ದೇವರಿಗಿಂತ ಗುರುವಿನ ಸ್ಥಾನ ಹಿರಿದು: ಕಲ್ಮೇಶ್ವರ ಮಹಾರಾಜರು


Team Udayavani, Apr 30, 2019, 1:35 PM IST

bel-1

ಚಿಕ್ಕೋಡಿ: ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ದೇವರಿಗಿಂತ ಗುರುವಿನ ಸ್ಥಾನ ದೊಡ್ಡದು. ಗುರುವಿಗಿಂತ ಹಿರಿಯರಾರಿಲ್ಲ. ಚಿಂಚಣಿಯ ಶಿರಗೂರ ಹಿಂದಿನ ಪೀಠಾಧಿಕಾರಿಗಳಾದ ಸದ್ಗುರು ಶ್ರೀ ಅಲ್ಲಮಪ್ರಭು ಮಹಾರಾಜರು ತಮ್ಮ ಜೀವನದುದ್ದಕ್ಕೂ ಅಧ್ಯಾತ್ಮದಲ್ಲಿಯೇ ಕಾಲ ಕಳೆದು ಶಿಷ್ಯಂದಿರಿಗೆ ಸತ್ಸಂಗ ತೋರಿದ ಮಹಾನುಭಾವರಾಗಿದ್ದಾರೆ ಎಂದು ಅಭಿನವ ಕಲ್ಮೇಶ್ವರ ಮಹಾರಾಜರು ಹೇಳಿದರು.

ತಾಲೂಕಿನ ಚಿಂಚಣಿ ಗ್ರಾಮದಲ್ಲಿ ಆಯೋಜಿಸಿದ ಸದ್ಗುರು ಅಲ್ಲಮಪ್ರಭು ಮಹಾರಾಜರ ಜಯಂತಿ ಹಾಗೂ ಸದ್ಗುರುವಿನ ಜಾತ್ರೆ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಮಹಾರಾಜರ ಶಿಷ್ಯ ಬಳಗ ಕರ್ನಾಟಕ, ಮಹಾರಾಷ್ಟ್ರದ ಹಲವಾರು ಹಳ್ಳಿಗಳಲ್ಲಿ ಇದ್ದು, ಇಂತಹ ಸದ್ಗುರುಗಳ ಜಯಂತಿ ಉತ್ಸವ ಮಾಡುವುದು ಶ್ಲಾಘನೀಯ ಎಂದರು.

ಗೌರವ ಅತಿಥಿ ಮೋಜೆ ವಡಗಾಂವನ ಸದ್ಗುರು ವಿನಯಾನಂದ ಮಹಾರಾಜರು ಮಾತನಾಡಿ, ಸತ್ಸಂಗದಿಂದ ಸದ್ಗತಿ ಪ್ರಾಪ್ತವಾಗುತ್ತದೆ. ಮನುಷ್ಯ ತನ್ನ ಜನ್ಮ ಸಾರ್ಥಕ ಮಾಡಿಕೊಳ್ಳಲು ಸದ್ಗುರುವಿನ ವಾಣಿ ಆಲಿಸಿ ಕಾಯಕದ ಜೊತೆಗೆ ಪಾರಮಾರ್ಥಿಕವಾಗಿ ನಿಷ್ಠೆಯಿಂದ ನಡೆದು ಕೊಂಡು ಹೋದರೆ ನಮ್ಮನ್ನು ಮುಕ್ತಿಯ ಮಾರ್ಗದತ್ತ ಕೊಂಡೊಯ್ಯುತ್ತದೆ ಎಂದರು.

ನೇತೃತ್ವವನ್ನು ಬಸವಪ್ರಭು ಮಹಾರಾಜರು, ಚಿಂಚಣಿ-ಮಜಲಟ್ಟಿ ಇವರು ವಹಿಸಿದ್ದರು. ವೇದಿಕೆಯ ಮೇಲೆ ಶರಣರಾದ ಮಹಾದೇವ ಜಾಂದಾರೆ, ರಾಯಪ್ಪಾ ವಟಗೂಡೆ, ಪ್ರೇಮಾ ಪಾಟೀಲ, ಸಾವಿತ್ರಿ ಪಾಟೀಲ, ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶರಣ ಶ್ರೀ ಪ್ರಕಾಶ ಪಾಟೀಲ ಇವರಿಗೆ ತುಲಾಭಾರ ನೇರವೇರಿಸಲಾಯಿತು.

ಸದ್ಗುರು ಕಲ್ಮೇಶ್ವರ ಹಾಗೂ ಸದ್ಗುರು ಅಲ್ಲಮಪ್ರಭು ಮಹಾರಾಜರ ಭಾವಚಿತ್ರ ಮೆರವಣಿಗೆ ಕುಂಭಮೇಳ ವಾದ್ಯವೃಂದ, ಭಜನಾ ತಂಡಗಳೊಂದಿಗೆ ಗ್ರಾಮದಲ್ಲಿ ಜರುಗಿತು. ಚಿಂಚಣಿ, ವಡ್ರಾಳ, ಧುಳಗನವಾಡಿ, ನಾಯಿಂಗ್ಲಜ, ಶಿರಗೂರ, ಗಿರಗಾಂವ, ತೋರನಹಳ್ಳಿ, ಬಿದರೊಳ್ಳಿ, ಮಜಲಟ್ಟಿ, ಖಜಗೌಡನಟ್ಟಿ ಭಜನಾ ತಂಡದವರು ಪಾಲ್ಗೊಂಡಿದ್ದರು.

ಸುಜಾತಾ ಬಿ. ಮಗದುಮ್ಮ ಕಾರ್ಯಕ್ರಮ ನಿರೂಪಿಸಿದರು. ನ್ಯಾಯವಾದಿಗಳಾದ ಎಲ್.ಎಂ. ತೋರಣಹಳ್ಳಿ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.