ಕೋವಿಡ್ ಜಾಗೃತಿಗೆ ಬೀದಿ ನಾಟಕ ಅಭಿಯಾನ


Team Udayavani, Jun 26, 2021, 10:13 AM IST

ಕೋವಿಡ್ ಜಾಗೃತಿಗೆ ಬೀದಿ ನಾಟಕ ಅಭಿಯಾನ

ಚಿಕ್ಕೋಡಿ: ಮೈಮರೆತು ತಿರುಗಾಡುವುದು ಕೊರೊನಾಗೆ ಆಹ್ವಾನ ನೀಡಿದಂತೆ. ಕೊರೊನಾ ತಡೆಗಟ್ಟಲು ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ವಹಿಸಬೇಕು ಎಂದು ಚಿಕ್ಕೋಡಿ ಪುರಸಭೆ ಅಧ್ಯಕ್ಷ ಪ್ರವೀಣ ಕಾಂಬಳೆ ಕರೆ ನೀಡಿದರು.

ಚಿಕ್ಕೋಡಿ ಪುರಸಭೆ ಆವರಣದಲ್ಲಿ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಪರಿಷತ್ತು, ಬೆಳಗಾವಿಯ ವಿಕಾಸನ ಕೇಂದ್ರ ಹಾಗೂ ಪುರಸಭೆ ಚಿಕ್ಕೋಡಿ ಸಹಯೋಗದಲ್ಲಿ ಜರುಗಿದ ಕೋವಿಡ್ ಜಾಗೃತಿ ಬೀದಿನಾಟಕ ಅಭಿಯಾನಕ್ಕೆ ತಮಟೆ ಬಾರಿಸಿ ಚಾಲನೆ ನೀಡಿ, ಮಾತನಾಡಿದರು.

ಪುರಸಭೆ ಉಪಾಧ್ಯಕ್ಷ ಸಂಜಯ ಕವಟಗಿಮಠ ಮಾತನಾಡಿ, ಕೊರೊನಾ ಬಗ್ಗೆ ಭಯ ಬೇಡ. ಸಾಮಾಜಿಕ ಅಂತರ ಕಾಯ್ದುಕೊಂಡು ನಮ್ಮ ಜೀವ ರಕ್ಷಣೆ ಮಾಡಿಕೊಳ್ಳಲು ನಾವೇ ಎಚ್ಚರ ವಹಿಸುವುದು ಅತ್ಯಗತ್ಯವವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ| ವಿ.ವಿ. ಶಿಂಧೆ, ಆರೋಗ್ಯ ನಿರೀಕ್ಷಕ ಪಿ.ಕೆ.ಜಮಖಂಡಿ, ಕೆನರಾ ಬ್ಯಾಂಕ್‌ ಅಮೂಲ್ಯ ಸಾಕ್ಷರತಾ ತಾಲೂಕು ಕೌನ್ಸಿಲರ್‌ ವಿಜಯ ವಾಘಮಾರೆ, ಕಲಾತಂಡದ ಭರತ  ಕಲಾಚಂದ್ರ, ಮಾರುತಿ ಕಾಮಗೌಡ, ಅಪ್ಪಾಸಾಬ ಚಿಮನೆ, ಮಾರುತಿ ಕಮತೆ, ಸಂತ್ರಾಮ ಮಯೂರ,ಪುಂಡಲೀಕ ನಾಯಿಕ, ಶಂಕರ ಖೋತ, ವಿಷ್ಣುಹಲಗೇಕರ, ಸಾವಿತ್ರಿ ಹಳಕಲ್‌, ಸುಜಾತಾ ಮಗದುಮ್ಮ ಇದ್ದರು.

ನಂತರ ಆಶಾದೀಪ ಕಲಾತಂಡದವರು ಹಾಡುಗಳ ಮುಖಾಂತರ ನೆರೆದ ಜನರಲ್ಲಿ ಅರಿವು ಮೂಡಿಸಿದರು. ಇದೇ ಸಂದರ್ಭದಲ್ಲಿ ಭಿತ್ತಿಪತ್ರ ಬಿಡುಗಡೆ ಮಾಡಿ ಸಾರ್ವಜನಿಕರಿಗೆ ವಿತರಿಸಲಾಯಿತು. ರಾಮನಗರ, ಕರೋಶಿ ಗ್ರಾಮದಲ್ಲಿಯೂ ಕೂಡ ಬೀದಿನಾಟಕ ಪ್ರಸ್ತುತಪಡಿಸಲಾಯಿತು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.