
ತವರು ಜಿಲ್ಲೆಗೆ ಬಂದ ಉಮೇಶ್ ಕತ್ತಿ ಪಾರ್ಥಿವ ಶರೀರ : ಮುಗಿಲು ಮುಟ್ಟಿದ ಅಭಿಮಾನಿಗಳ ಆಕ್ರಂದನ
Team Udayavani, Sep 7, 2022, 3:16 PM IST

ಬೆಳಗಾವಿ: ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಸೇರಿರ ಶರೀರ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಸಾರ್ವಜನಿಕರು ಹಾಗೂ ಜಿಲ್ಲೆಯ ಅನೇಕ ಜನಪ್ರತಿನಿಧಿಗಳು ಅಂತಿಮ ದರ್ಶನ ಪಡೆದರು.
ವಿಮಾನ ನಿಲ್ದಾಣಕ್ಕೆ ಪಾರ್ಥಿವ ಶರೀರ ಬರುತ್ತಿದ್ದಂತೆ ಅಮರ್ ರಹೇ ಉಮೇಶ ಕತ್ತಿ ಎಂದು ಘೋಷಣೆ ಕೂಗಲಾಯಿತು. ಸಹಸ್ರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಕತ್ತಿ ಅವರ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದರು.
ಉಮೇಶ ಕತ್ತಿ ಅವರ ಸಹೋದರ ರಮೇಶ ಕತ್ತಿ ಪಾರ್ಥಿವ ಶರೀರದ ಬಳಿ ಬರುತ್ತಿದ್ದಂತೆ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತು. ಅವರನ್ನು ತಬ್ಬಿಕೊಂಡು ಅನೇಕರು ಅತ್ತರು. ನಂತರ ತೆರೆಸ ವಾಹನದಲ್ಲಿ ಪಾರ್ಥಿವ ಶರೀರ ಬೆಲ್ಲದ ಬಾಗೇವಾಡಿಯತ್ತ ಪ್ರಯಾಣ ಬೆಳೆಸಿದೆ.
ಇದನ್ನೂ ಓದಿ : ಕತ್ತಿ ನಿಧನಕ್ಕೆ ಒಂದು ದಿನ ಮಾತ್ರ ಶೋಕಾಚರಣೆ: ಎಂ.ಬಿ.ಪಾಟೀಲ್ ಅಸಮಾಧಾನ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಲಿಜ ಸಮುದಾಯಕ್ಕೆ ಕೂಡಲೇ ಪೂರ್ಣ ಪ್ರಮಾಣದ 2ಎ ಮೀಸಲಾತಿ ಸೌಲಭ್ಯ ಕಲ್ಪಿಸಿ : ಮಾಜಿ ಸಚಿವ ಎಂ.ಆರ್. ಸೀತಾರಾಂ

ಬಿಎಸ್ ವೈ ಮಾರ್ಗದರ್ಶನ, ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ನಳಿನ್ ಕಟೀಲ್

ಸುಮಲತಾ ಅವರು ಬಿಜೆಪಿ ಸೇರಿದರೆ ಸಂತೋಷ: ಸಿ.ಟಿ ರವಿ

ಭವಾನಿ ರೇವಣ್ಣಗೆ ಬಿಜೆಪಿ ಟಿಕೆಟ್ ಆಫರ್ ನೀಡಿದ ಸಿ.ಟಿ.ರವಿ!

ಸಿದ್ದರಾಮಯ್ಯನವರಿಗೆ ವರುಣಾದಲ್ಲಿ ಅವಕಾಶ ತೆರೆದ ಬಾಗಿಲು: ಡಾ.ಯತೀಂದ್ರ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಮಹಾದಾಯಿ ವಿವಾದ: “ದುರ್ಯೋಧನನಂತೆ ಕರ್ನಾಟದ ಧೋರಣೆ’

ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಪಿಎಫ್ಐ ಹೇಗೆ ಪ್ಲ್ಯಾನ್ ಮಾಡಿತ್ತು?: ಎನ್ಐಎ ವರದಿಯಲ್ಲೇನಿದೆ?

ಮಧುಗಿರಿ: ಲೋಕೋಪಯೋಗಿ ಇಲಾಖೆ ಅಧಿಕಾರಿ ನೇಣಿಗೆ ಶರಣು

ಸೆಲ್ಫಿ ತೆಗೆಯಲು ಪ್ರಯತ್ನಿಸಿದ ಅಭಿಮಾನಿಯ ಮೊಬೈಲ್ ಫೋನ್ ಎಸೆದ ರಣಬೀರ್ ಕಪೂರ್ ವಿಡಿಯೋ ವೈರಲ್!

ಬಿಬಿಸಿ ಡಾಕ್ಯುಮೆಂಟರಿ ಪ್ರದರ್ಶಿಸಲು ಮುಂದಾದ ಯೂನಿರ್ವಸಿಟಿಗಳ ವಿದ್ಯುತ್ ಸರಬರಾಜು ಸ್ಥಗಿತ…