Theft case ಮೂರು ಸರಗಳ್ಳತನ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು

4.02 ಲಕ್ಷ ಮೌಲ್ಯದ 65 ಗ್ರಾಂ ಚಿನ್ನಾಭರಣ ವಶ

Team Udayavani, Oct 4, 2023, 8:33 PM IST

Theft case ಮೂರು ಸರಗಳ್ಳತನ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು

ಸಂಕೇಶ್ವರ : ಮೂರು ಸರಗಳ್ಳತನ ಪ್ರಕರಣಗಳನ್ನು ಭೇಧಿಸಿರುವ ಸಂಕೇಶ್ವರ ಪೊಲೀಸರು ಓರ್ವ ಖದೀಮನನ್ನು ಬಂಧಿಸಿದ್ದು, ಬಂಧಿತನಿಂದ 4,02,500 ರೂ ಮೌಲ್ಯದ ಚಿನ್ನಾಭರಣ ಹಾಗೂ ದ್ವಿಚಕ್ರ ವಾಹನ ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸರಗಳ್ಳತನ ಪ್ರಕರಣದಲ್ಲಿ ಮಲ್ಲಪ್ಪ ದತ್ತು ಮಗದುಮ್ಮ (ಸಾ. ನೇರಲಿ ಸದ್ಯ ಅರ್ಜುನವಾಡ ನಿವಾಸಿ) ಬಂಧಿತ ಆರೋಪಿ.

ಅ. 02ರಂದು ಶ್ರೀಮತಿ ಶೈಲಜಾ ದಯಾನಂದ ಮರಿಗುದ್ದಿ ಸಾ. ಸಂಕೇಶ್ವರ ಇವರ ಕೊರಳಲ್ಲಿಯ ಬಂಗಾರದ ತಾಳಿ ಕಿತ್ತುಕೊಂಡು ಪರಾರಿಯಾಗಿರುವ ಬಗ್ಗೆ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಲ್ಲದೇ ಇದೇ ರೀತಿ ಇನ್ನೂ ಎರಡು ಸರಗಳ್ಳತನ ಆದ ಬಗ್ಗೆ ಪ್ರಕರಣಗಳು ವರದಿಯಾಗಿದ್ದು, ಸುಲಿಗೆ ಮಾಡಿದ ಆರೋಪಿ ಬಗ್ಗೆ ತಪಾಸಣೆ ಮಾಡುತ್ತಿದ್ದಾಗ ಅ. 4ರಂದು ಸಂಕೇಶ್ವರದ ಹೊಸ ಓಣಿಯಲ್ಲಿ ಆರೋಪಿತನಿಗೆ ಪತ್ತೆ ಮಾಡಿ ಆತನ ಬಳಿ ಮೂರು ಸರಗಳ್ಳತನ ಪ್ರಕರಣಗಳಲ್ಲಿ ಕಳ್ಳತನ ಮಾಡಲಾದ ಬಂಗಾರದ ತಾಳಿ 40 ಗ್ರಾಂ, ಬಂಗಾರದ ಅವಲಕ್ಕಿ ಚೈನ್ 10 ಗ್ರಾಂ, ಬಂಗಾರದ ತಾಳಿ 15 ಗ್ರಾಂ, ಹೀಗೆ ಒಟ್ಟು 4.02.500 ರೂ. ಮೌಲ್ಯದ 65 ಗ್ರಾಂ ಚಿನ್ನ ಹಾಗೂ ದ್ವಿಚಕ್ರ ವಾಹನ ನಂಬರ ಎಮ್‌ಎಚ್‌ 09 ಸಿಪಿ 3740 ವಶಪಡಿಸಿಕೊಂಡಿದ್ದಾರೆ.

ಇದರಿಂದ ಸಂಕೇಶ್ವರ ಪೊಲೀಸ್ ಠಾಣೆಯ 3 ಸರಗಳವು ಪ್ರಕರಣಗಳು ಪತ್ತೆ ಮಾಡಲಾಗಿದ್ದು, ಬೆಳಗಾವಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಅವರ ಮಾರ್ಗದರ್ಶನದಲ್ಲಿ ಹೆಚ್ವುವರಿ ಎಸ್ ಪಿ ವೇಣುಗೋಪಾಲ, ಗೋಕಾಕ ಡಿಎಸ್ ಪಿ ಎಚ್.ಡಿ ಮುಲ್ಲಾ ಅವರ ನೇತೃತ್ವದಲ್ಲಿ ಸಂಕೇಶ್ವರ ಪೊಲೀಸ್ ಠಾಣೆಯ ಸಿಪಿಐ ಎಸ್. ಎಮ್. ಅವಜಿ, ಪಿ.ಎಸ್.ಐ ನರಸಿಂಹರಾಜು ಜೆ ಡಿ. ಎ.ಎಸ್.ಐ ಎಲ್.ಎಸ್.ಖೋತ, ಯು.ಎಸ್. ಶೆಟ್ಟೆನ್ನವರ ಹಾಗೂ ಸಿಬ್ಬಂದಿಗಳಾದ ಬಿ.ವಿ.ಹುಲಕುಂದ, ಎಮ್.ಜಿ.ದಾದಾಮಕ, ಎಮ್.ಎಮ್. ಕರಗುಪ್ಪಿ, ಎ.ಐ.ಯಶವಂತ, ಎಮ್.ಐ.ಚಿಪ್ಪಲಕಟ್ಟಿ, ಎಸ್.ವಿ.ಬಾಗಿ, ಬಿ.ಜಿ.ಕರಿಗಾರ, ಎಮ್.ಎಮ್.ಜಂಬಗಿ, ಬಿ.ಟಿ.ಪಾಟೀಲ, ಎಸ್.ಎಮ್.ಯಕ್ಸಂಬಿ, ವಿ.ವಿ.ದಾಮನೆಮಠ ಇವರುಪಾಲ್ಗೊಂಡಿರುತ್ತಾರೆ.

ಈ ಮೂರು ಸರಗಳ್ಳತನ ಪ್ರಕರಣ ಭೇಧಿಸಿರುವ ಸಂಕೇಶ್ವರ ಪೊಲೀಸರ ಕಾರ್ಯವನ್ನು ಪೊಲೀಸ್ ಅಧೀಕ್ಷಕರು ಶ್ಲಾಘಿಸಿ ಪ್ರಶಂಸೆ ವ್ಯಕ್ತ ಪಡಿಸಿರುತ್ತಾರೆ.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.