Belagavi-ದೆಹಲಿ, ಶಿರಡಿಗೆ ವಿಮಾನ ಸಂಚಾರ ಆರಂಭಿಸಿ

ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಪ್ರಕಾಶ ಹುಕ್ಕೇರಿ ಮನವಿ

Team Udayavani, Jun 4, 2023, 6:48 PM IST

1-sadsdasd

ಚಿಕ್ಕೋಡಿ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ದೆಹಲಿ ಮತ್ತು ಶಿರಡಿ ವರೆಗೆ ಪ್ರತಿನಿತ್ಯ ವಿಮಾನಗಳನ್ನು ಪ್ರಾರಂಭಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಕರ್ನಾಟಕ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಗಣೇಶವಾಡಿ ಗ್ರಾಮಕ್ಕೆ ಆಗಮಿಸಿದ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿದ ವಿ.ಪ.ಸದಸ್ಯ ಪ್ರಕಾಶ ಹುಕ್ಕೇರಿ ಹಾಗೂ ಕಾರ್ಯಕರ್ತರ ತಂಡ ಬೆಳಗಾವಿ ಕರ್ನಾಟಕದ ಎರಡನೆ ರಾಜ್ಯದಾನಿಯಾಗಿದೆ. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಹಲವು ವರ್ಷಗಳಿಂದ ಈ ಭಾ =ಗದ ಪ್ರಯಾಣಿಕರಿಗೆ ಬೇರೆ ಬೇರೆ ರಾಜ್ಯಗಳಿಗೆ ತೆರಳಲು ಅನುಕೂಲಕರವಾದ ನಿಲ್ದಾಣವಾಗಿದೆ.

ಈ ನಿಲ್ದಾಣದಿಂದ ಮುಖ್ಯವಾಗಿ ಬೆಳಗಾವಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮರಾಠಾ ಲೈಪ ಇನ್ಪಂಟ್ರಿ ಟ್ರೆನಿಂಗ್ ಸೆಂಟರ, ಟಿ.ಎ.ಬಟಾಲಿಯನ್, ಮಿಲಿಟರಿ ಆಸ್ಪತ್ರೆ ಹಾಗು ಜೆ.ಎಲ್.ವಿಂಗ್ ಇಂತಹ ಪ್ರಮುಖ ಮಿಲಿಟರಿ ಕಚೇರಿಗಳಿದ್ದು, ಈ ಕಚೇರಿಗಳ ಸಿಬ್ಬಂದಿಗಳಿಗೆ ಹಾಗೂ ಈ ಭಾಗದಲ್ಲಿ ವಿವಿಧ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಯಾನಿಕರು ದೆಹಲಿಯಲ್ಲಿರುವ ಮುಖ್ಯ ಕಚೇರಿಗಳಿಗೆ ಪ್ರಯಾಣ ಮಾಡಲು ಬೆಳಗಾವಿ-ದೆಹಲಿ ದೈನಂದಿನ ಒಂದು ಬಾರಿ ವಿಮಾನ ಪ್ರಾರಂಭಿಸಿರುವುದು ಅತ್ಯವಶ್ಯಕವಾಗಿದೆ. ಅದೇ ರೀತಿ ಮಹಾರಾಷ್ಟ್ರದ ರಾಜ್ಯದ ಶಿರಡಿ ಶ್ರೀ ಸಾಯಿಬಾಬಾ ದರ್ಶಣಕ್ಕೆ ಹೋಗುವ ಭಕ್ತಾದಿಗಳು ಹೆಚ್ಚಿನ ಪ್ರಮಾಣದಲ್ಲಿ ಸಂಚಾರ ಮಾಡುತ್ತಾರೆ. ಭಕ್ತಾಧಿಗಳ ಅನುಕೂಲಕ್ಕಾಗಿ ಬೆಳಗಾವಿ-ಶಿರಡಿಗೆ ದೈನಂದಿನ ಒಂದು ಬಾರಿ ವಿಮಾನ ಪ್ರಾರಂಭಿಸಬೇಕು ಎಂದು ಗಡಿ ಭಾಗದ ಜನರ ಬೇಡಿಕೆಯಾಗಿದೆ. ಸಚಿವರು ಕೂಡಲೇ ಬೆಳಗಾವಿ-ದೆಹಲಿ ಮತ್ತು ಬೆಳಗಾವಿ-ಶಿರಡಿ ಮಾರ್ಗವಾಗಿ ವಿಮಾನಯಾನ ಪ್ರಾರಂಭಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಮನವಿ ಮಾಡಿದರು.

ಟಾಪ್ ನ್ಯೂಸ್

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

Belagavi;ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ: ಪೂರಕ ವಾತಾವರಣ

2-chikkodi

Belagavi: ಶೆಫರ್ಡ ಇಂಡಿಯಾ ಇಂಟರ್‌ನ್ಯಾಷನಲ್ ಸಮಾವೇಶಕ್ಕೆ 1.50 ಲಕ್ಷ ಜನ ಸೇರುವ ನಿರೀಕ್ಷೆ

Satish Jaraki

Belagavi ಜಿಲ್ಲೆಯಲ್ಲಿ ನಾಳೆಯಿಂದ ಮೋಡ ಬಿತ್ತನೆ: ಸಚಿವ ಸತೀಶ್‌ ಜಾರಕಿಹೊಳಿ

Belagavi: ಕಿತ್ತೂರು ಉತ್ಸವಕ್ಕೆ 5 ಕೋಟಿ ಬೇಡಿಕೆ

Belagavi: ಕಿತ್ತೂರು ಉತ್ಸವಕ್ಕೆ 5 ಕೋಟಿ ಬೇಡಿಕೆ

Heavy Rain ಹಳ್ಳದ ಪ್ರವಾಹದಲ್ಲಿ ಶಾಲಾ ಬಸ್ ನುಗ್ಗಿಸಿದ ಚಾಲಕ: ತಪ್ಪಿದ ಭಾರಿ ಅನಾಹುತ

Heavy Rain ಹಳ್ಳದ ಪ್ರವಾಹದಲ್ಲಿ ಶಾಲಾ ಬಸ್ ನುಗ್ಗಿಸಿದ ಚಾಲಕ: ತಪ್ಪಿದ ಭಾರಿ ಅನಾಹುತ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

beg

Pakistani: ಅರಬ್‌ ರಾಷ್ಟ್ರಗಳಲ್ಲಿ ಪಾಕ್‌ ಭಿಕ್ಷುಕರ ಸಾಮ್ರಾಜ್ಯ!

art of living

Art of Living: ಕಲಾರಾಧನೆಗೆ ಆರ್ಟ್‌ ಆಫ್ ಲಿವಿಂಗ್‌ ಸಾಮರಸ್ಯದ ವೇದಿಕೆ

chandrayaan 3………….

Fraud: ಚಂದ್ರಯಾನ-3 ಹೆಸರಿನಲ್ಲಿ 20 ಕೋಟಿ ರೂ. ವಂಚನೆ!

ny rain

Rain: ದಿಢೀರ್‌ ಪ್ರವಾಹಕ್ಕೆ ನ್ಯೂಯಾರ್ಕ್‌ ತತ್ತರ

AADITYA L 1

Aditya L1: ಪ್ರಭಾವಲಯ ದಾಟಿದ ಆದಿತ್ಯ ಎಲ್‌1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.