ಸತ್ಯ ಹೇಳುವವವರನ್ನು ಕಂಡರೆ ಬಿಜೆಪಿಗೆ ಆಗುವುದಿಲ್ಲ: ಜಾರಕಿಹೊಳಿ
Team Udayavani, Oct 3, 2019, 3:22 PM IST
ಬೆಳಗಾವಿ: ಸತ್ಯ ಹೇಳುವವರನ್ನು ಕಂಡರೆ ಬಿಜೆಪಿಗೆ ಆಗಿ ಬರುವುದಿಲ್ಲ. ನಿಜವಾದ ಸಂಗತಿ ಹೇಳಿದವರನ್ನು ದೇಶದ್ರೋಹಿಗಳು ಎನ್ನುವದು ಬಿಜೆಪಿ ಸಂಸ್ಕೃತಿಯಾಗಿದೆ ಎಂದು ಶಾಸಕ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನೆರೆ ಸಂತ್ರಸ್ತರಿಗೆ ಪರಿಹಾರದ ವಿಷಯದ ಬಗ್ಗೆ ಮಾತನಾಡಿದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಕೇಂದ್ರ ಸಚಿವ ಸದಾನಂದ ಗೌಡ ದೇಶದ್ರೋಹ ಪಟ್ಟ ಕಟ್ಟಿದ್ದಾರೆ ಎಂದು ಟೀಕಿಸಿದರು.
ಚಕ್ರವರ್ತಿ ಸೂಲಿಬೆಲೆ ಅವರಿಗೆ ಇರುವಷ್ಟು ಬೆಂಬಲಿಗರು ಸದಾನಂದ ಗೌಡರಿಗೆ ಇಲ್ಲ. ಸೂಲಿಬೆಲೆ ಅವರು ವಾಸ್ತವ ಸ್ಥಿತಿ ಬಿಚ್ಚಿಟ್ಟಿದ್ದಾರೆ. ಆದರೆ ಇದನ್ನು ಬಿಜೆಪಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಮುಂದೆ ಜನರೇ ಇವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.
ಆಡಳಿತ ಹಾಗೂ ಜನರ ಅನುಕೂಲತೆ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯನ್ನು ಮೂರು ಭಾಗಗಳನ್ನಾಗಿ ಮಾಡಬೇಕು. ಜಿಲ್ಲೆಯ ವಿಭಜನೆಗೆ ನಮ್ಮ ಬೆಂಬಲ ಇದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ