ಸ್ವಯಂಪ್ರೇರಿತ ರಕ್ತದಾನ ಶಿಬಿರ
Team Udayavani, May 11, 2020, 3:17 PM IST
ಬೆಳಗಾವಿ: ಇಲ್ಲಿನ ಗೋಮಟೇಶ ವಿದ್ಯಾಪೀಠದಲ್ಲಿ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ವತಿಯಿಂದ ಮಾಜಿ ಶಾಸಕ ಸಂಜಯ ಬಿ. ಪಾಟೀಲ ನೇತೃತ್ವದಲ್ಲಿ ಮಹಾವೀರ ಬ್ಲಡ್ ಬ್ಯಾಂಕ್ ಬೆಳಗಾವಿ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಕೋವಿಡ್ -19 ಮಹಾಮಾರಿಯ ಭೀತಿಯಿಂದಾಗಿ ರಕ್ತದಾನ ಮಾಡಲು ದಾನಿಗಳು ಯಾರೂ ಮುಂದೆ ಬರದ ಕಾರಣ ಆಸ್ಪತ್ರೆ, ಬ್ಲಿಡ್ ಬ್ಯಾಂಕ್ಗಳಲ್ಲಿ ರಕ್ತ ಸಂಗ್ರಹಣೆಯ ಕೊರತೆಯಾಗಿ ರೋಗಿಗಳಿಗೆ ರಕ್ತ ಸಿಗದೇ ಜೀವನ್ಮರಣದ ನಡುವೆ ಹೋರಾಡುವ ಸ್ಥಿತಿ ಎದುರಾಗಿದ್ದನ್ನು ಮನಗಂಡು ಈ ಶಿಬಿರ ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ಸುಮಾರು 76 ಬಾಟಲಿ ರಕ್ತವನ್ನು ಸಂಗ್ರಹಿಸಿ ಬಡರೋಗಿಗಳಿಗೆ ಅನುಕೂಲವಾಗಲು ಮಹಾವೀರ ಬ್ಲಿಡ್ ಬ್ಯಾಂಕ್ ಗೆ ಹಸ್ತಾಂತರಿಸಲಾಯಿತು.
ಮಹೇಶ ಮೋಹಿತೆ, ಪ್ರಭು ಹೂಗಾರ, ಯುವರಾಜ ಜಾಧವ, ಸನತಕುಮಾರ ವಿ ವಿ, ರಾಜೇಶ ಪಾಟೀಲ, ಅಭಯ ಅವಲಕ್ಕಿ, ವೀರಭದ್ರ ಪೂಜಾರ, ವೀರಭದ್ರಯ್ನಾ ನೇಸರಗಿ, ಡಾ|ಯಲ್ಲಪ್ಪಾ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ