ಬೇಕರಿಯ ಆಹಾರದ ಶುಚಿತ್ವವನ್ನು ಪರಿಶೀಲಿಸಿದ ಅಧಿಕಾರಿ


Team Udayavani, Nov 27, 2021, 7:33 PM IST

Untitled-1

ಬೈಲಹೊಂಗಲ: ತಾಲೂಕಿನ ನೇಸರಗಿಯ ನ್ಯೂ ರಾಯಲ್ ಬೆಂಗಳೂರ ಅಯ್ಯಂಗಾರ್ ಬೇಕರಿಯನ್ನು ತಾಲೂಕು ಆರೋಗ್ಯಾಧಿಕಾರಿ ಮತ್ತು ತಾಲೂಕಾ ಆಹಾರ ಸುರಕ್ಷತಾ ಅಧಿಕಾರಿ ಡಾ.ಎಸ್.ಎಸ್.ಸಿದ್ದಣ್ಣವರ ಶನಿವಾರ ಪರೀಶಿಲಿಸಿದರು.

ಅಧಿಕಾರಿಗಳು ಬೇಕರಿಯ ಪರೀಶಿಲನೆ ಸಂದರ್ಭದಲ್ಲಿ ಸಾಕಷ್ಟು ನ್ಯೂನ್ಯತೆಗಳು ಕಂಡು ಬಂದವು. ಬೇಕರಿಯಲ್ಲಿ ಮಾರಾಟ ಮಾಡುವ ಆಹಾರದಲ್ಲಿ ಸ್ವಚ್ಚತೆ ಇರಲಿಲ್ಲ. ತಿಂಡಿ,ತಿನಿಸುಗಳ ಪೊಟ್ಟಣದ ಮೇಲೆ ಆಯಾರ ತಯಾರಿಕೆ ದಿನಾಂಕ ಮತ್ತು ಕೊನೆಗೊಳ್ಳುವ ದಿನಾಂಕ ಮಾಹಿತಿ ಇರಲಿಲ್ಲ. ಎಫ್‌ಎಸ್‌ಎಸ್‌ಎಆಯ್  ಪ್ರಮಾಣ ಪತ್ರ ಹಾಜರುಪಡಿಸಲಿಲ್ಲ. ಆಹಾರ ತಯಾರಿಕೆಯ ಕೊಠಡಿಯಲ್ಲಿ ಸುಣ್ಣಬಣ್ಣ ಹಚ್ಚಿರಲಿಲ್ಲ.  ಕೆಲಸಗಾರರು ತಲೆಗೆ ಕ್ಯಾಪ್ ಹಾಕಿರಲಿಲ್ಲ. ಸಮವಸ್ತ್ರ ದರಿಸಿರಲಿಲ್ಲ.  ಆಹಾರ ತಯಾರಿಕೆ ಪರಿಕರ ಉಪಯೋಗ ಮಾಡಿರಲಿಲ್ಲ. ಕೆಲಸಗಾರರನ್ನು ಪ್ರತಿ ಆರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಆರೋಗ್ಯ ತಪಾಸನಾ ಮಾಡಿ ಅಧಿಕಾರಿಗಳ ಗಮನಕ್ಕೆ ತರಬೇಕು. ಇಲ್ಲಿ ಇದನ್ನು ಪಾಲಿಸಿರಲಿಲ್ಲ.  ಬೇಕರಿಯಲ್ಲಿ ಆಹಾರದಲ್ಲಿ ನೋಣ, ಜೊಂಡಿಗೆ ಕಂಡು ಬಂದ ಕಾರಣ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದರು.

ಸದ್ಯ ಬೇಕರಿ ಮಾಲೀಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗುವದು. ಎಲ್ಲ ಬೇಕರಿ, ಹೋಟೆಲ್‌ಗಳು ಕಡ್ಡಾಯವಾಗಿ ಸ್ವಚ್ಚತೆಗೆ ಆದ್ಯತೆ ನೀಡಬೇಕು. ವ್ಯಾಪಾರ ವಹಿವಾಟಿನ ವೇಳೆ ಸ್ವಚ್ಛತೆ, ನೈರ್ಮಲ್ಯ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಬೇಕರಿಯಲ್ಲಿ ಕುಳಿತು ತಿನ್ನುವುದಕ್ಕೆ ಅವಕಾಶ ಕೊಡುವಂತಿಲ್ಲ.  ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಮೂಲಕ ನೌಕರರ ತಪಾಸಣೆ ಮಾಡಬೇಕು. ಜ್ವರ ಕಂಡು ಬಂದರೆ ಆರೋಗ್ಯ ಇಲಾಖೆಗೆ ತಿಳಿಸಬೇಕು. ಒಳ ಪ್ರವೇಶಕ್ಕೆ ಮುನ್ನ ಪ್ರತಿಯೊಬ್ಬ ನೌಕರರು ಸ್ಯಾನಿಟೈಸರ್ ಬಳಸಬೇಕು, ಮಾಸ್ಕ್ ಧರಿಸಬೇಕು. ಕೆಲಸದ ವೇಳೆ ಒಂದೂವರೆ ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಶೌಚಾಲಯಗಳಲ್ಲಿ ಸ್ಯಾನಿಟೈಸರ್/ಸೋಪ್ ವ್ಯವಸ್ಥೆ ಮಾಡಬೇಕೆಂದು ತಾಲೂಕಾ ಆರೋಗ್ಯಾಧಿಕಾರಿ  ಡಾ.ಎಸ್.ಎಸ್.ಸಿದ್ದಣ್ಣವರ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.