ಅಕ್ಕಪಕ್ಕ ಕುಳಿತರೂ ಮಾತನಾಡದ ಹೆಬ್ಟಾಳಕರ, ಸತೀಶ ಜಾರಕಿಹೊಳಿ
Team Udayavani, Sep 16, 2018, 6:15 AM IST
ಬೆಳಗಾವಿ: ನಗರದ ಕರ್ನಾಟಕ ಕಾನೂನು ಸಂಸ್ಥೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಟಾಳಕರ ಅಕ್ಕಪಕ್ಕ ಕುಳಿತರೂ ಪರಸ್ಪರ ಮಾತನಾಡಲಿಲ್ಲ.
ಕಾರ್ಯಕ್ರಮಕ್ಕೆ ಮೊದಲೇ ಆಗಮಿಸಿದ್ದ ಸತೀಶ ಜಾರಕಿಹೊಳಿ ಗಣ್ಯರಿಗೆ ನಿಗದಿಪಡಿಸಿದ್ದ ಸ್ಥಳದಲ್ಲಿ ಕುಳಿತಿದ್ದರು. ಬಳಿಕ ಸಾಂಬ್ರಾ ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿಗಳ ಕಾರಿನಲ್ಲಿ ಬಂದ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಅವರು ಸಂಸದ ಪ್ರಕಾಶ ಹುಕ್ಕೇರಿ ಜತೆ ಸತೀಶ ಜಾರಕಿಹೊಳಿ ಪಕ್ಕದಲ್ಲೇ ಕುಳಿತರು. ಇದರಿಂದ ವಿಚಲಿತರಾದ ಸತೀಶ, ಮುಖ ತಿರುಗಿಸಿ ಕುಳಿತುಕೊಂಡು ಮೊಬೈಲ್ನಲ್ಲಿ ಮಗ್ನರಾದರು. ಇನ್ನೊಂದು ಬದಿ ಕುಳಿತಿದ್ದ ಡಾ.ಪ್ರಭಾಕರ ಕೋರೆ, ಮಹಾಂತೇಶ ಕೌಜಲಗಿ, ಅಭಯ ಪಾಟೀಲ, ಅರುಣ ಶಹಾಪುರ ಜೊತೆ ಮಾತನಾಡಿದರು. ಹೆಬ್ಟಾಳಕರ ಪಕ್ಕ ಕುಳಿತಿದ್ದ ಶಾಸಕಿ ಡಾ.ಅಂಜಲಿ ನಿಂಬಾಳಕರ ಜತೆಯೂ ಮಾತನಾಡಿದರು. ಆದರೆ, ಅಪ್ಪಿತಪ್ಪಿಯೂ ಹೆಬ್ಟಾಳಕರ ಜತೆ ಮಾತ್ರ ಮಾತನಾಡಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ