29.25 ಲಕ್ಷ ವೆಚ್ಚದಲ್ಲಿ ಮೂರು ಶಾಲೆ ಅಭಿವೃದ್ಧಿ

| ಎರಡು ಕನ್ನಡ-ಒಂದು ಮರಾಠಿ ಸರ್ಕಾರಿ ಶಾಲೆ ದತ್ತು ಪಡೆದ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್‌

Team Udayavani, Jan 6, 2021, 2:53 PM IST

29.25 ಲಕ್ಷ ವೆಚ್ಚದಲ್ಲಿ ಮೂರು ಶಾಲೆ ಅಭಿವೃದ್ಧಿ

ಖಾನಾಪುರ: ಶಿಕ್ಷಣದಲ್ಲಿ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ನಾವೇನುಕಮ್ಮಿ ಇಲ್ಲ ಎಂದು ತೋರಿಸುವುದಕ್ಕೆ ಸ್ಥಳೀಯಶಾಸಕಿ ಡಾ| ಅಂಜಲಿ ನಿಂಬಾಳಕರ ಕ್ಷೇತ್ರದಮೂರು ಶಾಲೆಗಳನ್ನು ದತ್ತು ಪಡೆದಿದ್ದಾರೆ.

ಈ ಮೂರು ಶಾಲೆಗಳಿಗೆ ಹೊಸ ರೂಪ ಬರಲಿದ್ದು, ಹಲವುಸೌಲಭ್ಯಗಳನ್ನು ಹೊಂದುವುದರ ಮೂಲಕಸುಸಜ್ಜಿತಗೊಳ್ಳಲಿವೆ. ಈ ಮೂರು ಹಿರಿಯಪ್ರಾಥಮಿಕ ಶಾಲೆಗಳಿಗೆ ಒಟ್ಟು 29.25 ಲಕ್ಷ ರೂ.ಕ್ರಿಯಾಯೋಜನೆ ಸಿದ್ಧವಾಗಿದೆ. ಕೆಪಿಎಸ್‌ಸಿ ಶಾಲೆ ಮುಗಳಿಹಾಳ 7.75 ಲಕ್ಷ, ಕಣಕುಂಬಿಹಿರಿಯ ಮರಾಠಿ ಪ್ರಾಥಮಿಕ ಶಾಲೆ 7 ಲಕ್ಷ,ಪ್ರಭುನಗರ ಶಾಲೆ 14.5 ಲಕ್ಷ ರೂ. ಅಂದಾಜುವೆಚ್ಚ ಸಿದ್ಧಪಡಿಸಿ ಅನುಮೋದನೆಗೆ ಸರ್ಕಾರಕ್ಕೆ ಕಳುಹಿಸಲಾಗಿದೆ. ಎರಡು ಕನ್ನಡ ಹಾಗೂಒಂದು ಮರಾಠಿ ಶಾಲೆಗಳನ್ನು ಶಾಸಕರು ಆಯ್ಕೆ ಮಾಡಿದ್ದು, ಈ ಶಾಲೆಗಳಿಗೆ ಹೊಸ ಸ್ಪರ್ಷ ದೊರೆಯಲಿದೆ.

ಕರ್ನಾಟಕ ಪಬ್ಲಿಕ್‌ ಶಾಲೆ, ಮುಗಳಿಹಾಳ :

ಒಂದರಿಂದ ಪಿಯುವರೆಗೆ ಕ್ಲಬ್‌ ಮಾಡಲಾಗಿದ್ದು, 821ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಶಾಲೆ ಅಭಿವೃದ್ಧಿಗೆ7.75 ಲಕ್ಷ ರೂ. ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಶೌಚಾಲಯ,ಶಿಕ್ಷಕರ ಕೊಠಡಿ, ಮೇಲ್ಛಾವಣಿ ರಿಪೇರಿ, ಕೊಠಡಿಗಳಿಗೆಹಾಸಲು, ಕುಡಿಯುವ ನೀರಿಗೆ ಓವರ್‌ಹೆಡ್‌ ಟ್ಯಾಂಕ್‌, ಸ್ಮಾರ್ಟ್ ಬೋರ್ಡ್‌, ಪ್ರಯೋಗಾಲಯ, ಹೂದೋಟ, ಮಕ್ಕಳಿಗೆಕ್ರೀಡಾ ಸೌಲಭ್ಯ ದೊರೆಯಬೇಕಿದೆ. ಇಲ್ಲಿನ ಶಿಕ್ಷಣ ಗುಣಮಟ್ಟದಲ್ಲಿದ್ದು, ಇನ್ನಷ್ಟು ಸೌಲಭ್ಯಗಳಿಂದ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಲು ಸಾಧ್ಯವಿದೆ.

ಕೆಪಿಎಸ್‌ಸಿ ಶಾಲೆಗೆ ಅಗತ್ಯ ಸೌಲಭ್ಯಗಳು ದೊರೆತಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ದೊರೆಯುತ್ತದೆ. ಮಕ್ಕಳಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಿದಲ್ಲಿ ಮಕ್ಕಳು ಇತ್ತ ಇನ್ನಷ್ಟು ಆಕರ್ಷಿತರಾಗುತ್ತಾರೆ.- ರಾಜಶೇಖರಯ್ನಾ ಹಿರೇಮಠ, ಮುಖ್ಯ ಶಿಕ್ಷಕ

ಹಿರಿಯ ಪ್ರಾಥಮಿಕ ಮರಾಠಿ ಶಾಲೆ,ಕಣಕುಂಬಿ :

ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕಣಕುಂಬಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯಲ್ಲಿ 190 ವಿದ್ಯಾರ್ಥಿಗಳುಇದ್ದಾರೆ. ಶಾಲೆಗೆ ಡೆಸ್ಕ್, ಹೊಸ ಕಂಪ್ಯೂಟರ್‌, ನೀರಿನಸೌಲಭ್ಯ ಆಗಬೇಕಿದೆ. ಶೌಚಾಲಯಗಳು ಹಳೆಯದಾಗಿದ್ದುಹೊಸ ಶೌಚಾಲಯ ನಿರ್ಮಿಸಬೇಕಿದೆ. ಇಲ್ಲಿ ಅಭಿವೃದ್ಧಿಗೆ 7 ಲಕ್ಷ ರೂ. ಪ್ರಸ್ತಾವನೆ ಸಿದ್ಧಪಡಿಸಲಾಗಿದೆ.

ಅಗತ್ಯ ಸೌಲಭ್ಯಗಳ ಪ್ರಸ್ತಾವನೆ ನೀಡಲಾಗಿದ್ದು,ಸೌಲಭ್ಯಗಳು ದೊರೆತಲ್ಲಿ ಶಾಲೆಯ ಅಭಿವೃದ್ಧಿಗೆಸಹಾಯವಾಗುತ್ತದೆ. ಮಕ್ಕಳಿಗೆ ಸೌಲಭ್ಯಗಳುಅತ್ಯಗತ್ಯವಾಗಿದ್ದು ಮಕ್ಕಳ ಭವಿಷ್ಯ ದೃಷ್ಟಿಯಿಂದ ಹೆಚ್ಚು ಅನುಕೂಲವಾಗಲಿದೆ.- ಶಾಂತಕುಮಾರ ಅವತಾಡೆ, ಮುಖ್ಯ ಶಿಕ್ಷಕ

ಪ್ರಭುನಗರ ಸರ್ಕಾರಿ ಶಾಲೆ :  ಖಾನಾಪುರದಿಂದ 10 ಕಿಮೀ ದೂರದಲ್ಲಿ ಬೆಳಗಾವಿಹೆದ್ದಾರಿಯಲ್ಲಿರುವ ಪ್ರಭುನಗರ ಸರ್ಕಾರಿ ಶಾಲೆ 222ವಿದ್ಯಾರ್ಥಿಗಳನ್ನು ಹೊಂದಿದೆ. ಎರಡು ಕೊಠಡಿಗಳಅಗತ್ಯವಿದೆ. ಶಾಲೆಯ ಮೇಲ್ಚಾವಣಿ ಹಾಳಾಗಿದ್ದು,ತರಗತಿಗಳಿಗೆ ಸುಣ್ಣ ಬಣ್ಣ ಅಗಲಿದೆ. ಕೊಠಡಿಗೆ ಸ್ಲ್ಯಾಬ್‌ನಿರ್ಮಾಣ, ಹೊಸ ಶೌಚಾಲಯ ನಿರ್ಮಾಣ, ಶಾಲೆ ಆವರಣದಲ್ಲಿ ತೋಟಗಾರಿಕೆ 14.5 ಯೋಜನೆಗೆ ಮುಂಜೂರಾತಿ ಪ್ರಸ್ತಾವನೆ ನೀಡಲಾಗಿದೆ.

ಶಾಲೆ ದತ್ತು ಪಡೆಯುವುದರಿಂದಮೂಲಸೌಲಭ್ಯಗಳ ಕೊರತೆ ನೀಗುತ್ತಿದೆ. ಮಕ್ಕಳಿಗೆಅಗತ್ಯ ಸೌಕರ್ಯಗಳು ದೊರೆಯುತ್ತಿರುವುದು ಶಾಲೆಅಭಿವೃದ್ಧಿಗೆ ಸಹಕಾರಿಯಾಗಲಿದೆ. –ಆರ್‌.ಬಿ. ಚೋಬಾರಿ, ಮುಖ್ಯ ಶಿಕ್ಷಕ

ಕ್ಷೇತ್ರದಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಅಗತ್ಯಸೌಲಭ್ಯಗಳನ್ನು ಮಕ್ಕಳಿಗೆನೀಡಲಾಗುತ್ತಿದೆ. ಮೂರು ಶಾಲೆಗಳನ್ನು ದತ್ತು ಪಡೆದಿದ್ದುಸೌಲಭ್ಯ ಕಲ್ಪಿಸುವುದರಮೂಲಕ ಮಕ್ಕಳ ಉತ್ತಮಭವಿಷ್ಯ ರೂಪಿಸಲಾಗುವುದು.  -ಅಂಜಲಿ ನಿಂಬಾಳಕರ, ಖಾನಾಪುರ ಶಾಸಕಿ

 

­ಜಗದೀಶ ಹೊಸಮನಿ

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.