ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್


Team Udayavani, Mar 30, 2023, 8:06 PM IST

shashikala-jolle

ಬೆಳಗಾವಿ: ನಿಪ್ಪಾಣಿ‌ ಪಟ್ಟಣದ ಮುನ್ಸಿಪಲ್ ಆವರಣದಲ್ಲಿ ಮಹಿಳೆಯರಿಗಾಗಿ ಹಮ್ಮಿಕೊಂಡಿದ್ದ ಅತಿಶಿನ-ಕುಂಕುಮ‌ ಕಾರ್ಯಕ್ರಮ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ‌ ಮೇಲೆ ಸಚಿವೆ ಶಶಿಕಲಾ‌ ಜೊಲ್ಲೆ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ನಿಪ್ಪಾಣಿ ಪಟ್ಟಣದ ಮುನ್ಸಿಪಲ್ ಆವರಣದಲ್ಲಿ ಮಹಿಳೆಯರಿಗಾಗಿ ಅರಿಶಿನ- ಕುಂಕುಮ ಕಾರ್ಯಕ್ರಮ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಶಶಿಕಲಾ‌ಜೊಲ್ಲೆ ಹಾಗೂ ರಣರಾಗಿನಿ‌ ಮಹಿಳಾ ಮಂಡಳ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಅತಿಶಿನ‌ ಕುಂಕುಮ ಕಾರ್ಯಕ್ರಮದಲ್ಲಿ ಶಶಿಕಲಾ ಜೊಲ್ಲೆ ಸಭಿಕರೊಂದಿಗೆ ಕುಳಿತುಕೊಂಡಿದ್ದರು. ಈ ವೇಳೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಶಶಿಕಲಾ ಜೊಲ್ಲೆ ಇರುವ ಹಾಡಿನ ವಿಡಿಯೋ ಬಿತ್ತರಿಸಲಾಗಿತ್ತು. ಬಿಜೆಪಿ ಚಿಹ್ನೆಯನ್ನೂ ಪ್ರದರ್ಶಿಸಲಾಗಿತ್ತು. ನಂತರ ಎಲ್ಲರಿಗೂ ಸಾಮೂಹಿಕ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡಿದ್ದರು.

ಚುನವಣಾ ಅಧಿಕಾರಿಗಳು ನೀಡಿದ ಅನುಮತಿ ಉಲ್ಲಂಘಿಸಿದ್ದರಿಂದ ನಿಪ್ಪಾಣಿ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ನಿಪ್ಪಾಣಿ ನಗರಸಭೆ ಪೌರಾಯುಕ್ತ ಜಗದೀಶ ಹುಲಗಜ್ಜೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ಕಡಬ: ವಿದ್ಯುತ್‌ ಲೈನ್ ಸರಿಪಡಿಸುವ ವೇಳೆ ಆಘಾತ: ಲೈನ್‌ಮನ್‌ ಸಾವು

ಕಡಬ: ವಿದ್ಯುತ್‌ ಲೈನ್ ಸರಿಪಡಿಸುವ ವೇಳೆ ಆಘಾತ: ಲೈನ್‌ಮನ್‌ ಸಾವು

ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ: ಸೂಚನೆ

ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ: ಸೂಚನೆ

Electricity; ಮೇನಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಅಲ್ಪ ಏರಿಕೆ

Electricity; ಮೇನಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಅಲ್ಪ ಏರಿಕೆ

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಪುಂಜಾಲಕಟ್ಟೆ: ಪತ್ನಿ 2ನೇ ವಿವಾಹ, ಕೋರ್ಟ್‌ ಮೊರೆ ಹೋದ ಪತಿ

ಪುಂಜಾಲಕಟ್ಟೆ: ಪತ್ನಿ 2ನೇ ವಿವಾಹ, ಕೋರ್ಟ್‌ ಮೊರೆ ಹೋದ ಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲೀನವಾಗುತ್ತಿರುವ ಕೃಷ್ಣೆ ಕಾಪಾಡಿ;  ತ್ಯಾಜ್ಯ ವಸ್ತು ಎಸೆಯಬೇಡಿ

ಮಲೀನವಾಗುತ್ತಿರುವ ಕೃಷ್ಣೆ ಕಾಪಾಡಿ; ತ್ಯಾಜ್ಯ ವಸ್ತು ಎಸೆಯಬೇಡಿ

ಕುಡಿಯುವ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

ಕರ್ನಾಟಕದಲ್ಲಿ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

1-wsdsads

Belagavi: ಕೂದಲೆಳೆ ಅಂತರದಲ್ಲಿ ನಾಗರಹಾವಿನಿಂದ ಬಾಲಕಿ ಬಚಾವ್!

ಕಷ್ಟ ಕಾಲದಲ್ಲಿ ಸವದಿ, ಶೆಟ್ಟರ್ ನಮ್ಮ ಪಕ್ಷಕ್ಕೆ ಬಂದು ಶಕ್ತಿ ತುಂಬಿದ್ದಾರೆ: ಡಿಕೆಶಿ

ಕಷ್ಟ ಕಾಲದಲ್ಲಿ ಸವದಿ, ಶೆಟ್ಟರ್ ನಮ್ಮ ಪಕ್ಷಕ್ಕೆ ಬಂದು ಶಕ್ತಿ ತುಂಬಿದ್ದಾರೆ: ಡಿಕೆಶಿ

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ಕಡಬ: ವಿದ್ಯುತ್‌ ಲೈನ್ ಸರಿಪಡಿಸುವ ವೇಳೆ ಆಘಾತ: ಲೈನ್‌ಮನ್‌ ಸಾವು

ಕಡಬ: ವಿದ್ಯುತ್‌ ಲೈನ್ ಸರಿಪಡಿಸುವ ವೇಳೆ ಆಘಾತ: ಲೈನ್‌ಮನ್‌ ಸಾವು

ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ: ಸೂಚನೆ

ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ: ಸೂಚನೆ

Electricity; ಮೇನಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಅಲ್ಪ ಏರಿಕೆ

Electricity; ಮೇನಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಅಲ್ಪ ಏರಿಕೆ

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌