ವಿಶ್ವಗುರು ಬಸವಣ್ಣ ಯಾವುದೇ ಜಾತಿ-ಧರ್ಮದ ಸ್ವತ್ತಲ್ಲ: ಮಾರದ
Team Udayavani, Jan 25, 2021, 6:34 PM IST
ಬೆಳಗಾವಿ: ತಮ್ಮ ಜಾತ್ಯತೀತ, ಸಮಾನತೆ ತತ್ವಗಳಿಂದ ದೇಶ-ವಿದೇಶಗಳಲ್ಲಿ ಖ್ಯಾತಿ ಹೊಂದಿ ವಿಶ್ವಮಾನವ ಎಂಬ ಹೆಗ್ಗಳಿಕೆಗೆ ಪಾತ್ರರಾದ ವಿಶ್ವಗುರು ಬಸವಣ್ಣನವರು ಯಾವುದೇ ಜಾತಿ, ಧರ್ಮ, ಪಂಥಗಳ ಸ್ವತ್ತಲ್ಲ ಎಂದು ಉಪನ್ಯಾಸಕ ಎಂ.ಕೆ. ಮಾರದ ಹೇಳಿದರು.
ನಗರದ ಶ್ರೀ ಅಯ್ಯಪ್ಪ ಮಂದಿರದಲ್ಲಿ ರರವಿವಾರ ನಡೆದ ವಾರದ ಸತ್ಸಂಗ ವಚನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದುದೆ„ìವ ಎಂಬಂತೆ ಕೆಲವರು ಬಸವಣ್ಣನವರನ್ನು ಒಂದು ಜಾತಿಗೆ ಸೀಮಿತಗೊಳಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಗದೀಶ ಬಾಗನವರ, ಬಾಳಪ್ಪ ಮಳಗಲಿ, ಬೋರಪ್ಪ ಹಳ್ಳೂರಿ, ಹಿರೇಮಠ ಸ್ವಾಮೀಜಿ ಉಪಸ್ಥಿತರಿದ್ದರು. ನಂತರ ಅಪ್ಪಾಜಿ ಸಂಗೀತ ಬಳಗದಿಂದ ಸಂಗೀತ ಕಾರ್ಯಕ್ರಮ ಜರುಗಿತು.
ಇದನ್ನೂ ಓದಿ:ಭೋಸರ ಮಾತಲ್ಲಿತ್ತು ದೇಶಪ್ರೇಮದ ಕಿಚ್ಚು: ಸುಬ್ರಹ್ಮಣ್ಯ
ಶಂಕರ ಬೇವಿನಗಿಡದ ಹಾರ್ಮೋನಿಯಂ ಹಾಗೂಶರಣಪ್ಪ ಗೊಂಗಡ ಶೆಟ್ಟರ ತಬಲಾ ಸಾಥ್ ನೀಡಿದರು. ಅನುರಾಧ, ಅಶ್ವಿನಿ, ಅಪೂರ್ವ ಅಸೋದೆ, ಅರುಣ ಬಿಸೋರೆ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಗೋಪಾಲ ಖಟಾವಕರ ನಿರೂಪಿಸಿದರು. ಮಲ್ಲಿಕಾರ್ಜುನ ಶಿರಗುಪ್ಪಿ ಶೆಟ್ಟರ ಪ್ರಾಸ್ತಾವಿಕ ಮಾತನಾಡಿದರು. ರಮೇಶ ಪೋತದಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ