ಇನ್ನೂ 128 ಜನರ ವರದಿ ಬಾಕಿ


Team Udayavani, Jun 12, 2020, 6:36 AM IST

ಇನ್ನೂ 128 ಜನರ ವರದಿ ಬಾಕಿ

ಬೆಳಗಾವಿ: ಜಿಲ್ಲೆಯಲ್ಲಿ ಗುರುವಾರ ಹೊಸ ಕೋವಿಡ್‌-19 ಪ್ರಕರಣ ದೃಢವಾಗಿಲ್ಲ. ಇನ್ನೂ 128 ಜನರ ವರದಿ ಬರುವುದು ಬಾಕಿ ಇದೆ. ಸದ್ಯ ಜಿಲ್ಲೆಯಲ್ಲಿ 304 ಸೋಂಕಿತರು ಇದ್ದಾರೆ. ಸೋಂಕಿನಿಂದ 208 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್‌-19 ವಾರ್ಡ್‌ನಲ್ಲಿ 95 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದಿನವರೆಗೆ 14884 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 3549 ಜನರು 14 ದಿನಗಳ ಕಾಲ ಗೃಹ ನಿಗಾದಲ್ಲಿದ್ದರೆ, ಒಟ್ಟು 3394 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದಾರೆ. 7846 ಜನರು 28 ದಿನಗಳ ಗೃಹ ನಿಗಾ ಅವ ಧಿ ಮುಕ್ತಾಯಗೊಳಿಸಿದ್ದಾರೆ. ಇಂದಿನವರೆಗೆ 13588 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 12855 ವರದಿ ನಕಾರಾತ್ಮಕವಾಗಿದೆ ಎಂದು ಜಿಲ್ಲಾ ವೈದ್ಯಕೀಯ ವರದಿ ತಿಳಿಸಿದೆ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.