ಸ್ವಾತಂತ್ರ್ಯ ಹೋರಾಟದಲ್ಲಿ ರಂಗಭೂಮಿ ಪಾತ್ರ ಮುಖ್ಯ; ಅಜಿತ ವಾರಕರಿ

ಕಲಾವಿದೆ ನೈನಾ ಅವರು ಫೂಲನ್‌ ದೇವಿ ಪಾತ್ರದಲ್ಲಿ ಕಾಣಿಸಿಕೊಂಡರು.

Team Udayavani, Mar 30, 2023, 6:05 PM IST

ಸ್ವಾತಂತ್ರ್ಯ ಹೋರಾಟದಲ್ಲಿ ರಂಗಭೂಮಿ ಪಾತ್ರ ಮುಖ್ಯ; ಅಜಿತ ವಾರಕರಿ

ಬೆಳಗಾವಿ: ದೇಶಕ್ಕೆ ಸ್ವಾತಂತ್ರ್ಯ ಸಿಗುವಲ್ಲಿ ರಂಗಭೂಮಿಯ ಪಾತ್ರ ಬಹು ಮುಖ್ಯವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಹೆಚ್ಚು ಜನ ಅನಕ್ಷರಸ್ಥರಿದ್ದರು. ಜನರಲ್ಲಿ ದೇಶಾಭಿಮಾನ ಮೂಡಿಸುವುದು, ದೇಶದ ಸ್ವಾತಂತ್ರ್ಯದ ಅವಶ್ಯಕತೆ ಕುರಿತು ತಿಳಿಸಿಕೊಡುವುದು ಅಷ್ಟೇ ಅಲ್ಲದೆ, ಎಲ್ಲರಲ್ಲಿ ಒಗ್ಗಟ್ಟನ್ನು ಮೂಡಿಸುವುದು ಕಷ್ಟದ ಕೆಲಸವಾಗಿತ್ತು. ಈ ಎಲ್ಲ ಕೆಲಸವನ್ನು ಮಾಡುವಲ್ಲಿ ನಾಟಕ ಪ್ರಮುಖ ಪಾತ್ರ ವಹಿಸಿತು ಎಂದು ಬೆಳಗಾವಿಯ ಭಾರತೀಯ ಜೀವ ವಿಮಾ ನಿಗಮದ ಹಿರಿಯ ವಿಭಾಗಾಧಿಕಾರಿ ಅಜಿತ ವಾರಕರಿ ಹೇಳಿದರು.

ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ರಂಗಸಂಪದ ವತಿಯಿಂದ ಹಮ್ಮಿಕೊಂಡಿದ್ದ ದಿ. ಶಿವಕುಮಾರ ಸಂಬರಗಿಮಠ ನಾಟಕೋತ್ಸವ, ರಂಗಸಖ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಮೂರು ದಿನಗಳ ನಾಟಕೋತ್ಸವದ ಅಂತಿಮ ದಿನ ಬೆಂಗಳೂರಿನ ರಂಗಪಯಣದಿಂದ ಫೂಲನ್‌ದೇವಿ ಜೀವನ ಆಧಾರಿತ ನಾಟಕ ಪ್ರದರ್ಶನಗೊಂಡಿತು. ರಂಗರೂಪ, ವಿನ್ಯಾಸ, ನಿರ್ದೇಶನ ರಾಜಗುರು ಹೊಸಕೋಟೆ ಅವರದಾಗಿತ್ತು. ಕಲಾವಿದೆ ನೈನಾ ಅವರು ಫೂಲನ್‌ ದೇವಿ ಪಾತ್ರದಲ್ಲಿ ಕಾಣಿಸಿಕೊಂಡರು.

ಇದೇ ಸಂದರ್ಭದಲ್ಲಿ ಧಾರವಾಡದ ಅಭಿನಯ ಭಾರತಿ ಅಧ್ಯಕ್ಷರಾದ ಅರವಿಂದ ಕುಲಕರ್ಣಿ ಅವರಿಗೆ ರಂಗಸಖ-2023 ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಇದಲ್ಲದೆ ರಂಗಸಂಪದದ ಹಿರಿಯ ಕಲಾವಿದರಾದ ರಮೇಶ ಅನಿಗಳ ಹಾಗೂ ಗಂಗಾಧರ ಬೆನ್ನೂರ ಅವರನ್ನು ಸನ್ಮಾನಿಸಿ
ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಗಂಗಾಧರ ಬೆನ್ನೂರ, ರಂಗಭೂಮಿಯವರದ್ದು ಮಾತು ಕಡಿಮೆ ಕೃತಿ ಹೆಚ್ಚು. ರಂಗಭೂಮಿಯಲ್ಲಿ ನನಗೊಂದು ರೂಪ ಕೊಟ್ಟವರು ರಂಗಸಂಪದ ತಂಡ. ಅದರಲ್ಲೂ ವಿಶೇಷವಾಗಿ ಶ್ರೀಪತಿ ಮಂಜನಬೆ„ಲು ಅವರ ಶ್ರಮ ಇದರಲ್ಲಿ ಬಹಳವಿದೆ ಎಂದರು. ಕಾರ್ಯಕ್ರಮದಲ್ಲಿ ರಂಗಸಂಪದದ ಶ್ರೀಪತಿ ಮಂಜನಬೈಲು, ವಿಜಯಲಕ್ಷ್ಮೀ ಸಂಬರಗಿಮಠ ಉಪಸ್ಥಿತರಿದ್ದರು. ಡಾ. ಎ.ಎಲ್‌. ಕುಲಕರ್ಣಿ ಅವರು ವಿಶ್ವ ರಂಗಭೂಮಿ ದಿನಾಚರಣೆ ಸಂದೇಶವನ್ನು ವಾಚಿಸಿದರು. ಪದ್ಮಾ ಕುಲಕರ್ಣಿ ಹಾಗೂ ಅಶೋಕ ಕುಲಕರ್ಣಿ ಪರಿಚಯಿಸಿದರು. ಪ್ರಸಾದ ಕಾರಜೋಳ ಸ್ವಾಗತಿಸಿದರು. ಗುರುನಾಥ ಕುಲಕರ್ಣಿ ವಂದಿಸಿದರು. ವೀಣಾ ಪಾಟೀಲ(ಹೆಗಡೆ) ನಿರೂಪಿಸಿದರು.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

belagaviBelagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.