ಸವದತ್ತಿ: ಗ್ರಾಮೀಣ ಜನರ ಗುಳೇ ತಪ್ಪಿಸಲು ನರೇಗಾ ಸಹಕಾರಿ

ಆರೋಗ್ಯ ತಪಾಸಣೆಗೂ ಒತ್ತು ನೀಡಲಾಗುತ್ತಿದೆ.

Team Udayavani, Jun 10, 2023, 3:20 PM IST

ಸವದತ್ತಿ: ಗ್ರಾಮೀಣ ಜನರ ಗುಳೇ ತಪ್ಪಿಸಲು ನರೇಗಾ ಸಹಕಾರಿ

ಸವದತ್ತಿ: ತಾಲೂಕಿನ ಉಗರಗೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರ್ಲಾಪೂರದಲ್ಲಿ ತಾಲೂಕಾ ಪಂಚಾಯತಿ, ಗ್ರಾಮ ಪಂಚಾಯಿತಿ ಮತ್ತು ಆರೋಗ್ಯ ಇಲಾಖೆಗಳಿಂದ ಶುಕ್ರವಾರ ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರುಗಿತು.

ತಾಪಂ ಐಇಸಿ ಸಂಯೋಜಕ ಮಲೀಕಜಾನ ಮೋಮಿನ ಮಾತನಾಡಿ, ಗ್ರಾಮೀಣರು ಉದ್ಯೋಗ ಅರಸಿ ಪರಸ್ಥಳಗಳಿಗೆ ಗುಳೇ ಹೋಗುವದನ್ನು ತಪ್ಪಿಸಲು ನರೇಗಾದಡಿ ಆಯಾ ಗ್ರಾಮಗಳಲ್ಲಿ ಉದ್ಯೋಗ ನೀಡಲಾಗುತ್ತಿದೆ. ಬಡ ಕೂಲಿಕಾರರು ಆರೋಗ್ಯದಿಂದರಲು ಗ್ರಾಮ ಆರೋಗ್ಯದಡಿ ಆರೋಗ್ಯ ತಪಾಸಣೆಗೂ ಒತ್ತು ನೀಡಲಾಗುತ್ತಿದೆ. ಕೂಲಿಕಾರರು ಕೆಲಸಕ್ಕೆ
ನೀಡುವ ಮಹತ್ವವನ್ನು ಆರೋಗ್ಯಕ್ಕೂ ನೀಡಬೇಕೆಂದು ಪ್ರತಿ ಪಂಚಾಯಿತಿ ವ್ಯಾಪ್ತಿಯ ನರೇಗಾ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಈ ಶಿಬಿರ ಆಯೋಜಿಸಿ ಕೂಲಿಕಾರರ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದರು.

ಪಿಡಿಒ ಮಹೇಶ ತೆಲಗರ ಮಾತನಾಡಿ, ಗ್ರಾಮೀಣ ಭಾಗದ ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸಬಾರದೆಂದು ನರೇಗಾದಡಿ ಆಯಾ ಗ್ರಾಮಗಳಲ್ಲಿಯೇ ಕೆಲಸ ನೀಡಲಾಗುತ್ತಿದೆ. ಇದೇ ವರ್ಷದ ಏಪ್ರೀಲ್‌ನಿಂದ ಕೂಲಿ ದರವನ್ನು ರೂ. 309 ರಿಂದ ರೂ. 316 ಕ್ಕೆ ಹೆಚ್ಚಿಸಲಾಗಿದೆ.

ನರೇಗಾ ಕಾರ್ಡ್‌ದಾರರಿಗೆ ಆರ್ಥಿಕ ವರ್ಷದಲ್ಲಿ 100 ಮಾನವ ದಿನಗಳಿಗೆ ಕೆಲಸ ನೀಡಿ ಆರ್ಥಿಕವಾಗಿ ಸಬಲರಾಗರನ್ನಾಗಿಸುವಲ್ಲಿ
ನರೇಗಾ ಮುನ್ನೆಡೆದಿದೆ. ಆರೋಗ್ಯ ಶಿಬಿರದ ಸದುಪಯೋಗ ಪಡೆಯಬೇಕು ಎಂದರು. ಗ್ರಾ.ಪಂ ಉಪಾಧ್ಯಕ್ಷ ಶಿವನಗೌಡ ಗಡಾದಗೌಡರ, ಚನ್ನಮ್ಮ ದಿಡಗನ್ನವರ, ಉಮೇಶ ದಳವಾಯಿ, ಆಯುಷ್‌ ವೈದ್ಯಾಧಿಕಾರಿ ಜ್ಯೋತಿ ಬಸರಿ, ಬಿಎಚ್‌ಇಒ ಆರ್‌. ಎಸ್‌. ಚಟ್ನಿಸ್‌, ಸಿಎಚ್‌ಓ ನಿಂಗಣ್ಣ ಗೊರವನಕೊಳ್ಳ, ಮಂಜುಳಾ ಪವಾರ, ಎನ್‌.ಎ. ಪೂಜೇರ, ಎ.ಕೆ. ಮುಲ್ಲಾ, ನಿಂಗನಗೌಡ ಪಾಟೀಲ, ದೊಡ್ಡಯಲ್ಲಪ್ಪ ಗಂಟಿ, ಸಿದ್ಧಾರೂಢ ವಗ್ಗನವರ, ಬಸವರಾಜ ಜಾಲಗಾರ, ಸುಧೀರಗೌಡ ಪಾಟೀಲ ಹಾಗೂ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.

ಟಾಪ್ ನ್ಯೂಸ್

santhosh

Vijayapura; ಪ್ರತಿ ಚುನಾವಣೆಯಲ್ಲಿ ಬಿಜೆಪಿ ರಾಜಕೀಯ ಗಿಮಿಕ್: ಸಚಿವ ಸಂತೋಷ ಲಾಡ್

web-coffe-face-mask

Beauty Tips: ತ್ವಚೆಯ ಸೌಂದರ್ಯ ಹಾಗೂ ಆರೋಗ್ಯ ಕಾಪಾಡಲು ಕಾಫಿಪುಡಿ ಬಳಸಿ…

MS Dhoni; ಹೊಸ ಹೇರ್ ಸ್ಟೈಲ್ ನಲ್ಲಿ ಮಹೇಂದ್ರ ಸಿಂಗ್ ಧೋನಿ: ಫೋಟೊ ವೈರಲ್

MS Dhoni; ಹೊಸ ಹೇರ್ ಸ್ಟೈಲ್ ನಲ್ಲಿ ಮಹೇಂದ್ರ ಸಿಂಗ್ ಧೋನಿ: ಫೋಟೊ ವೈರಲ್

Ambedkar:ಅಕ್ಟೋಬರ್14ರಂದು ಅಮೆರಿಕದಲ್ಲಿ BR ಅಂಬೇಡ್ಕರ್‌ ಬೃಹತ್‌ ಪ್ರತಿಮೆ ಅನಾವರಣ

Ambedkar:ಅಕ್ಟೋಬರ್14ರಂದು ಅಮೆರಿಕದಲ್ಲಿ BR ಅಂಬೇಡ್ಕರ್‌ ಬೃಹತ್‌ ಪ್ರತಿಮೆ ಅನಾವರಣ

Tiger Nageswara Rao: ಕುಖ್ಯಾತ ಕಳ್ಳನ ರಿಯಲ್‌ ಲೈಫ್‌ ಕಹಾನಿಯಲ್ಲಿ ಮಿಂಚಿದ ಮಾಸ್‌ ಮಹಾರಾಜ

Tiger Nageswara Rao: ಕುಖ್ಯಾತ ಕಳ್ಳನ ರಿಯಲ್‌ ಲೈಫ್‌ ಕಹಾನಿಯಲ್ಲಿ ಮಿಂಚಿದ ಮಾಸ್‌ ಮಹಾರಾಜ

JK Cement ಕಂಪನಿಯ ಬ್ಯುಸಿನೆಸ್‌ ಮುಖ್ಯಸ್ಥರಾಗಿ ಅನುಜ್ ಖಾಂಡೆಲ್‌ ವಾಲ್‌ ನೇಮಕ

JK Cement ಕಂಪನಿಯ ಬ್ಯುಸಿನೆಸ್‌ ಮುಖ್ಯಸ್ಥರಾಗಿ ಅನುಜ್ ಖಾಂಡೆಲ್‌ ವಾಲ್‌ ನೇಮಕ

ICC World Cup 2023; ವರ್ಣರಂಜಿತ ಉದ್ಘಾಟನಾ ಸಮಾರಂಭ ರದ್ದು? ಯಾಕೆ ಈ ನಿರ್ಧಾರ

ICC World Cup 2023; ವರ್ಣರಂಜಿತ ಉದ್ಘಾಟನಾ ಸಮಾರಂಭ ರದ್ದು? ಯಾಕೆ ಈ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಕುರುಬರ ಸಮಾವೇಶಕ್ಕೆ ಸಿದ್ದರಾಮಯ್ಯ ಬರುತ್ತಿದ್ದಂತೆ ಶಿಳ್ಳೆ, ಚಪ್ಪಾಳೆ

Belagavi; ಕುರುಬರ ಸಮಾವೇಶಕ್ಕೆ ಸಿದ್ದರಾಮಯ್ಯ ಬರುತ್ತಿದ್ದಂತೆ ಶಿಳ್ಳೆ, ಚಪ್ಪಾಳೆ

vishwanath H

Lingayat ; ಸಿದ್ದರಾಮಯ್ಯನವರಿಂದ ಗೆದ್ದಿದ್ದೀರಿ..:ಶಾಮನೂರು ವಿರುದ್ಧ ಎಚ್.ವಿಶ್ವನಾಥ್ ಕಿಡಿ

1-asdasdas

Belagavi;ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ: ಪೂರಕ ವಾತಾವರಣ

2-chikkodi

Belagavi: ಶೆಫರ್ಡ ಇಂಡಿಯಾ ಇಂಟರ್‌ನ್ಯಾಷನಲ್ ಸಮಾವೇಶಕ್ಕೆ 1.50 ಲಕ್ಷ ಜನ ಸೇರುವ ನಿರೀಕ್ಷೆ

Satish Jaraki

Belagavi ಜಿಲ್ಲೆಯಲ್ಲಿ ನಾಳೆಯಿಂದ ಮೋಡ ಬಿತ್ತನೆ: ಸಚಿವ ಸತೀಶ್‌ ಜಾರಕಿಹೊಳಿ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

santhosh

Vijayapura; ಪ್ರತಿ ಚುನಾವಣೆಯಲ್ಲಿ ಬಿಜೆಪಿ ರಾಜಕೀಯ ಗಿಮಿಕ್: ಸಚಿವ ಸಂತೋಷ ಲಾಡ್

web-coffe-face-mask

Beauty Tips: ತ್ವಚೆಯ ಸೌಂದರ್ಯ ಹಾಗೂ ಆರೋಗ್ಯ ಕಾಪಾಡಲು ಕಾಫಿಪುಡಿ ಬಳಸಿ…

MS Dhoni; ಹೊಸ ಹೇರ್ ಸ್ಟೈಲ್ ನಲ್ಲಿ ಮಹೇಂದ್ರ ಸಿಂಗ್ ಧೋನಿ: ಫೋಟೊ ವೈರಲ್

MS Dhoni; ಹೊಸ ಹೇರ್ ಸ್ಟೈಲ್ ನಲ್ಲಿ ಮಹೇಂದ್ರ ಸಿಂಗ್ ಧೋನಿ: ಫೋಟೊ ವೈರಲ್

Ambedkar:ಅಕ್ಟೋಬರ್14ರಂದು ಅಮೆರಿಕದಲ್ಲಿ BR ಅಂಬೇಡ್ಕರ್‌ ಬೃಹತ್‌ ಪ್ರತಿಮೆ ಅನಾವರಣ

Ambedkar:ಅಕ್ಟೋಬರ್14ರಂದು ಅಮೆರಿಕದಲ್ಲಿ BR ಅಂಬೇಡ್ಕರ್‌ ಬೃಹತ್‌ ಪ್ರತಿಮೆ ಅನಾವರಣ

Sandalwood; ‘ಅಥರ್ವ’ನಾಗಿ ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ರಾಜು ಎಂಟ್ರಿ

Sandalwood; ‘ಅಥರ್ವ’ನಾಗಿ ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ರಾಜು ಎಂಟ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.