ಕೆರೆ ಗೇಟ್ ತೆರೆದು ಕುಡಿವ ನೀರು ಪೋಲು!
ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಗ್ರಾಮಸ್ಥರ ಆಗ್ರಹ
Team Udayavani, Apr 10, 2020, 5:43 PM IST
ತೆಲಸಂಗ: ಹೊರ ವಲಯದ ಕೆರೆ ನೀರು ಹರಿಬಿಡಲು ಕಿಡಿಗೇಡಿಗಳು ಹಾಳು ಮಾಡಿದ್ದ ವಾಲ್ ದುರಸ್ತಿ ಮಾಡಲಾಯಿತು.
ತೆಲಸಂಗ: ಕೆಲ ಕಿಡಿಗೇಡಿಗಳು ಗ್ರಾಮದ ಹೊರ ವಲಯದ ಕೆರೆಯ ಗೇಟ್ ಗಳನ್ನು ತೆರೆದು ನೀರು ಹರಿಬಿಟ್ಟ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ತೆಲಸಂಗ ಸೇರಿದಂತೆ 4 ಗ್ರಾಮಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರು ತಲೆದೋರಬಾರದು ಅನ್ನುವ ಕಾರಣಕ್ಕೆ ಕೆರೆಯಲ್ಲಿ ಉಳಿಸಿಕೊಂಡಿರುವ ಕೆರೆ
ನೀರನ್ನು ಹರಿಬಿಡುವ ಕೆಲಸ ಒಂದು ವಾರದಲ್ಲಿ ಮೂರು ಬಾರಿ ನಡೆದಿದೆ ಎನ್ನಲಾಗಿದೆ. ರಾತ್ರಿ ಹೊತ್ತು ನೀರು ಬಿಡುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ ರಾತ್ರಿ ಸ್ಥಳಕ್ಕೆ ತೆಲಸಂಗ ಗ್ರಾಪಂ ಸಿಬ್ಬಂದಿ ಆಗಮಿಸುತ್ತಿದ್ದಂತೆ ಕಿಡಿಗೇಡಿಗಳು ಓಡಿ ಹೋಗಿದ್ದಾರೆ. ಸದ್ಯಕ್ಕೆ ಕೆರೆ ಕೆಳಭಾಗದ ಮತ್ತು ಸುತ್ತಲಿನ ರೈತರು ಬೇಕಂತಲೇ ಈ ಕೃತ್ಯ ಎಸಗುತ್ತಿದ್ದಾರೆ. ರಾತ್ರಿ ಹೊತ್ತು ಪಂಪ್ಸೆಟ್ ಬಳಸಿ ಮತ್ತು ವಾಲ್ ತಿರುವಿ ಹಾಗೂ ಒಡ್ಡ ಒಡೆದು ನೀರು ಬಿಟ್ಟುಕೊಳ್ಳುತ್ತಾರೆ ಅಂತ ಗೊತ್ತಿದ್ದರೂ ಅಂಥವರ ಮೇಲೆ ಪ್ರಕರಣ ದಾಖಲಿಸದಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ