ಬೈಪಾಸ್‌ ರಸ್ತೆ ಕಾಮಗಾರಿ ನಿಲ್ಲಿಸಲ್ಲ

ಕಟಾವು ಮಾಡುವವರೆಗೂ ಕಾಮಗಾರಿ ನಡೆಸುವುದಿಲ್ಲ ಇಲ್ಲದಿದ್ದ ಕಡೆ ಕಾಮಗಾರಿ ನಡೆಸಲಾಗುವುದು

Team Udayavani, Nov 12, 2021, 6:00 PM IST

ಬೈಪಾಸ್‌ ರಸ್ತೆ ಕಾಮಗಾರಿ ನಿಲ್ಲಿಸಲ್ಲ

ಬೆಳಗಾವಿ: ಹಲಗಾ-ಮಚ್ಛೆ ಬೈಪಾಸ್‌ ರಸ್ತೆ 9.5 ಕಿ.ಮೀ. ನಿರ್ಮಾಣಗೊಳ್ಳಲಿದೆ. ಕಾಮಗಾರಿ ನಿಲ್ಲಿಸುವುದಿಲ್ಲ. ಈಗಾಗಲೇ ಜಾಗ ಮಾರ್ಕಿಂಗ್‌ ಆಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. ಸಭೆಯ ಬಳಿಕ ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿದ ಅವರು, ಕಾಮಗಾರಿ ನಿಲ್ಲಿಸುವುದಿಲ್ಲ. ರೈತರು ಪರಿಹಾರ ಪಡೆದ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದರು.

ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ತನಿಖೆ ಮಾಡಿಸುತ್ತೇವೆ. ಕಾಮಗಾರಿ ಆರಂಭದ ಕುರಿತು ಬುಧವಾರ ತಿಳಿಸಲಾಗಿತ್ತು. ಕೆಲವು ಅಹಿತಕರ ಘಟನೆ ನಡೆದಿದ್ದು, ಅದು ಆಗಬಾರದಿತ್ತು. ಆತ್ಮಹತ್ಯೆಗೆ ಯತ್ನಿಸಿದ ರೈತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂತಹ ಘಟನೆ ನಡೆಯಬಾರದು ಎಂದರು. ಭತ್ತ ಬೆಳೆ ಕಟಾವು ಮಾಡುವವರೆಗೂ ಕಾಮಗಾರಿ ನಡೆಸುವುದಿಲ್ಲ ಇಲ್ಲದಿದ್ದ ಕಡೆ ಕಾಮಗಾರಿ ನಡೆಸಲಾಗುವುದು ಡಿಸಿ ಎಂದು ತಿಳಿಸಿದರು.

ರೈತರ ಪ್ರತಿಭಟನೆ: ಸಭೆಗೂ ಮುನ್ನ ಹಲಗಾ-ಮಚ್ಛೆ ಬೈಪಾಸ್‌ ರಸ್ತೆ ಕಾಮಗಾರಿ ಆರಂಭಿಸಲು ಮುಂದಾದ ಎನ್‌ಎಚ್‌ಎಐ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು. ಫಲವತ್ತಾದ ಜಮೀನು ಸ್ವಾ ಧೀನ ಪಡಿಸಿಕೊಂಡು ರೈತರ ಮೆಲೆ ದಬ್ಟಾಳಿಕೆ ನಡೆಸುತ್ತಿದ್ದಾರೆ. ಬೆಳೆದ ಬೆಳೆಗಳ ಮೇಲೆ ಜೆಸಿಬಿ ಹಾಯಿಸಿ ಬೆಳೆ ಹಾನಿ ಮಾಡಿ ಅಭಿವೃದ್ಧಿ ಮಾಡಲು ಹೊರಟಿದ್ದಾರೆ ಎಂದು ರೈತರು ಆರೋಪಿಸಿದರು.

ನಮ್ಮ ಕಣ್ಣ ಮುಂದೆಯೇ ಫಲವತ್ತಾದ ಜಮೀನು ರಸ್ತೆ ಆಗುತ್ತಿರುವುದನ್ನು ಕಂಡು ವೃದ್ಧೆ ಗೋಳಾಡಿದಳು. ಕಣ್ಣೀರು ಹಾಕುತ್ತ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದಳು. ರಸ್ತೆ ನಿರ್ಮಾಣಕ್ಕೆ ಈ ಮೊದಲು ಸರ್ವೇ ಮಾಡಿದ ಜಮೀನು ಅಲ್ಲದೇ ಫಲವತ್ತಾದ ಕೃಷಿ ಭೂಮಿಯನ್ನೂ ವಶಕ್ಕೆ ಪಡೆಯಲಾಗಿದೆ. ಹೀಗಾದರೆ ರೈತರು ಬದುಕುವುದಾದರೂ ಹೇಗೆ. ಇದ್ದ ಜಮೀನೆಲ್ಲವನ್ನೂ ಕಸಿದುಕೊಂಡು ಸರ್ಕಾರ ರಸ್ತೆ ನಿರ್ಮಿಸುತ್ತಿದೆ ಎಂದು ದೂರಿದರು. ಕೂಡಲೇ ಇದನ್ನು ಕೈ ಬಿಟ್ಟು ನಮ್ಮ ಜಮೀನು ನಮಗೆ ನೀಡಬೇಕು ಎಂದು ರೈತರು ಪ್ರತಿಭಟನೆ ನಡೆಸಿ ಪಟ್ಟು ಹಿಡಿದರು.

ಟಾಪ್ ನ್ಯೂಸ್

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.