನ್ನು ತಂದು ಇಂದಿನ ಪೀಳಿಗೆಗೆ ಮಾದರಿಯಾಗಿದ್ದಾರೆ

Team Udayavani, Jul 5, 2023, 2:12 PM IST

ಸಂಕೇಶ್ವರ: ಸಾಹಿತ್ಯ ಲೋಕಕ್ಕೆ ಸನದಿ ಸಹೋದರರ ಕೊಡುಗೆ ಅಪಾರ

ಸಂಕೇಶ್ವರ: ಮುಸ್ಲಿಂ ದೇಹ-ಕನ್ನಡ ಮನಸ್ಸು ಹೊಂದಿರುವ ಬೆಳಗಾವಿ ಹತ್ತಿರದ ಶಿಂದೊಳ್ಳಿಯ ಸನದಿ ಕುಟುಂಬ ಕನ್ನಡ ನಾಡಿಗೆ ಮತು ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕಕ್ಕೆ ನೀಡಿದ ಕೊಡುಗೆ ಅಪಾರ ಎಂದು ಹಿರಿಯ ಸಂಶೋಧಕ
ಡಾ| ಬಸವರಾಜ ಜಗಜಂಪಿ ಹೇಳಿದರು.

ಅವರು ಸಂಕೇಶ್ವರ ಪಟ್ಟಣದಲ್ಲಿ ಕವಿ, ಕಲಾವಿದ ಅಕ್ಬರ ಸನದಿ ಅವರ ಅಭಿನಂದನಾ ಸಮಾರಂಭ ಹಾಗೂ ನಾದ ನಿನಾದ ಗ್ರಂಥ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದರು. ಕಣಗಲಾದಲ್ಲಿರುವ ಕೇಂದ್ರ ಸರ್ಕಾರದ ಉದ್ದಿಮೆಯಲ್ಲಿ ಸೇವೆ ಸಲ್ಲಿಸುತ್ತಾ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡವರು. ಗಡಿ ಭಾಗದಲ್ಲಿ ನಿರಂತರ ಕನ್ನಡ ಕಟ್ಟುವ ಕಾಯಕ ಮಾಡುತ್ತಾ ಸಾಹಿತಿಯಾಗಿ ಕೆಲವು ಉತ್ತಮ ಕೃತಿಗಳನ್ನು ತಂದು ಇಂದಿನ ಪೀಳಿಗೆಗೆ ಮಾದರಿಯಾಗಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಶೋಧಕ ಡಾ| ರಾಮಕೃಷ್ಣ ಮರಾಠೆ ಮಾತನಾಡಿ, ಗಡಿನಾಡಿನ ಹಳ್ಳಿಯಿಂದ ಬಂದ ಸನದಿ ಕುಟುಂಬದ ಆರು ಸದಸ್ಯರು ಕನ್ನಡ ಸಾರಸ್ವತ ಲೋಕಕ್ಕೆ ವಿಶಿಷ್ಟ ಕೊಡುಗೆ ನೀಡಿರುವುದು ಐತಿಹಾಸಿಕ ಕೆಲಸ. ಧರ್ಮ ಹಾಗೂ ಜಾತಿಯ ಹೆಸರಿನಲ್ಲಿ ಸಮಾಜ ಒಡೆದು ಹೋಗುತ್ತಿರುವಾಗ ಸನದಿ ಸಹೋದರರು ಏಕತ್ವದ ಕಲ್ಪನೆಯಲ್ಲಿ ಸಾಹಿತ್ಯ ರಚಿಸಿರುವುದು ಸಂತಸ ಸಂಗತಿ ಎಂದರು.

ಸಾನ್ನಿಧ್ಯ ವಹಿಸಿದ್ದ ನಿಡಸೋಶಿಯ ಸಿದ್ದಸಂಸ್ಥಾನ ಮಠದ ಶಿವಲಿಂಗೇಶ್ವರ ಸ್ವಾಮೀಜಿ ಮಾತನಾಡಿ, ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಂದೆ-ತಾಯಿ ಪಾತ್ರ, ಜವಾಬ್ದಾರಿ ಬಹುದೊಡ್ಡದು. ಸನದಿ ಸಹೋದರರ ತಂದೆ-ತಾಯಿ ಜನಪದ ಕಲಾವಿದರಾಗಿದ್ದರಿಂದ ತಮ್ಮ ಮಕ್ಕಳಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿಯ ಅಭಿರುಚಿ ತುಂಬಿದರು. ಬಡತನವೇ ಬದುಕಿನ
ಸಾಧನೆಗೆ ಮಾರ್ಗದರ್ಶಿಯಾಗಿರುತ್ತದೆ, ಅಂತಹ ನೆಲೆಯಿಂದ ಬಂದ ಅಕಬರ ಸನದಿ ಅವರ ಕಾರ್ಯ ಶ್ಲಾಘನೀಯ ಎಂದರು.

ಎ. ಎ.ಸನದಿ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಹಾಗೂ ಸಂಗೀತ ಕಾರ್ಯಕ್ರಮ ಜರುಗಿತು. ಪ್ರೊ. ಎಲ್‌.ವಿ.ಪಾಟೀಲ ಸ್ವಾಗತ ಕೋರಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಉದ್ಯಮಿ ಅಪ್ಪಾಸಾಹೇಬ ಶಿರಕೋಳಿ, ಡಾ. ಪಿ..ಜಿ.ಕೆಂಪಣ್ಣವರ, ಡಾ. ದಯಾನಂದ ನೂಲಿ, ಡಾ. ಜಯಪ್ರಕಾಶ್‌ ಕರಜಗಿ, ಎಸ್‌.ಎಂ.ಶಿರೂರ, ದಸಗತಗೀರ ತೇರಣಿ ಉಪಸ್ಥಿತರಿದ್ದರು. ಡಾ. ಶ್ರೀಶೈಲ ಮಠಪತಿ, ಪ್ರೊ. ವಿ.ಬಿ.ಚೌಗಲಾ ನಿರೂಪಿಸಿದರು.

ಟಾಪ್ ನ್ಯೂಸ್

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.