ಮೂವರು ಪೊಲೀಸರಿಗೆ ಸೋಂಕು

ಬಂಧಿತ ಆರೋಪಿ-ಚೆಕ್‌ಪೋಸ್ಟ್‌ನಲ್ಲಿ ತಗುಲಿದ ವೈರಸ್

Team Udayavani, Jul 5, 2020, 2:16 PM IST

ಮೂವರು ಪೊಲೀಸರಿಗೆ ಸೋಂಕು

ಬೆಳಗಾವಿ: ಮಹಾಮಾರಿ ಕೋವಿಡ್ ಗಡಿ ಜಿಲ್ಲೆ ಬೆಳಗಾವಿಯನ್ನು ಬೆಂಬಿಡದೇ ಕಾಡುತ್ತಿದ್ದು, ಕೆಲ ದಿನಗಳಿಂದ ಕೇವಲ ಕ್ವಾರಂಟೈನ್‌ನಲ್ಲಿದ್ದವರಿಗಷ್ಟೇ ತಗಲುತ್ತಿದ್ದ ಸೋಂಕು ಈಗ ಪೊಲೀಸರಿಗೂ ಕಾಡುತ್ತಿದೆ. ಮೂವರು ಪೊಲೀಸರಿಗೆ ಸೋಂಕು ತಗುಲಿ ಆತಂಕ ಸೃಷ್ಟಿಸಿದೆ. ಜಿಲ್ಲೆಯಲ್ಲಿ ಶನಿವಾರ ಒಟ್ಟು 27 ಹೊಸ ಪ್ರಕರಣಗಳು ಪತ್ತೆಯಾಗಿದೆ.

ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂವರು ಡಿಆರ್‌ ಪೇದೆಗಳಿಗೆ ಸೋಂಕು ತಗುಲಿದೆ. ಕರ್ತವ್ಯ ಮುಗಿಸಿ ನಗರದ ಪೊಲೀಸ್‌ ವಸತಿ ಗೃಹದಲ್ಲಿದ್ದ ಈ ಮೂವರು ಪೇದೆಗಳಿಗೆ ಸೋಂಕು ತಗುಲಿದ್ದರಿಂದ ಆತಂಕ ಹೆಚ್ಚಾಗಿದೆ. ಎರಡು ದಿನಗಳ ಹಿಂದೆಯಷ್ಟೇ ಪೇದೆಗೆ ಸೋಂಕು ತಗುಲಿತ್ತು. ಜತೆಗೆ ಕ್ಯಾಂಪ್‌ ಪೊಲೀಸರು ಬಂಧಿಸಿದ್ದ ಆರೋಪಿಗೂ ಸೋಂಕು ದೃಢವಾಗಿತ್ತು. ಕೋವಿಡ್ ವಾರಿಯರ್ಸ್‌ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ಈ ಸೋಂಕು ಅಂಟಿದ್ದರಿಂದ ಜೀವ ಕೈಯಲ್ಲಿ ಹಿಡಿದು ಪೊಲೀಸರು ಕೆಲಸ ಮಾಡುವಂತಾಗಿದೆ.

ಬೆಳಗಾವಿ ತಾಲೂಕಿನ ಕಂಗ್ರಾಳಿ ಕೆ.ಎಚ್‌. ಗ್ರಾಮದ ಮೂರು ವರ್ಷದ ಹೆಣ್ಣು ಮಗು, ನೆಹರು ನಗರದ 31 ವರ್ಷದ ವ್ಯಕ್ತಿ, ಖಾನಾಪುರ ತಾಲೂಕಿನ ಕರವಿನಕೊಪ್ಪ ಗ್ರಾಮದ 30 ವರ್ಷದ ವ್ಯಕ್ತಿ, ಸುಭಾಷ ನಗರದ 27 ವರ್ಷದ ಯುವಕ, 26 ವರ್ಷದ ಯುವಕ, 27 ವರ್ಷದ ಯುವಕ, ಸವದತ್ತಿ ತಾಲೂಕಿನ ಕರೀಕಟ್ಟಿ ಗ್ರಾಮದ 14 ವರ್ಷದ ಬಾಲಕ, 35 ವರ್ಷದ ಮಹಿಳೆ, ಅಥಣಿ ತಾಲೂಕಿನ ಗುಂಡೇವಾಡಿ 61 ವರ್ಷದ ವ್ಯಕ್ತಿ, ಅನಂತಪುರದ 20 ವರ್ಷದ ಯುವತಿ, 18 ವರ್ಷದ ಯುವಕ, ಝಜಂಜರವಾಡದ 53 ವರ್ಷದ ವ್ಯಕ್ತಿ, ಚಿಕ್ಕಟ್ಟಿ ಗ್ರಾಮದ 20 ವರ್ಷದ ಯುವತಿ, ಸಂಕೋನಟ್ಟಿಯ38 ವರ್ಷದ ವ್ಯಕ್ತಿ, ಶೇಡಬಾಳದ 55 ವರ್ಷದ ಮಹಿಳೆ, 6 ವರ್ಷದ ಬಾಲಕ, 11 ವರ್ಷದ ಬಾಲಕಿ, 62 ವರ್ಷದ ವ್ಯಕ್ತಿ, 34 ವರ್ಷದ ವ್ಯಕ್ತಿ, ಬೆಳಗಾವಿ ನಗರದ 58 ವರ್ಷದ ಮಹಿಳೆ, ನಗರದ 75 ವರ್ಷದ ವೃದ್ಧ, ಕಡೋಲಿ ಗ್ರಾಮದ 63 ವರ್ಷದ ಮಹಿಳೆ, 36 ವರ್ಷದ ವ್ಯಕ್ತಿ, 27 ವರ್ಷದ ಮಹಿಳೆ, ಖಾಸಬಾಗ 52 ವರ್ಷದ ಮಹಿಳೆ ಹಾಗೂ ಅಥಣಿ 83 ವರ್ಷದ ವೃದ್ಧನಿಗೆ ಸೋಂಕು ತಗುಲಿದೆ.

ಟಾಪ್ ನ್ಯೂಸ್

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.