ಶಿಕ್ಷಕರ ಮೇಲಿದೆ ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿ


Team Udayavani, Jul 3, 2019, 12:47 PM IST

bg-tdy-4..

ರಾಮದುರ್ಗ: ರಾಜ್ಯ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ನೂತನ ಸಂಘವನ್ನು ಮಲ್ಲಣ್ಣ ಯಾದವಾಡ ಉದ್ಘಾಟಿಸಿದರು.

ರಾಮದುರ್ಗ: ಶಿಕ್ಷಕ ವೃತ್ತಿ ಅತ್ಯಂತ ಪ್ರಾಮುಖ್ಯತೆ ಹೊಂದಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹರ್ಲಾಪುರ ಢವಳೇಶ್ವರ ಮಠದ ರೇಣುಕ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸ್ಥಳೀಯ ಸರಕಾರಿ ನೌಕರರ ಸಭಾಭವನದಲ್ಲಿ ಹಮ್ಮಿಕೊಂಡ ಕರ್ನಾಟಕ ರಾಜ್ಯ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ನೂತನ ಸಂಘದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ನೂತನ ಸಂಘ ಉದ್ಘಾಟಿಸಿದ ಯುವ ಮುಖಂಡ ಮಲ್ಲಣ್ಣ ಯಾದವಾಡ ಮಾತನಾಡಿ, ಗ್ರಾಮೀಣ ಶಿಕ್ಷಕರು ಅನೇಕ ಸಮಸ್ಯೆಗಳಲ್ಲಿ ಬಳಲುತ್ತಿದ್ದಾರೆ. ಸಮಸ್ಯೆಗಳ ನಿವಾರಣೆಗಾಗಿ ಸಂಘಟನೆ ಅವಶ್ಯಕತೆ ಅವಶ್ಯವಾಗಿತ್ತು. ಆ ನಿಟ್ಟಿನಲ್ಲಿ ಈಗ ಹುಟ್ಟು ಹಾಕಿದ ಸಂಘಟನೆ ಶಿಕ್ಷಕರ ಸಮಸ್ಯೆಗಳ ಪರಿಹಾರ ಕಂಡು ಕೊಳ್ಳುವತ್ತ ಬೆಳೆಯಲಿ ಎಂದರು.

ಸಂಘದ ರಾಜ್ಯಾಧ್ಯಕ್ಷ ಅಶೋಕ ಸಜ್ಜನ ಅಧ್ಯಕ್ಷತೆ ವಹಿಸಿ ಮಾತನಾಡಿ, ಹೋರಾಟ ನಿಂತ ನೀರಲ್ಲ. ನಿರಂತರ ಹರಿಯುವಂತೆ ನಮ್ಮ ಹೋರಾಟ ನಿರಂತರವಾಗಿರಬೇಕು. ಶಿಕ್ಷಕರ ಏನೆ ಸಮಸ್ಯೆಗಳಿದ್ದರು ಅವುಗಳನ್ನು ಪರಿಹರಿಸುವಲ್ಲಿ ಸಂಘದ ಪದಾಧಿಕಾರಿಗಳು ಶ್ರಮಿಸಬೇಕು. ಜತೆಗೆ ಸಂಘಕ್ಕೆ ಚ್ಯುತಿ ಬರದಂತೆ ನೋಡಿಕೊಳ್ಳುವಲ್ಲಿ ಮುಂದಾಗಬೇಕು ಎಂದರು.

ಸಂಘಟನೆ ತಾಲೂಕಾಧ್ಯಕ್ಷರನ್ನಾಗಿ ಶಿಕ್ಷಕ ಆರ್‌.ವಿ.ಪಾಟೀಲ ಅವರನ್ನು ಆಯ್ಕೆ ಮಾಡಲಾಯಿತು. ಸಂಘಟನೆ ಜಿಲ್ಲಾಧ್ಯಕ್ಷ ಎಸ್‌.ವಿ. ಗಣಾಚಾರಿ ಮಾತನಾಡಿದರು. ರಾಜ್ಯ ಉಪಾಧ್ಯಕ್ಷ ಎಂ.ಐ. ಮುನವಳ್ಳಿ, ಶರಣಪ್ಪಗೌಡ ಆರ್‌.ಕೆ, ಮಲ್ಲಿಕಾರ್ಜುನ ಉಪ್ಪಿನ, ಸಂಗಮೇಶ ಕಣಿನಾಯ್ಕರ, ಎಂ.ಎಸ್‌. ಪಾಟೀಲ, ಮಹಾಂತೇಶ ಮುಂಡರಗಿ, ವಿಠಲ ಯಲಗೋಡ, ಎಚ್.ಬಿ. ಸಿದ್ರಾಮಪ್ಪಗೋಳ ಇತರರಿದ್ದರು.

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.