ವರ್ಣರಂಜಿತವಾಗಿ ಶಿವಾಜಿ ಮಹಾರಾಜ ಪ್ರತಿಮೆ ಮತ್ತೊಮ್ಮೆ ಲೋಕಾರ್ಪಣೆ
Team Udayavani, Mar 5, 2023, 3:34 PM IST
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡ ಕೋಟೆಯಲ್ಲಿ 50 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಮೂಲಕ ಮೂರ್ತಿ ಮತ್ತೊಮ್ಮೆ ರವಿವಾರ ವರ್ಣರಂಜಿತವಾಗಿ ಲೋಕಾರ್ಪಣೆಗೊಂಡಿತು.
ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ನೇತೃತ್ವದಲ್ಲಿ ಮೂರ್ತಿ ಉದ್ಘಾಟನೆ ಸಮಾರಂಭದಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಕೋಟೆಯಲ್ಲಿ ಭಾಗವಹಿಸಿದ್ದಾರೆ. ರಾಜಹಂಸಗಡ ಕೋಟೆಯ ಎಲ್ಲೆಡೆಯೂ ಭಗವಾಮಯವಾಗಿದ್ದು, ಭಗವಾಧ್ವಜಗಳು ರಾರಾಜಿಸುತ್ತಿವೆ.
ಛತ್ರಪತಿ ಶಿವಾಜಿ ಮಹಾರಾಜರ ವಂಶಸ್ಥರಾದ ಶಂಭುರಾಜೆ ಭೋಸಲೆ, ಲಾತೂರನ ಕಾಂಗ್ರೆಸ್ ಶಾಸಕ ಧೀರಜ್ ದೇಶಮುಖ, ಕೊಲ್ಲಾಪುರ ಶಾಸಕ ಸತೇಜ್ಉರ್ಫ ಬಂಟಿ ಪಾಟೀಲ ಸೇರಿದಂತೆ ಅನೇಕ ಗಣ್ಯರು ಶಿವಾಜಿಯ ಭವ್ಯ ಮೂರ್ತಿಯನ್ನು ಲೋಕಾರ್ಪಣೆಗೊಳಿಸಿದರು.
ಅತ್ಯಂತ ಸುಂದರ ಹಾಗೂ ಅದ್ಧೂರಿಯಾಗಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಾಯಿತು. ಢೋಲ್ತಾಷಾ, ಹಲಗಿ ವಾದನ ಸೇರಿದಂತೆ ವಿವಿಧ ವಾದ್ಯ ಮೇಳಗಳೊಂದಿಗೆ ಪಲ್ಲಕ್ಕಿ ಉತ್ಸವ ಮೆರವಣಿಗೆ ಹಾಗೂ ಧ್ವಜಾರೋಹಣ ಮಾಡಿ ಬಳಿಕ ಪ್ರತಿಮೆ ಉದ್ಘಾಟಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ