ಹದಗೆಟ್ಟ ರಸ್ತೆಗೆ ಸಾರ್ವಜನಿಕರು ಹೈರಾಣ


Team Udayavani, May 20, 2019, 12:18 PM IST

bel-5

ಪಾಲಬಾವಿ: ರಾಯಬಾಗ ತಾಲೂಕಿನ ಪೂರ್ವಭಾಗದ ಕಡೆಯ ಗ್ರಾಮಗಳು ಸರಕಾರದ ಹಲವಾರು ಯೋಜನೆಗಳಿಂದ ವಂಚಿತವಾಗಿದ್ದು, ಇದೀಗ ಹದಗೆಟ್ಟ ರಸ್ತೆಯಿಂದ ಮನೆ ಮಾತಾಗಿವೆ.

ಸುಲ್ತಾನಪುರ ಗ್ರಾಮದಿಂದ ದಕ್ಷಿಣಕ್ಕೆ 4 ಕಿ.ಮೀ ಅಂತರದಲ್ಲಿರುವ ಕಪ್ಪಲಗುದ್ದಿ ಗ್ರಾಮವನ್ನು ಕೂಡುವ ರಾಜ್ಯ ರಸ್ತೆಯು (ಮುಧೋಳ-ನಿಪ್ಪಾಣಿ ಹೆದ್ದಾರಿ ಕುಡುವ ರಸ್ತೆ) ಕಳೆದ 8-10 ವರ್ಷಗಳಿಂದ ಹದಗೆಟ್ಟಿದೆ. ರಸ್ತೆ ಹದಗೆಟ್ಟ ಕಾರಣ ಶಾಲೆಗೆ ಬಸ್‌ ಸಂಚಾರ ನಿಲ್ಲಿಸಿವೆ. ಗ್ರಾಮದ ವಿದ್ಯಾರ್ಥಿಗಳು ಹೆಚ್ಚಿನ ವ್ಯಾಸಂಗಕ್ಕಾಗಿ ದೂರದ ಮಹಾಲಿಂಗಪುರ, ಮೂಡಲಗಿ, ರಬಕವಿ, ಮುಗಳಖೋಡ, ಹಾರೂಗೇರಿ ಪಟ್ಟಣಗಳಿಗೆ ಹೋಗಬೇಕಾದರೆ ವಿದ್ಯಾರ್ಥಿಗಳು ಹರಸಾಹಸ ಪಡಬೇಕಾಗಿದೆ ಎಂದು ದಲಿತ ಮುಖಂಡ ಕೆಂಪಣ್ಣ ಮೇತ್ರಿ ಆರೋಪಿಸಿದ್ದಾರೆ. ಈ ಕೂಡಲೇ ಹದಗೆಟ್ಟ ರಸ್ತೆಯನ್ನು ದುರಸ್ತಿಗೊಳಿಸಿದ್ದರೆ ಪ್ರತಿಭಟನೆ ಮಾಡುವುದಾಗಿ ಶಂಕರ ಮೇತ್ರಿ, ಗಂಗಪ್ಪ ಐದಮನಿ, ಬಾಲಚಂದ್ರ ಮೇತ್ರಿ, ಧರ್ಮೇಂದ್ರ ಐದಮನಿ, ಮಾರುತಿ ಹಂಚಿನಾಳ, ಮುರಗೆಪ್ಪ ಯಡ್ರಾಂವಿ, ಮುತ್ತಪ್ಪ ಮೇತ್ರಿ, ವಿಠuಲ ಯಡ್ರಾಂವಿ, ವಸಂತ ತೈಕಾರ, ಅಶೋಕ ಐದಮನಿ ಎಚ್ಚರಿಸಿದ್ದಾರೆ.

ನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿಯೇ ಸಂಚರಿಸುತ್ತವೆ. ಇದು ಅನಿವಾರ್ಯವೂ ಕೂಡ. ಹಲವಾರು ಬಾರಿ ಅಪಘಾತಗಳು ಈ ರಕ್ಕಸ ರಸ್ತೆಯಲ್ಲಿ ಸಂಭವಿಸಿವೆ. ಚುನಾಯಿತ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಬೇಗ ಎಚ್ಚೆತ್ತು ರಸ್ತೆ ಡಾಂಬರೀಕರಣ ಮಾಡಬೇಕು. ಇಲ್ಲವಾದರೆ ಅನಾಹುತಗಳು ಸಂಭವಿಸಿದರೆ ಅದಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೇ ಹೊಣೆ. •ಗಂಗಪ್ಪ ಐದಮನಿ, ನಿವಾಸಿ, ಕಪ್ಪಲಗುದ್ದಿ

ನಮ್ಮ ಕಪ್ಪಲಗುದ್ದಿ ಗ್ರಾಮದ ಜನರು ವ್ಯವಹಾರಕ್ಕಾಗಿ ಸುಲ್ತ್ತಾನಪುರ ಮಾರ್ಗವಾಗಿ ಮಹಾಲಿಂಗಪುರ, ಹಾರೂಗೇರಿ, ಮುಗಳಖೋಡ ಪಟ್ಟಣಗಳಿಗೆ ಸಂಚರಿಸಬೇಕಾದರೆ ಹದಗೆಟ್ಟ ಈ ರಸ್ತೆಯಲ್ಲಿಯೇ ಸಂಚರಿಸಬೇಕು. ಹಲವಾರು ಬಾರಿ ಸಂಸದ ಪ್ರಕಾಶ ಹುಕ್ಕೇರಿ, ಶಾಸಕ ಪಿ.ರಾಜೀವ್‌ ಗಮನಕ್ಕೆ ತರಲಾಗಿದೆ. ಅವರಿಂದ ಹಾರಿಕೆ ಉತ್ತರವೇ ಸಿಕ್ಕಿದ್ದು, ಅವರು ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ. •ಕೆಂಪಣ್ಣ ಮೇತ್ರಿ, ನಿವಾಸಿ, ಕಪ್ಪಲಗುದ್ದಿ

ಟಾಪ್ ನ್ಯೂಸ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.