ಒಳ್ಳೆಯದಕ್ಕಾಗಿ ಸುಳ್ಳು ಹೇಳುವುದು ತಪ್ಪಲ್ಲ

ಸುಳ್ಳು ತಂದ ಅವಾಂತರ ಹರಟೆ ಕಾರ್ಯಕ್ರಮ

Team Udayavani, Mar 22, 2022, 3:01 PM IST

15

ಬೆಳಗಾವಿ: ಸುಳ್ಳು ಮಾತನಾಡಬಾರದು. ಇದು ನಾವು ಕಲಿತ ಪಾಠ ಮತ್ತು ಹಿರಿಯರು ಹೇಳುವ ಮಾತು. ಆದರೆ ಒಳ್ಳೆಯದಕ್ಕಾಗಿ ಸುಳ್ಳು ಹೇಳುವುದು ತಪ್ಪಲ್ಲ. ರೋಗಿಯ ಒಳ್ಳೆಯದಕ್ಕಾಗಿ ವೈದ್ಯ ಸುಳ್ಳು ಹೇಳುತ್ತಾನೆ. ದುಷ್ಟರಿಂದ ಒಳ್ಳೆಯವರನ್ನು ರಕ್ಷಿಸುವುದಕ್ಕಾಗಿ ಸುಳ್ಳು ಹೇಳುವ ಪ್ರಸಂಗಗಳು ಬರುತ್ತವೆ. ಹೀಗೆ ಒಳ್ಳೆಯದಕ್ಕಾಗಿ ಸುಳ್ಳು ಹೇಳುವುದು ತಪ್ಪಲ್ಲ ಎಂದು ರಾಜೇಶ್ವರಿ ಹಿರೇಮಠ ಹೇಳಿದರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಹಾಸ್ಯಕೂಟ ಹಾಗೂ ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನೆನಪಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸುಳ್ಳು ತಂದ ಅವಾಂತರ ಹರಟೆ ಕಾರ್ಯಕ್ರಮದ ಸೂತ್ರಧಾರರಾಗಿ ಕಾರ್ಯ ನಿರ್ವಹಿಸಿದ ಅವರು, ನಾವು ಹೇಳುವ ಸುಳ್ಳು ಇತರರಿಗೆ ನೋವು ತರಬಾರದು ಎಂದರು. ದೀಪಿಕಾ ಚಾಟೆ ತಮ್ಮ ಮನೆಯ ಹಿತ್ತಲಲ್ಲಿ ರೊಕ್ಕದ ಮರವಿದೆ. ಮನೆಯಲ್ಲಿದ್ದ ದೊಡ್ಡ ಕಪಾಟಿನಲ್ಲಿ ಬೆಳ್ಳಿ ಬಂಗಾರದ ತಮ್ಮ ಕವಚಗಳು ಇವೆಯೆಂದು ಮುಗ್ಧ ಗೆಳಿತಿಗೆ ಸುಳ್ಳು ಹೇಳಿ ನಂಬಿಸಿ ಮರಳು ಮಾಡಿದ ಘಟನೆಯೆನ್ನು ನವಿರಾದ ಹಾಸ್ಯದೊಂದಿಗೆ ಹೇಳಿ ಜನರನ್ನು ನಗೆಸಿದರು. ಮಹಾದೇವಿ ಅಜವಾನ ಅವರು ಮನೆಗೆ ಬರಲಿದ್ದ ಅತಿಥಿಯೊಬ್ಬರಿಗೆ ತಮ್ಮ ಆರೋಗ್ಯ ಸರಿಯಿಲ್ಲ ಎಂಬ ಒಂದೇ ಒಂದು ಸುಳ್ಳೊಂದನ್ನು ಹೇಳಿದ್ದರಿಂದ ಮುಂದೆ ಆದ ಅವಾಂತರಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟು ನಗೆಯ ಅಲೆ ಎಬ್ಬಿಸಿದರು.

ಕೀರ್ತಿ ಕಾಸರಗೋಡ, ಜಯಶ್ರೀ ನಿರಾಕಾರಿ, ದೀಪಿಕಾ ಕುಲಕರ್ಣಿ ಅವರು ಸುಳ್ಳು ಹೇಳುವುದರಿಂದಾದ ಅವಾಂತರಗಳನ್ನು ಹಂಚಿಕೊಂಡು ಜನರು ಮನಬಿಚ್ಚಿ ನಗುವಂತೆ ಮಾಡುವಲ್ಲಿ ಯಶಸ್ವಿಯಾದರು. ಕವಿ ಪಿ. ಬಿ. ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಎಸ್‌ ವಿ ದೀಕ್ಷಿತ, ಶೀತಲ ದೀಕ್ಷಿತ ಉಪಸ್ಥಿತರಿದ್ದರು. ಗುಂಡೇನಟ್ಟಿ ಮಧುಕರ ಪ್ರಾಸ್ತಾವಿಕ ಭಾಷಣ ಮಾಡಿದರು. ಎಂ. ಬಿ. ಹೊಸಳ್ಳಿ ನಿರೂಪಿಸಿದರು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.