ಸೌರ ವಿದ್ಯುತ್ ಬಳಕೆ ಮಾಡಿ ವಿದ್ಯುತ್ ಉಳಿಸಿ
Team Udayavani, Jul 31, 2019, 3:52 PM IST
ಅಡಹಳ್ಳಿ: ಕೊಕಟನೂರ ಗ್ರಾಮದ ಹೆಸ್ಕಾಂ ಶಾಖಾಧಿಕಾರಿ ಕಚೇರಿಯಲ್ಲಿ ನಡೆದ ವಿದ್ಯುತ್ ಸುರಕ್ಷತೆ ಮತ್ತು ಉಳಿತಾಯ ಜಾಗೃತಿ ಕಾರ್ಯಕ್ರಮದಲ್ಲಿ ಐಗಳಿ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ನಾಗಪ್ಪಾ ಬಿಳಗೀಕರ ಮಾತನಾಡಿದರು.
ಅಡಹಳ್ಳಿ: ಸಮೀಪದ ಕೊಕಟನೂರ ಗ್ರಾಮದ ಹೆಸ್ಕಾಂ ಶಾಖಾಧಿಕಾರಿ ಕಚೇರಿಯಲ್ಲಿ ಮಂಗಳವಾರ ವಿದ್ಯುತ್ ಸುರಕ್ಷತೆ ಮತ್ತು ಉಳಿತಾಯ ಕುರಿತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಜರುಗಿತು.
ಐಗಳಿ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ನಾಗಪ್ಪಾ ಬಿಳಗೀಕರ ಅಧ್ಯಕ್ಷತೆ ವಹಿಸಿ ಮಾತನಾಡಿ, ಸೌರ ವಿದ್ಯುತ್ ಹಾಗೂ ಎಲ್ಇಡಿ ಬಲ್ಬ್ಗಳ ಬಳಕೆ ಮಾಡಿ ವಿದ್ಯುತ್ ಉಳಿತಾಯ ಮಾಡಬೇಕು ಎಂದರು.
ಜಿಪಂ ಸದಸ್ಯ ಸಿದ್ಧಪ್ಪಾ ಮುದಕಣ್ಣವರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿರಿಯ ಅಭಿಯಂತ ರಾಜು ಹಿಪ್ಪರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಪಂ ಉಪಾಧ್ಯಕ್ಷ ಕಾಂತು ಮಾದರ, ಶಾನೂರ ಕರಿಹಾಜಿ, ಮುತ್ತಪ್ಪಾ ಗಾಡಿವಡ್ಡರ, ರವಿ ದೊಡಮನಿ, ಪ್ರಕಾಶ ಹೆಗರೆ, ಹಣಮಂತ ಬಡಿಗೇರ, ಹಣಮಂತ ಮಾದರ ಸೇರಿದಂತೆ ಗ್ರಾಹಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ