ರಮೇಶ್ ದುಡ್ಡು ಮಾಡಿ, ಸಾಲ ತೀರಿಸಿ ಮತ್ತೆ ಕಾಂಗ್ರೆಸ್ ಬರುತ್ತಾರೆ: ಸತೀಶ್ ಜಾರಕಿಹೊಳಿ


Team Udayavani, Oct 18, 2019, 3:35 PM IST

ramesh-sathish

ಬೆಳಗಾವಿ: ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮುಂದೆ ಮತ್ತೆ ಕಾಂಗ್ರೆಸ್ ಗೆ ಮರಳುತ್ತಾರೆ. ಅವರಿಗೆ ದುಡ್ಡು ಮಾಡೋದೆ ಕೆಲಸ. ಕಳೆದ ಒಂದು ವರ್ಷದ ಹಿಂದೆಯೇ ಬಿಜೆಪಿಗೆ ಹೋಗುವ ಮುನ್ನ ಸಾಲ ಇದೆ ತೀರಿಸಿ ಮತ್ತೆ ಕಾಂಗ್ರೆಸ್ ಬರುತ್ತೇನೆ ಅಂತಾ ರಮೇಶ್ ಹೇಳಿದ್ದಾನೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆಬೆಳಗಾವಿಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಗೋಕಾಕ್ ನ‌ ವ್ಯವಸ್ಥೆ ಬದಲಾವಣೆ ಆಗಬೇಕೆಂದರೆ ಶಾಸಕ ಬದಲಾವಣೆ ಆಗಬೇಕು. ಶಾಸಕ ರಮೇಶ್ ಬದಲಾವಣೆ ಆದರೆ ಅಂಬಿರಾವ್ ಪಾಟೀಲ್ ಅಧಿಕಾರ ಕಟ್ ಆಗುತ್ತೆ. ರಮೇಶ್ ಶಾಸಕ‌ನಾಗಿ ಇರುವವರೆಗೂ ಅಂಬಿರಾವ್ ಕೈಯಲ್ಲಿ ಅಧಿಕಾರ ಇರುವುದೇ ಎಂದರು.

ರಮೇಶ್ ಜಾರಕಿಹೊಳಿ ಈಗ ಕಾಂಗ್ರೆಸ್ ಬರುವುದಿಲ್ಲ ಮುಂದೆ ಬರಬಹುದು. ಸಾಲ ‌ತೀರಿಸಬೇಕು, ದುಡ್ಡು ಮಾಡುವುದಕ್ಕೆ ಮೂರ್ನಾಲ್ಕು ವರ್ಷಕ್ಕೆ ಆಗುತ್ತದೆ. ಆಗ ಯಾರು ಎಲ್ಲಿರ್ತಾರೆ ಗೊತ್ತಿಲ್ಲ. ಸೇವೆ‌ ಮಾಡಲು ಬೇರೆಯವರು ರಾಜಕಾರಣ ಮಾಡಿದರೆ, ರಮೇಶ್ ಮತ್ತು ಅಳಿಯ ಅಂಬಿರಾವ್ ದುಡ್ಡು ಮಾಡಲು ರಾಜಕಾರಣ ಮಾಡುತ್ತಾರೆ ಎಂದು ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು.

ಸುಣ್ಣದ ನೀರು ಕುಡಿದಿದ್ದಾನೆ

ಜಾತ್ರೆಯಲ್ಲಿ ಕೋಣ ಕಡಿಯಲು ಐದು ದಿನ ಪೂರ್ವದಲ್ಲಿ ಸುಣ್ಣದ ನೀರು ಕುಡಿಸುತ್ತಾರೆ. ಆ ರೀತಿ ತಪ್ಪಿ ರಮೇಶ್ ಜಾರಕಿಹೊಳಿ ಸುಣ್ಣದ ನೀರು ಕುಡಿದಿದ್ದಾನೆ. ಪಾರ್ಟಿ ಗಲಿಬಿಲಿ ಮಾಡಿ ರಮೇಶ್ ಸಿಕ್ಕಿಹಾಕಿಕೊಂಡು ಕುಳಿತಿದ್ದಾನೆ. ರಮೇಶ್ ರನ್ನು ಸೋಲಿಸಲು ಮತದಾರರಿಗೆ ಅವಕಾಶ ಇದೆ. ಉಪಚುನಾವಣೆಗೂ ರೆಡಿ, ಫ್ರೆಶ್ ಚುನಾವಣೆಗೂ ನಾವು ತಯಾರಿದ್ದೇವೆ ಎಂದು ಸತೀಶ್ ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ ಜಾರಕಿಹೊಳಿ‌ ಲಖನ್ ಪರವಾಗಿ ಪ್ರಚಾರಕ್ಕೆ ಬರುವುದನ್ನ ಕಾದು ನೋಡಬೇಕಿದೆ. ಸಂತೋಷ ಮತ್ತು ಲಖನ್ ನಡುವೆ ಒಳ್ಳೆಯ ಸಂಬಂಧವಿದೆ ಎಂದು ಜಾರಕಿಹೊಳಿ ಕುಟುಂಬದ ಹೊಸ ಅಧ್ಯಾಯದ ಮುನ್ಸೂಚನೆ ನೀಡಿದರು.

ಟಾಪ್ ನ್ಯೂಸ್

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.