ಬಾಕಿ ಬಿಲ್‌ ಪಾವತಿಸದಕ್ಕೆ ನಿವೃತ್ತ ಯೋಧನ ಮೃತದೇಹ ನೀಡದ ಆಸ್ಪ ತ್ರೆ ವಿರುದ್ಧ ಆಕ್ರೋಶ


Team Udayavani, Jun 14, 2021, 5:25 PM IST

65

ಬೆಳಗಾವಿ: ಬಾಕಿ ಬಿಲ್‌ ಪಾವತಿಸಿಲ್ಲ ಎಂಬ ನೆಪವೊಡ್ಡಿ ಖಾಸಗಿ ಆಸ್ಪತ್ರೆಯವರು ಮಾಜಿ ಸೈನಿಕನ ಮೃತದೇಹ ನೀಡದೇ ಅಮಾನವೀಯವಾಗಿ ವರ್ತಿಸಿದ ಘಟನೆ ರವಿವಾರ ನಡೆದಿದೆ.

ನಗರದ ಖಾಸಗಿ ಆಸ್ಪತ್ರೆಗೆ ಕಳೆದ 23 ದಿನಗಳ ಹಿಂದೆ ಕೋವಿಡ್‌ದಿಂದಾಗಿ ದಾಖಲಾಗಿದ್ದ ತಾಲೂಕಿನ ಉಚಗಾಂವ ಗ್ರಾಮದ ರಾಜೇಂದ್ರ ಮೆಣಸೆ(41) ಎಂಬ ನಿವೃತ್ತ ಯೋಧ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಕುಟುಂಬಸ್ಥರಿಗೆ ರವಿವಾರ ಮೃತದೇಹ ನೀಡಲು ಆಸ್ಪತ್ರೆಯವರು ಹಿಂದೇಟು ಹಾಕಿದ್ದಾರೆ. ಬಾಕಿ ಬಿಲ್‌ ಪಾವತಿಸುವವರೆಗೂ ಮೃತದೇಹ ಒಯ್ಯದಂತೆ ತಾಕೀತು ಮಾಡಿದ್ದಾರೆ.

ಮೊದಲೇ ಲಕ್ಷಾಂತರ ರೂ. ಬಿಲ್‌ ಕಟ್ಟಿದ್ದ ಕುಟುಂಬಸ್ಥರು ಆಸ್ಪತ್ರೆಯವರ ವರ್ತನೆಯಿಂದ ಬೇಸತ್ತಿದ್ದಾರೆ. ಆಸ್ಪತ್ರೆಗೆ ದಾಖಲಿಸಿದಾಗಿನಿಂದ 3.10 ಲಕ್ಷ ರೂ. ಪಾವತಿಸಿದ್ದೇವೆ. ಮತ್ತೆ 3.63 ಲಕ್ಷ ರೂ. ಬಾಕಿ ಬಿಲ್‌ ಪಾವತಿಸುವಂತೆ ಹೇಳಿದ್ದಾರೆ. ಹಣ ಕಟ್ಟಿದ ಮೇಲೆ ಮೃತದೇಹ ನೀಡುವುದಾಗಿ ತಾಕೀತು ಮಾಡಿದ್ದಾರೆ.

ದಿಕ್ಕು ತೋಚದೇ ಏನು ಮಾಡುವುದು ಎಂದು ತಿಳಿದಿಲ್ಲ. 23 ದಿನಗಳ ಕಾಲ ಎಂಥ ಚಿಕಿತ್ಸೆ ನೀಡಿದ್ದಾರೆ ಎಂಬುದಾಗಿ ಆಸ್ಪತ್ರೆಯವರು ಹೇಳಿಲ್ಲ. ಒಮ್ಮೇಲೆ ಇಷ್ಟೊಂದು ಬಿಲ್‌ ಕಟ್ಟುವಂತೆ ಹೇಳಿದರೆ ನಾವು ಏನು ಮಾಡುವುದು ಎಂದು ಕುಟುಂಬಸ್ಥರು ಹಾಗೂ ಮೃತ ಯೋಧನ ಸ್ನೇಹಿತರು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.