ಕ್ವಾರಂಟೈನ್ ಮುಗಿಸಿದ 35 ಜನರ ಬಿಡುಗಡೆ
Team Udayavani, May 30, 2020, 12:43 PM IST
ಅಥಣಿ: ಹರಿಯಾಣ ರಾಜ್ಯದ ಪ್ರವಾಸದಿಂದ ವಾಪಸ್ ಆಗಿರುವ ಅಥಣಿ ತಾಲೂಕಿನ 35 ಜನರು ಕ್ವಾರಂಟೈನ್ ಪೂರ್ಣಗೊಳಿಸಿ ಶುಕ್ರವಾರ ಮನೆಗೆ ತೆರಳಿದರು.
ತಾಲೂಕಿನ ವಿವಿಧ ಗ್ರಾಮಗಳ ಮುಸ್ಲಿಂ ಸಮುದಾಯ ಬಾಂಧವರು ಧಾರ್ಮಿಕ ಕಾರ್ಯಕ್ರಮಕ್ಕೆ ಹರಿಯಾಣ ರಾಜ್ಯಕ್ಕೆ ಭೇಟಿ ನೀಡಿದ್ದರು. ಕಳೆದ 14ರಂದು ರಾಜ್ಯಕ್ಕೆ ಮರಳಿ ತಾಲೂಕಿನ ಚಮಕೇರಿ ಗ್ರಾಮದ ಸಮೀಪ ರಾಣಿ ಚೆನ್ನಮ್ಮ ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಬಿಡುಗಡೆಗೊಂಡ ದಾವಲ್ ಉಸ್ಮಾನ್ ಮುಲ್ಲಾ ಮಾತನಾಡಿ, ಇವತ್ತಿಗೆ ಕ್ವಾರಂಟೈನ್ ಮುಗಿಸಿದ್ದೇವೆ. ಇಲ್ಲಿದ್ದ ನಮಗೆ ಯಾವುದೇ ವರದಿಗಳು ಪಾಸಿಟಿವ್ ಬಂದಿಲ್ಲ. ಆದ್ದರಿಂದ ತಾಲೂಕು ಆಡಳಿತ ಮುಂದಾಳತ್ವದಲ್ಲಿ ಇವತ್ತು ಬಿಡುಗಡೆಗೊಳಿಸಿದರು. ಪ್ರವಾಸಿಗರಿಗೆ ಏಳು ದಿನ ಮನೆಯಲ್ಲಿ ಹೋಮ್ ಕ್ವಾರಂಟೈನ್ನಲ್ಲಿ ಇರಬೇಕೆಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರವಿ ಬಂಗಾರಪ್ಪನವರ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ