ಮನ ಬೆಳಗಿ ಜೀವನ ಪಾವನಗೊಳಿಸಿದ ಶಿವಯೋಗಿಗಳು

ದಲಿತರನ್ನು ಎತ್ತಿ ಹಿಡಿಯುವ ಮೂಲಕ ಬಸವ ಪರಂಪರೆಯನ್ನು ಪಾಲಿಸುತ್ತಿದ್ದಾರೆ

Team Udayavani, Mar 3, 2022, 6:25 PM IST

ಮನ ಬೆಳಗಿ ಜೀವನ ಪಾವನಗೊಳಿಸಿದ ಶಿವಯೋಗಿಗಳು

ಅಥಣಿ: ಅಧಿಕಾರ ಇರುವವರೆಗೆ ಅಹಂಕಾರ ಇರುತ್ತೆ ಎಂಬುದು ಶಿವಯೋಗಿ ಮುರುಘೇಂದ್ರ ಸ್ವಾಮೀಜಿಯವರ ಸೂಕ್ಷ್ಮ ದೃಷ್ಟಿಯಾಗಿತ್ತು ಎಂದು ಚಿತ್ರದುರ್ಗದ ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಅವರು ಶಿವಯೋಗಿಗಳ ಲಿಂಗೈಕ್ಯ ಶತಮಾನೋತ್ಸವ ಸಮಾರಂಭದ ಪ್ರತಿಗಳನ್ನು ಬಿಡುಗಡೆಗೋಳಿಸಿ, ಅಥಣಿ ಗಚ್ಚಿನಮಠದಲ್ಲಿ ಶಿವರಾತ್ರಿ ಪ್ರಯುಕ್ತ ಶರಣ ಸಂಸ್ಕೃತಿ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಶಿವಯೋಗಿಗಳ ಅಂತರ್ಮುಖೀ ಸಾಧನೆ ಮತ್ತು ಲೋಕ ಚಿಂತನೆ ಕುರಿತು ಮಾತನಾಡಿ, ಅಧಿಕಾರದ ಜಂಜಾಟವೇ ಬೇಡ ಎನ್ನುವ ನಿರ್ಲಿಪ್ತತೆಯನ್ನು ಶಿವಯೋಗಿಗಳು ಹೊಂದಿದ್ದರು.

ಶಿವಯೋಗಿಗಳು ದೂರ ಇದ್ದಿರುವುದಕ್ಕೆ ನಮಗೆಲ್ಲ ಜಿಜ್ಞಾಸೆ ಇದೆ. ಸುಸಂಸ್ಕೃತ ಮತ್ತು ಹಾರ್ದಿಕ ಸಮಾಜವನ್ನು ಕಟ್ಟಿ ಬೆಳೆಸಿದವರು ಶಿವಶರಣರು. ಅದರಲ್ಲಿ ಶಿವಯೋಗಿಗಳು ಎಲ್ಲರ ಮನವನ್ನು ಬೆಳಗುವುದರ ಮುಖೇನ ಜನರ ಜೀವನವನ್ನು ಪಾವನಗೊಳಿಸಿದರು.ಅವರು ಅಂತರ್‌ ಮುಖೀಯಾಗಿದ್ದರು.  ದಿನಕ್ಕೊಮ್ಮೆಯಾದರು ಭಜನೆ, ಪ್ರಾರ್ಥನೆ ಮಾಡುವುದರ ಜೊತೆ ಆಧ್ಯಾತ್ಮ ಯಾನ ಮಾಡಿ ಅಂತರ್‌ ಮುಖೀಯಾಗಬೇಕು. ಇಲ್ಲವಾದರೆ ಜೀವನ ಜ್ವಾಲಾಮುಖೀಯಾಗುತ್ತೆ ಎಂದವರು. ಎಲ್ಲ ದುಃಖ-ದುಮ್ಮಾನ ಮರೆಯಲು ಶಿವಯೋಗಗಳ ಮತ್ತು ಬಸವಣ್ಣವರ ದಾರಿಯಲ್ಲಿ ನಡೆಯಬೇಕು ಎಂದರು.

ಗೋಕಾಕದ ಶೂನ್ಯಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮಿಗಳು ಮಾತನಾಡಿ, ಬಿದ್ದವರನ್ನು, ತುಳಿತಕ್ಕೊಳಗಾದವರನ್ನು ಎತ್ತಿ ಹಿಡಿಯುವುದೇ ಶಿವಯೋಗಿ ಮುರುಘೇಂದ್ರ ಸ್ವಾಮಿಗಳ ಉದ್ದೇಶವಾಗಿತ್ತು. ಶಿವಯೋಗಿಗಳ ಪರಂಪರೆಯನ್ನು ಪಾಲಿಸುವ ಮೂಲಕ ಮುರುಘಾ ಶರಣರು ಸಹ ಬಿದ್ದವರನ್ನು, ತುಳಿತಕ್ಕೋಳಗಾದವರನ್ನು ಮತ್ತು ದಲಿತರನ್ನು ಎತ್ತಿ ಹಿಡಿಯುವ ಮೂಲಕ ಬಸವ ಪರಂಪರೆಯನ್ನು ಪಾಲಿಸುತ್ತಿದ್ದಾರೆ ಎಂದು ತಿಳಿಸಿದರು.

ಸಾಹಿತಿ ಬಾಳಾಸಾಬ ಲೋಕಾಪೂರ ಮಾತನಾಡಿ, ಅಹಂ ದಾಟಿದಾಗ ಸೋಹಂ ಬರುತ್ತೆ. ಸೋಹಂ ದಾಟಿದಾಗ ದಾಸೋಹ ಮತ್ತು ಶರಣ ಸಂಸ್ಕೃತಿ ಬರುತ್ತೆ. ಶರಣ ಸಂಸ್ಕೃತಿ ಬಹುತ್ವ ಸಂಸ್ಕೃತಿ, ಸಮಾನತೆ ಸಂಸ್ಕೃತಿಯಾಗಿದೆ. ಶರಣ ಸಂಸ್ಕೃತಿ ನಿರ್ದಿಷ್ಟ ಜನಾಂಗಕ್ಕೆ ಸೀಮಿತವಾಗದೆ ಸಮಸ್ತ ಮನುಕುಲಕ್ಕೆ ಶಾಂತ ಪರಂಪರೆಯಾಗಿದೆ ಎಂದರು.

ಚನ್ನಬಸವಸ್ವಾಮಿಗಳು, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮುಜಾರಾಯಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಬ ಜೊಲ್ಲೆ, ಶಾಸಕ ಶಿವರಾಯಗೌಡ, ಶಿವಬಸವ ಸ್ವಾಮೀಜಿ, ರಾವಸಾಬ ಐಹೊಳೆ, ರಾಜೇಂದ್ರಸಿಂಗ ಶೇಖಾವತ, ನಾರಗೌಂಡ ಪಾಟೀಲ, ರಾಮನಗೌಡ ಪಾಟೀಲ ಇದ್ದರು. ಶಿವಾನಂದ ದಿವಾನಮಳ ಸ್ವಾಗತಿಸಿದರು. ರಮೇಶ ಪಾಟೀಲ ನಿರೂಪಿಸಿದರು.

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.