ಅನುದಾನ ತಡೆ ಹಿಡಿದಿದ್ದು ಖಂಡನೀಯ: ಕಾಟ್ಕರ್‌


Team Udayavani, Jul 8, 2019, 2:38 PM IST

bg-tdy-4..

ಬೆಳಗಾವಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ಕಾರ್ಯಕ್ರಮಗಳಿಗೆ ನೀಡುತ್ತಿದ್ದ ಅನುದಾನವನ್ನು ಸ್ಥಗಿತಗೊಳಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಸಾಹಿತಿ ಡಾ| ಸರಜೂ ಕಾಟ್ಕರ್‌ ಖಂಡಿಸಿದ್ದಾರೆ.

ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಸಿರಿಗನ್ನಡ ರಾಷ್ಟ್ರೀಯ ಪ್ರತಿಷ್ಠಾನದ 13ನೇ ವಾರ್ಷಿಕೋತ್ಸವ ನಿಮಿತ್ತ ರವಿವಾರ ನಡೆದ ಗಡಿನಾಡು ಸಾಹಿತ್ಯ, ಸಂಸ್ಕೃತಿ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಸಮಾಜದ ಸ್ವಾಸ್ಥ ್ಯ ಕಾಪಾಡುವಲ್ಲಿ ಮಾಧ್ಯಮಗಳ ಪಾತ್ರ’ ಕುರಿತ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ, ಸಂಸ್ಕೃತಿ ಬೆಳೆಸುವ ಕಾರ್ಯ ಅನೇಕ ಸಂಘ-ಸಂಸ್ಥೆಗಳು, ಕಲಾವಿದರ ಮಾಡುತ್ತಿದ್ದಾರೆ. ಆದರೆ ಸರ್ಕಾರ ಯಾವುದೋ ನೆಪ ಇಟ್ಟುಕೊಂಡು ತಡೆಹಿಡಿದಿದ್ದು ಸರಿಯಲ್ಲ. ಅನುದಾನ ದುರ್ಬಳಕೆ ಮಾಡಿಕೊಂಡವರನ್ನು ಗುರುತಿಸಿ ಅಂಥವರ ಮೇಲೆ ಕೇಸು ದಾಖಲಿಸಬೇಕು. ಅದೆಲ್ಲವನ್ನು ಬಿಟ್ಟು ಎಲ್ಲ ಕನ್ನಡ ಕಾರ್ಯಕ್ರಮಗಳಿಗೆ ನೀಡುವ ಅನುದಾನವನ್ನೇ ಸ್ಥಗಿತಗೊಳಿಸಲು ಮುಂದಾಗಿದ್ದು ಎಷ್ಟರ ಮಟ್ಟಿಗೆ ಸರಿ. ಇದನ್ನು ಪ್ರತಿಯೊಬ್ಬರೂ ಖಂಡಿಸಬೇಕಾಗಿದೆ ಎಂದರು. ಶತಮಾನದ ಹಿಂದೆ ಸೇವೆಯಾಗಿ ಆರಂಭವಾಗಿದ್ದ ಭಾರತೀಯ ಪತ್ರಿಕಾ ರಂಗ ಇಂದು ಉದ್ಯಮವಾಗಿ ಮಾರ್ಪಟ್ಟಿದೆ. ಕಾಲಘಟ್ಟದಲ್ಲಿ ಪತ್ರಕರ್ತರು ತಾವಾಗಿಯೇ ಕೆಲವೊಂದು ನೀತಿ ಸಂಹಿತೆ ರೂಪಿಸಿಕೊಂಡು ಮುನ್ನಡೆಯಬೇಕಾಗಿದೆ. ಪತ್ರಕರ್ತ ಮೊದಲು ತಾನು ಸ್ವಾಸ್ಥ್ಯ, ನೈತಿಕತೆ ಬೆಳೆಸಿಕೊಳ್ಳಬೇಕು. ಸಮಾಜದ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಇದು ಪೂರಕವಾಗಿದೆ. ಸಮಾಜಕ್ಕೆ ಏನು ಸುದ್ದಿ ಕೊಡುತ್ತಿದ್ದೇವೆ ಎಂಬುದರ ಬಗ್ಗೆಯೂ ಮೊದಲು ಪತ್ರಕರ್ತ ತಿಳಿದುಕೊಳ್ಳಬೇಕು ಎಂದರು.

ಹುಬ್ಬಳ್ಳಿ ಉದಯವಾಣಿ ಹಿರಿಯ ವರದಿಗಾರ ಅಮರೇಗೌಡ ಗೋನವಾರ ಮಾತನಾಡಿ, ಇಂದಿನ ದಿನಮಾನದಲ್ಲಿ ಸುದ್ದಿ ಮಾಡಲು ಮಾಹಿತಿಗಳ ಕೊರತೆ ಇಲ್ಲ. ಸಾಮಾಜಿಕ ಜಾಲತಾಣ, ವಿವಿಧ ವೆಬ್‌ಸೈಟ್‌ಗಳಿಂದ ಮಾಹಿತಿ ಪಡೆಯಬಹುದಾಗಿದೆ. ಆದರೆ ಓದುಗನಿಗೆ ವಿಶ್ವಾಸಾರ್ಹತೆಯ ಕೊರತೆ ಬಹಳಷ್ಟಿದೆ. ಯಾವುದು ಸತ್ಯ ಎಂಬುದನ್ನು ಅರಿಯಲು ಓದುಗ ಕಷ್ಟಪಡುತ್ತಿದ್ದಾನೆ. ಹೀಗಾಗಿ ಪತ್ರಕರ್ತ ಸಮಾಜದ ಸ್ವಾಸ್ಥ ್ಯ ಕಾಪಾಡುವುದರಲ್ಲಿ ಹಿಂದೆ ಬೀಳಬಾರದು ಎಂದರು.

ಪತ್ರಿಕಾ ರಂಗ ನಕರಾತ್ಮಕ ವರದಿಗಳಿಗಿಂತ ಸಕರಾತ್ಮಕ ವರದಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಆಧುನಿಕತೆ, ಕಾರ್ಪೋರೇಟ್‌ನ ವ್ಯಾಮೋಹ ಮತ್ತು ಅನಿವಾರ್ಯತೆಯ ನಡುವೆಯೂ ಪತ್ರಿಕಾ ರಂಗ ತನ್ನತನ ಉಳಿಸಿಕೊಳ್ಳಬೇಕಾಗಿದೆ ಎಂದರು.

ಟಿವಿ9 ಸುದ್ದಿ ವಾಹಿನಿ ನಿರೂಪಕ ಆನಂದ ಬುರಲಿ ಮಾತನಾಡಿ, ಟಿವಿ ವಾಹಿನಿಗಳಲ್ಲಿ ಅನೇಕ ಧನಾತ್ಮಕ ವಿಷಯಗಳು ಹಾಗೂ ಸಮಾಜಕ್ಕೆ ಪ್ರಗತಿಗಾಗಿ ಬೇಕಾಗುವ ಅಂಶಗಳು ಪ್ರಸಾರವಾಗುತ್ತಿವೆ. ಆದರೆ ಬೇರೆಯವರು ಅಂದುಕೊಂಡಷ್ಟು ಸುದ್ದಿ ವಾಹಿನಿಗಳು ಅಧೋಗತಿಗೆ ಇಳಿದಿಲ್ಲ. ಕೆಲವೊಂದು ವಿಷಯಗಳ ಬಗ್ಗೆ ಆತ್ಮ ವಿಮರ್ಶೆಗೆ ಮಾಡಬೇಕಾಗಿರುವುದು ನಿಜ ಎಂದು ಹೇಳಿದರು.

ಟಾಪ್ ನ್ಯೂಸ್

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.