ಮಕ್ಕಳನ್ನು ಸರಕಾರಿ ಶಾಲೆಗೆ ಕಳುಹಿಸಿ: ಶಾಸಕ ಐಹೊಳೆ
Team Udayavani, Jun 9, 2020, 12:27 PM IST
ರಾಯಬಾಗ: ಸರಕಾರಿ ಶಾಲೆಯಲ್ಲಿ ಅಧ್ಯಯನ ಮಾಡುವ ಮಕ್ಕಳಿಗೆ ಸರಕಾರ ಬೈಸಿಕಲ್, ಮಧ್ಯಾಹ್ನ ಬಿಸಿಯೂಟ, ಹಾಲು, ಬಟ್ಟೆ, ಪುಸ್ತಕ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ನೀಡುತ್ತಿದ್ದು, ಪಾಲಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಕಳುಹಿಸಬೇಕೆಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು.
ಹುಬ್ಬರವಾಡಿ ಹಾಗೂ ನಂದಿಕುರಳಿ ಗ್ರಾಮಗಳ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಆರ್ಐಡಿಎಫ್ ನಬಾರ್ಡ್ ಯೋಜನೆಯಡಿ ಮಂಜೂರಾದ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಹುಬ್ಬರವಾಡಿ ಶಾಲೆಗೆ 33 ಲಕ್ಷ ರೂ. ವೆಚ್ಚದಲ್ಲಿ 3 ಕೊಠಡಿ ನಿರ್ಮಾಣ ಮತ್ತು ನಂದಿಕುರಳಿ ಶಾಲೆಗೆ 55 ಲಕ್ಷ ರೂ. ವೆಚ್ಚದಲ್ಲಿ 5 ಕೊಠಡಿ ನಿರ್ಮಾಣಕ್ಕಾಗಿ ಅನುದಾನ ಮಂಜೂರಾಗಿದೆ. ಗುತ್ತಿಗೆದಾರರು ಗುಣಮಟ್ಟದ ಕೊಠಡಿಗಳನ್ನು ನಿರ್ಮಿಸಿಕೊಡಬೇಕೆಂದರು.
ಅಣ್ಣಾಸಾಬ ಖೆಮಲಾಪುರೆ, ಸದಾನಂದ ಹಳಿಂಗಳಿ, ಬಿ.ಎಂ. ಕುಂದರಗಿ, ವಸಂತ ಲಬ್ಬೆ, ಅಪ್ಪಣ್ಣ ಪಾಟೀಲ, ಅಮಿತ ಜಾಧವ, ಬಾಳಪ್ಪ ಮಗದನ್ನವರ, ಆರ್.ಬಿ. ಶಹಾರೆ, ಹಣಮಂತ ಪಾಟೀಲ, ನಿಂಗಪ್ಪ ಪಾಟೀಲ, ಶ್ರವಣ ಕಾಂಬಳೆ, ಪೃಥ್ವಿರಾಜ ಜಾಧವ, ಬಾಬು ವಂಜಿರೆ, ಆರ್.ಕೆ. ನಿಂಗನೂರೆ, ಆರ್.ಬಿ.ಮನವಡ್ಡರ, ಅನ್ವರ ಮಿರ್ದೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
Shivaraj Tangadagi ಹೇಳಿಕೆ ಅತಿರೇಕದ ಪರಮಾವಧಿ: ಯಡಿಯೂರಪ್ಪ ಆಕ್ರೋಶ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ