ಮಕ್ಕಳಲ್ಲಿ ಕೋವಿಡ್‌ ಹರಡದಂತೆ ತರಬೇತಿ


Team Udayavani, Jul 3, 2021, 5:00 PM IST

2bgv-11

ಬೆಳಗಾವಿ: ಕೋವಿಡ್‌-19 ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆರೋಗ್ಯ ಸಿಬ್ಬಂದಿಗೆ ತರಬೇತಿ ಶಿಬಿರ ಆರಂಭವಾಯಿತು. ವೈದ್ಯರ ದಿನಾಚರಣೆ ನಿಮಿತ್ತ ತರಬೇತಿ ಶಿಬಿರ ಆರಂಭಿಸಲಾಗಿದೆ.

ಪ್ರಾದೇಶಿಕ ಆಯುಕ್ತರು ಹಾಗೂ ಬಿಮ್ಸ್‌ನ ಆಡಳಿತಾತ್ಮಕ ವ್ಯವಸ್ಥೆಯ ಮೇಲುಸ್ತುವಾರಿ ಅಧಿ ಕಾರಿ ಉಪಸ್ಥಿತಿಯಲ್ಲಿ ಈ ತರಬೇತಿ ಆರು ದಿನಗಳ ಕಾಲ ನಡೆಯಲಿದೆ ಎಂದು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕರು ತಿಳಿಸಿದ್ದಾರೆ. ಬಿಮ್ಸ್‌ನ ಆಡಳಿತಾತ್ಮಕ ವ್ಯವಸ್ಥೆಯ ಮೇಲುಸ್ತುವಾರಿ ಅಧಿಕಾರಿ ಆಮ್ಲನ್‌ ಆದಿತ್ಯ ಬಿಸ್ವಾಸ್‌ ಮಾತನಾಡಿ, ಪ್ರತಿ ಬ್ಯಾಚ್‌ಗೆ 50 ಜನ ಶುಶ್ರೂಷಾಧಿ ಕಾರಿಗಳಂತೆ ಒಟ್ಟು 6 ಬ್ಯಾಚ್‌ ಗಳಲ್ಲಿ ಕೋವಿಡ್‌ಗೆ ಸಂಬಂಧಿ ಸಿದಂತೆ ಪ್ರಾಥಮಿಕ ತಿಳಿವಳಿಕೆ ನೀಡಲಾಗುವುದು.

ಮಕ್ಕಳಲ್ಲಿ ಕೋವಿಡ್‌ ಗುಣಲಕ್ಷಣಗಳು, ಪರೀûಾ ವಿಧಾನ, ಮಕ್ಕಳಲ್ಲಿ ಕೋವಿಡ್‌ ಕಂಡು ಬಂದಲ್ಲಿ ನೀಡುವ ಚಿಕಿತ್ಸಾ ಪದ್ಧತಿ, ಕೋವಿಡ್‌ ಬಾ ಧಿತ ನವಜಾತ ಶಿಶುಗಳ ಆರೈಕೆ, ಮಕ್ಕಳಲ್ಲಿ ಬಳಸುವ ಆಕ್ಸಿಜನ್‌ ಉಪಕರಣಗಳ ಬಳಕೆ ಬಗ್ಗೆ ಉಪನ್ಯಾಸ ಹಾಗೂ ಆಸ್ಪತ್ರೆಯಲ್ಲಿ ಪಾಲಿಸಬೇಕಾದ ಕ್ರಮಗಳ ಕುರಿತು ತಿಳಿವಳಿಕೆ ನೀಡಲಾಯಿತು.

ಜು.1ರಿಂದ ತರಬೇತಿ ಪ್ರಾರಂಭಿಸಲಾಗಿದ್ದು, 6 ದಿನಗಳವರೆಗೆ ನಡೆಯುವ ತರಬೇತಿಯಲ್ಲಿ ಕಿರಿಯ ನಿವಾಸಿ ವೈದ್ಯರಿಗೆ ಹಾಗೂ ಗೃಹ ವೈದ್ಯರಿಗೆ ಪ್ರಾಥಮಿಕ ತಿಳಿವಳಿಕೆ ನೀಡಲಾಗುವುದು ಎಂದು ವಿವರಿಸಿದರು.

ಈ ವೇಳೆ ಬಿಮ್ಸ್‌ ಪ್ರಭಾರ ನಿರ್ದೇಶಕ ಡಾ| ಉಮೇಶ ಕುಲಕರ್ಣಿ, ಮುಖ್ಯ ಆಡಳಿತಾ ಧಿಕಾರಿ ಎಸ್‌.ಎಸ್‌. ಬಳ್ಳಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಸುಧಾಕರ ಆರ್‌.ಸಿ, ವೈದ್ಯಕೀಯ ಅಧಿಧೀಕ್ಷಕ ಡಾ| ಗಿರೀಶ ದಂಡಗಿ, ಡಾ| ಶೈಲೇಶ ಪಾಟೀಲ ಸೇರಿದಂತೆ ಮಕ್ಕಳ ವಿಭಾಗ ಬಿಮ್ಸ್‌ ಹಾಗೂ ಪ್ರಾಧ್ಯಾಪಕರು, ವಿಭಾಗದ ಮುಖ್ಯಸ್ಥರು ಇದ್ದರು.

ಟಾಪ್ ನ್ಯೂಸ್

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.