ಹಕ್ಕು ಪತ್ರ ನೀಡಲು ಸಂತ್ರಸ್ತರ ಹರತಾಳ


Team Udayavani, Nov 19, 2019, 4:09 PM IST

bg-tdy-2

ರಾಯಬಾಗ: 2005ರ ಕೃಷ್ಣಾ ನದಿ ಪ್ರವಾಹದಿಂದ ಸಂತ್ರಸ್ತರಾದವರಿಗೆ ಮನೆ ಹಕ್ಕು ಪತ್ರ ನೀಡುವಂತೆ ಹಾಗೂ ಸಂತ್ರಸ್ತರಿಂದ ಹಣ ಪಡೆದ ಗ್ರಾಮ ಲೆಕ್ಕಾಧಿಕಾರಿಯನ್ನು ಸೇವೆಯಿಂದ ವಜಾ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಹಾಗೂ ಕುಡಚಿ ಸಂತ್ರಸ್ತರು ಮಿನಿವಿಧಾನಸೌಧ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಕುಡಚಿ ಪಟ್ಟಣದಲ್ಲಿ 2005ರ ಕೃಷ್ಣಾ ನದಿ ಪ್ರವಾಹದಿಂದ ಮುಳುಗಡೆಗೊಂಡ ಸಂತ್ರಸ್ತ ಕುಟುಂಬದವರಿಗೆ ವಾಸಿಸಲು ಸರ್ಕಾರ ಕುಡಚಿ ಗ್ರಾಮದ ವ್ಯಾಪ್ತಿಯಲ್ಲಿ ಖಾಸಗಿಯವರಿಂದ ಜಮೀನು ಪಡೆದು ನಿರಾಶ್ರಿತ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಾಣ ಮಾಡಿತ್ತು. ಆದರೆ ಕಳೆದ 10-14 ವರ್ಷಗಳುಕಳೆದರೂ ಇಲ್ಲಿಯವರೆಗೆ ಫಲಾನುಭವಿಗಳಿಗೆ ಮನೆಗಳ ಹಕ್ಕು ಪತ್ರಗಳನ್ನು ನೀಡಿಲ್ಲ. 2016ರಲ್ಲಿ ಜಿಲ್ಲಾಧಿಕಾರಿಗಳು ಸಂತ್ರಸ್ತ ಕುಟುಂಬದವರಿಗೆ ಹಕ್ಕು ಪತ್ರ ವಿತರಿಸಿ, ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ತಹಶೀಲ್ದಾರ್‌ ಅವರಿಗೆ ಆದೇಶ ಮಾಡಿದ್ದರೂ ಇನ್ನುವರೆಗೂ ಯಾವುದೇ ಹಕ್ಕು ಪತ್ರ ನೀಡಿಲ್ಲ ಎಂದು ಮನವಿಯಲ್ಲಿ ಆರೋಪಿಸಿದರು.

ಜಿಲ್ಲಾಧಿಕಾರಿಗಳ ಆದೇಶ ಮಾಡಿದ ನಂತರ ಕುಡಚಿ ಗ್ರಾಮಲೆಕ್ಕಾಧಿಕಾರಿ ಎಚ್‌.ಕೆ. ದಶವಂತ ಪರಿಶೀಲನೆ ನೆಪದಲ್ಲಿ ಸಂತ್ರಸ್ತ ಕುಟುಂಬಗಳಿಂದ ಹಣ ಪಡೆದು ಸಂತ್ರಸ್ತರಿಗೆ ಮೋಸ ಮಾಡಿದ್ದಾರೆ. ಇಂಥ ಗ್ರಾಮ ಲೆಕ್ಕಾಧಿಕಾರಿಯನ್ನು ಶೀಘ್ರವೇ ವಜಾಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಅಮೀನ ಜಾತಗಾರ, ಶ್ರೀಕಾಂತ ತಳವಾರ, ಸಂಜು ತಳವರಕರ, ಪ್ರಶಾಂತ ಕಾಂಬಳೆ, ಫಾತಿಮಾ ಶೇಖ, ಸುಂದ್ರವ್ವ ಕಟ್ಟಿಮನಿ, ಕುತಬುದ್ದಿನ ಮುಜಾವರ, ಮುಜಫರ ಸಂದರವಾಲೆ ಸೇರಿದಂತೆ ಸಂತ್ರಸ್ತರು ಮತ್ತು ಸಂಘಟನೆ ಮುಖಂಡರು ಇದ್ದರು.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.