ಬಿತ್ತನೆ ಬೀಜ ವಿತರಣೆಗೆ ಚಾಲನೆ
Team Udayavani, Jun 5, 2020, 4:35 PM IST
ಮುಗಳಖೋಡ: ಪಟ್ಟಣದ ಶ್ರೀ ಮಾಧವಾನಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸರ್ಕಾರದ ಸಹಾಯಧನ ಅಡಿಯಲ್ಲಿ 2020-21 ಸಾಲಿನ ಮುಂಗಾರು ಹಂಗಾಮಿನ ಬೀಜ ವಿತರಣಾ ಕೇಂದ್ರ ತೆರಯಲಾಗಿದೆ.
ಪಟ್ಟಣದ ಸುತ್ತ ಮುತ್ತಲಿನ ಗ್ರಾಮಗಳಾದ ಪಾಲಬಾಂವಿ, ಸುಲ್ತಾನಪುರ, ಕಪ್ಪಲಗುದ್ದಿ, ಮರಾಕುಡಿ, ಹಂದಿಗುಂದ ಗ್ರಾಮಗಳ ರೈತರು ಇದರ ಸದುಪಯೋಗ ಪಡೆಯಬೇಕೆಂದು ತಾಲೂಕಾ ಕೃಷಿ ಅಧಿಕಾರಿ ಪ್ರಶಾಂತ ಸಾಣಿ ಹೇಳಿದರು.
ಖನದಾಳ, ಸವಸುದ್ದಿ, ಕಡಕಭಾಂವಿ, ನಿಡಗುಂದಿ ಭಾಗದ ರೈತರು ತಮಗೆ ಸಮೀಪವಾಗುವ ಅಳಗವಾಡಿಯ ಕನಕದಾಸ ಪಿ.ಕೆ.ಪಿ.ಎಸ್. ಅಥವಾ ಮಾಧವಾನಂದ ಪಿ.ಕೆ.ಪಿ.ಎಸ್ನಿಂದ ಬೀಜ ಖರೀದಿಸಬಹುದು ಎಂದು ಸಹಾಯಕ ಕೃಷಿ ಅಧಿಕಾರಿ ಎಸ್.ಎಮ್.ಹೊನ್ನಳ್ಳಿ ತಿಳಿಸಿದರು.
ಎಸ್.ಕೆ. ಕುಂಬಾರ, ಶಿವಾನಂದ ಜಂಬಗಿ, ಅಶೋಕ ಗಸ್ತಿ, ವಿಶ್ವನಾಥ ಮಸರಗುಪ್ಪಿ, ಜ್ಞಾನದೇವ ಅಳಗವಾಡಿ, ಸಂಜಯ ಖಾನಟ್ಟಿ, ಮಲ್ಲಪ್ಪ ತಳವಾರ, ಶ್ರೀಶೈಲ ಸಂಗಾನಟ್ಟಿ, ಸದಾಶಿವ ಗೋಕಾಕ, ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ