ಸೆಲ್ಫಿ ವಿಡಿಯೋ ಮಾಡಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
Team Udayavani, Dec 30, 2017, 7:00 AM IST
ವಾಡಿ: ಸೆಲ್ಫಿ ವಿಡಿಯೋ ಮಾಡಿ ರೈಲಿಗೆ ತಲೆಕೊಟ್ಟು ಜೈ ಕರವೇ ಮುಖಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಜೆ ಕಲಬುರಗಿ ನಗರದ ಕೋರಂಟಿ ಹನುಮಾನ ದೇವಸ್ಥಾನ ಸಮೀಪ ಸಂಭವಿಸಿದೆ.
ಜೇವರ್ಗಿ ತಾಲೂಕಿನ ಸುಂಬಡ ಗ್ರಾಮದ ನಿವಾಸಿ ಸುಧಾಕರ ಎಸ್.ಉಪ್ಪಾರ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಜೈ ಕರ್ನಾಟಕ ರಕ್ಷಣಾ ವೇದಿಕೆಯ ಯಡ್ರಾಮಿ ಘಟಕದ ಅಧ್ಯಕ್ಷ ಎನ್ನಲಾಗಿದೆ. “ನನ್ನ ಸಾವಿಗೆ ಕೌಟುಂಬಿಕ ಸಮಸ್ಯೆಯೇ ಕಾರಣವಾಗಿದ್ದು, ನ್ಯಾಯ ಒದಗಿಸಿಕೊಡಬೇಕು’ ಎಂದು ಸಾವಿಗೂ ಮುಂಚೆ ಮೊಬೈಲ್ನಲ್ಲಿ ಚಿತ್ರಿಸಿಕೊಂಡ ವಿಡಿಯೋದಿಂದ ತಿಳಿದು ಬಂದಿದೆ ಎಂದು ವಾಡಿ ರೈಲ್ವೆ ಪೊಲೀಸ್ ಠಾಣೆಯ ಪಿಎಸ್ಐ ವೀರಭದ್ರಪ್ಪ ಎಸ್.ಎಚ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…