ರೈತಸಂಘದ ಹಸಿರು ಟವೆಲ್‌ ಶೀಘ್ರ ಬದಲು


Team Udayavani, Dec 10, 2018, 6:00 AM IST

farmer-protest-karnataka.jpg

ಬೆಳಗಾವಿ: ಹಸಿರು ಶಾಲು ಹಾಕಿಕೊಂಡು ರಾಜಕಾರಣಿಗಳು ತಮ್ಮ ಜೀವನೋಪಾಯಕ್ಕಾಗಿ ಬಳಸಿಕೊಂಡು ಇದನ್ನು ಮಲೀನ ಮಾಡುತ್ತಿದ್ದಾರೆ. ಹೀಗಾಗಿ ಶುಭ್ರ ಬಿಳಿ ವಸ್ತ್ರಕ್ಕೆ ಹಸಿರು ಅಂಚಿರುವ ಟವೆಲ್‌ ಚಿಹ್ನೆಯಾಗಿ ಮಾಡುವ ಚಿಂತನೆ ನಡೆದಿದೆ ಎಂದು ಕೇಂದ್ರದ ಮಾಜಿ ಸಚಿವ, ರೈತ ಹೋರಾಟಗಾರ ಬಾಬಾಗೌಡ ಪಾಟೀಲ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಹೆಸರಿನಲ್ಲಿ ಕೆಲವರು ಹಸಿರು ಶಾಲನ್ನೇ ಛಾಪು ಮಾಡಿಕೊಂಡು ಮೋಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡ, ರಾಹುಲ್‌ ಗಾಂಧಿ ಶಾಲು ಹಾಕಿಕೊಂಡರೂ ರೈತರಿಗೆ ಇವರಿಂದ ಯಾವುದೇ ಲಾಭವಾಗುತ್ತಿಲ್ಲ. ರೈತರ ಪರ ಎಂದು ಹೇಳಿಕೊಂಡು ಮತಕ್ಕಾಗಿ ತಮ್ಮ ಜೀವನೋಪಾಯ ಮಾಡಿಕೊಳ್ಳುತ್ತಿದ್ದಾರೆ ಎಂದರು.

ಮರಳು ಮಾಫಿಯಾ ಜತೆಗೂಡಿ ಕೆಲವರು ಹಸಿರು ಶಾಲು ಧರಿಸಿ ವಸೂಲಿ ದಂಧೆ ನಡೆಸಿದ್ದಾರೆ. ಬೌದ್ಧಿಕವಾಗಿ ಶೋಷಣೆ ಮಾಡುವ ಅಸ್ತ್ರವಾಗಿ ಮಾಡಿಕೊಂಡಿದ್ದಾರೆ. ಇದಕ್ಕೆ ಕಡಿವಾಣ ಹಾಕಲು, ಸಂಘಟನೆಯಲ್ಲಿ ಪರಿಶುದ್ಧತೆ ತರಲು ಇದರ ಚಿಹ್ನೆ ಬದಲಾಯಿಸಲಾಗುವುದು. ನಮಗೆ ಸಾಲ ಮನ್ನಾ ಮಾಡಬೇಕೆಂಬ ಹಪಾಹಪಿ ಇಲ್ಲ. ಸಾಲಮನ್ನಾ ಮಾಡಿದರೆ ಮತ್ತೆ ಸಾಲ ಮಾಡುವ ಅನಿವಾರ್ಯತೆ ರೈತರಿಗಿದೆ. ಸಾಲದಿಂದ ಮುಕ್ತರಾದರೂ ಮತ್ತೆ ಸಾಲದ ಬೆನ್ನು ಹತ್ತುವ ಪರಿಸ್ಥಿತಿ ಇದೆ. ಇದನ್ನು ತಪ್ಪಿಸಲು ಸರ್ಕಾರ ಪರಿಹಾರ ಹುಡುಕಬೇಕು ಎಂದರು. 

ಸಕ್ಕರೆ ದರ ನೀಡಬೇಕು ಎಂದು ರೈತರ ಪರವಾಗಿ ಬಿಜೆಪಿಯವರು ಪ್ರತಿಭಟನೆ ನಡೆಸುತ್ತಿರುವುದು ಹಾಸ್ಯಾಸ್ಪದ. ಬಿಜೆಪಿಯ ಉಮೇಶ ಕತ್ತಿ, ಮುರುಗೇಶ ನಿರಾಣಿ, ಕಾಂಗ್ರೆಸ್‌ನ ಜಾರಕಿಹೊಳಿ, ಶಾಮನೂರು ಶಿವಶಂಕರಪ್ಪ ಅವರ ಕಾರ್ಖಾನೆಗಳಿವೆ. ದರ ಕೊಡುವಂತೆ ಅವರಿಗೆ ಹೇಳದವರು ಇಲ್ಲಿ ಬಂದು ಪ್ರತಿಭಟನೆ ನಡೆಸುತ್ತಿರುವುದು ಏಕೆ? ವಿಷಯಾಧಾರಿತ ಬೆಂಬಲ ಕೊಡುತ್ತೇವೆ ಹೊರತು ರಾಜಕೀಯ ಸ್ವಾರ್ಥಕ್ಕಾಗಿ ಪ್ರತಿಭಟನೆ ನಡೆಸಿದರೆ ನಮ್ಮ ಬೆಂಬಲ ಇಲ್ಲ ಎಂದರು.

ಅಜಯ್‌ ನಾಗಭೂಷಣ ವರ್ಗಾವಣೆ ಮಾಡಿ
ಸಕ್ಕರೆ ಆಯುಕ್ತರಾಗಿರುವ ಅಜಯ್‌ ನಾಗಭೂಷಣ ಅವರು ಮಂಡ್ಯದಲ್ಲಿರುವ ಮೈಸೂರು ಶುಗರ್‌ ಕಂಪನಿ ಸಕ್ಕರೆ ಕಾರ್ಖಾನೆಯ ಚೇರಮನ್‌ರಾಗಿದ್ದು, ಇದರ ಕ್ರಷಿಂಗ್‌ ಸಾಮರ್ಥ್ಯ 5 ಸಾವಿರ ಟನ್‌ ಇದ್ದರೂ 2017-18ರಲ್ಲಿ ಕೇವಲ 71 ಸಾವಿರ ಚೀಲ ಸಕ್ಕರೆ ಮಾತ್ರ ಉತ್ಪಾದಿಸಲಾಗಿದೆ. ಇದನ್ನೆಲ್ಲ ಬಿಟ್ಟು ಬೇರೆ ಕಾರ್ಖಾನೆಗಳಿಗೆ ಬೀಗ ಹಾಕಿರುವುದು ಎಷ್ಟರ ಮಟ್ಟಿಗೆ ಸರಿ?  ಇಂತಹ ಅಧಿಕಾರಿಗಳು ರೈತರ ಹಿತ ಕಾಪಾಡಲು ಸಾಧ್ಯವೇ ಇಲ್ಲ. ಹೀಗಾಗಿ ಮುಖ್ಯಮಂತ್ರಿಗಳು ಅಧಿವೇಶನ ಮುಗಿಯುವುದರೊಳಗೆ ಅಜಯ ನಾಗಭೂಷಣ ಅವರನ್ನು ವರ್ಗಾವಣೆ ಮಾಡಬೇಕು ಎಂದು ಬಾಬಾಗೌಡ ಆಗ್ರಹಿಸಿದರು.

ಟಾಪ್ ನ್ಯೂಸ್

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.