Ramalinga Reddy; ಸಾರಿಗೆ ನಿಗಮಗಳ ವಿಲೀನ ಮಾಡುವ ಆಲೋಚನೆ ಸರ್ಕಾರದ ಮುಂದಿಲ್ಲ
Team Udayavani, Feb 18, 2024, 6:40 PM IST
ಬೆಳಗಾವಿ:ವಾಯವ್ಯ, ಈಶಾನ್ಯ ಕರ್ನಾಟಕ ಸಾರಿಗೆ ಸೇರಿದಂತೆ ರಾಜ್ಯದ ನಾಲ್ಕು ನಿಗಮಗಳು ಸ್ವಾಯತ್ತ ಸಂಸ್ಥೆಗಳು. ಎಲ್ಲ ರೀತಿಯ ಅಧಿಕಾರವನ್ನು ಸಂಸ್ಥೆಗಳಿಗೆ ನೀಡಲಾಗಿದೆ. ಈ ಸಂಸ್ಥೆಗಳನ್ನು ವಿಲೀನ ಮಾಡುವ ಆಲೋಚನೆ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಜನರ ಬೇಡಿಕೆಗೆ ಅನುಗುಣವಾಗಿ ಹೊಸ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು ಮುಂದಿನ ಎರಡು ತಿಂಗಳಲ್ಲಿ ನಾಲ್ಕೂ ಸಾರಿಗೆ ನಿಗಮಗಳಿಗೆ ಐದು ಸಾವಿರ ಬಸ್ಗಳು ಬರಲಿವೆ. ಏಪ್ರಿಲ್ ವೇಳೆಗೆ 5800 ಹೊಸ ಬಸ್ ಖರೀದಿ ಮಾಡಿ ನಿಗಮಗಳಿಗೆ ಒದಗಿಸಬೇಕು ಎಂಬ ಗುರಿ ಇದೆ. ಇದರಲ್ಲಿ ಐದು ಸಾವಿರ ಬಸ್ಗಳು ಲಭ್ಯವಾಗಲಿವೆ. ಇದಲ್ಲದೆ ಈ ಭಾಗಕ್ಕೆ ಎಲೆಕ್ಟ್ರಿಕ್ ಬಸ್ಗಳ ಆರಂಭಕ್ಕೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ.
ಮುಂದಿನ ಮೂರು ತಿಂಗಳಲ್ಲಿ ಸಾರಿಗೆ ಸಂಸ್ಥೆಗಳನ್ನು ಇನ್ನಷ್ಟು ಬಲಪಡಿಸಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲಾಗುವದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ