ಗಂಟಲು ದ್ರವ ಸಂಗ್ರಹ 3 ಘಟಕ ಕಾರ್ಯಾರಂಭ
Team Udayavani, May 3, 2020, 2:45 PM IST
ಬೆಳಗಾವಿ: ಕೋವಿಡ್ -19 ಗೆ ಸಂಬಂಧಿಸಿದಂತೆ ಗಂಟಲು ದ್ರವ ಸಂಗ್ರಹದ ಮೂರು ಸಂಚಾರಿ ಘಟಕಗಳ ಕಾರ್ಯಾರಂಭಕ್ಕೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಶನಿವಾರ ಚಾಲನೆ ನೀಡಿದರು.
ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ್ ಅಂಗಡಿ, ವಿಧಾನಸಭಾ ಉಪಸಭಾಪತಿ ಆನಂದ ಮಾಮನಿ, ಶಾಸಕರಾದ ಲಕ್ಷ್ಮೀ ಹೆಬ್ಟಾಳಕರ, ಅನಿಲ ಬೆನಕೆ, ಮಹಾಂತೇಶ ದೊಡಗೌಡ್ರ, ಮಹಾದೇವಪ್ಪ ಯಾದವಾಡ, ಜಿಲ್ಲಾದಿಕಾರಿ ಡಾ.ಎಸ್ .ಬಿ.ಬೊಮ್ಮನಹಳ್ಳಿ ಉಪಸ್ಥಿತರಿದ್ದರು.ಗಂಟಲು ದ್ರವ ಸಂಗ್ರಹ 3 ಘಟಕ ಕಾರ್ಯಾರಂಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ