ಸ್ವಪ್ರೇರಣೆಯಿಂದ ಸೀಲ್‌ಡೌನ್‌ ಶುರು

ಗ್ರಾಮಗಳಿಗೂ ವ್ಯಾಪಿಸಿರುವ ಕೊರೊನಾ­* ತಮ್ಮ ಗ್ರಾಮಗಳಲ್ಲಿ ಸೋಂಕು ಹಬ್ಬದಂತೆ ತಡೆಯಲು ಗ್ರಾಮಸ್ಥರದ್ದೇ ನಿರ್ಧಾರ

Team Udayavani, May 19, 2021, 3:16 PM IST

18blh2

ಬೈಲಹೊಂಗಲ: ತಾಲೂಕಿನ ವಕ್ಕುಂದ ಗ್ರಾಮದಲ್ಲಿ ಕೊರೊನಾ ಹೆಚ್ಚುತ್ತಿರುವುದರಿಂದ ಮಂಗಳವಾರ ದಿಂದ ಒಂದು ವಾರ ಸಂಪೂರ್ಣ ಸೀಲ್‌ ಡೌನ್‌ ಮಾಡಲಾಗುವುದು ಎಂದು ಪಿಡಿಓ ವಿಜಯಲಕ್ಷ್ಮಿ ಆನಿಗೋಳ ಹೇಳಿದರು.

ಅವರು ಗ್ರಾಮದಲ್ಲಿ ನಡೆದ ಕೋವಿಡ್‌ ನಿಯಂತ್ರಣ ಗ್ರಾಮಸಭೆಯಲ್ಲಿ ಮಾತನಾಡಿ, ಗ್ರಾಪಂ ಈಗಾಗಲೇ ಅಗತ್ಯ ಕ್ರಮಗಳನ್ನು ಪಾಲಿಸುತ್ತಿದೆ. ಕೋವಿಡ್‌ ನಿಯಂತ್ರಣಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡಿ ಗ್ರಾಮವನ್ನು ಕೊರೊನಾ ಮುಕ್ತವನ್ನಾಗಿ ಮಾಡಲು ಸಹಕರಿಸಬೇಕು ಎಂದರು.

ಪಿಎಸಐ ಈರಪ್ಪ ರಿತ್ತಿ ಮಾತನಾಡಿ, ಗ್ರಾಮದಲ್ಲಿ 17 ಜನ ಸೋಂಕಿತರು ಇರುವುದರಿಂದ ಗ್ರಾಮಸ್ಥರ ರಕ್ಷಣಾತ್ಮಕ ಉದ್ದೇಶದಿಂದ ಸಾರ್ವಜನಿಕರು ಇದಕ್ಕೆ ಸ್ಪಂದಿಸಿ ಸಹಕಾರ ನೀಡಬೇಕು ಎಂದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಗ್ರಾಮದಲ್ಲಿ ಹೋಂ ಕ್ವಾರಂಟೆ„ನ್‌ ಆಗುವುದು ಸಾಧ್ಯವಿಲ್ಲ. ಗ್ರಾಮದಲ್ಲಿ ಚಿಕ್ಕ ಚಿಕ್ಕ ಮನೆಗಳು ಇರುವುದರಿಂದ ಪ್ರತ್ಯೇಕ ಕೊಠಡಿಗಳ ಸೌಲಭ್ಯ ಅತಿ ವಿರಳ. ಹಾಗಾಗಿ ಗ್ರಾಮದಲ್ಲಿ ಎರಡು ಹಾಸ್ಟೆಲ್‌ಗ‌ಳಿದ್ದು, ಅವುಗಳಲ್ಲಿ ಒಂದನ್ನು ಈ ಪ್ರಕ್ರಿಯೆಗೆ ಬಳಸಿಕೊಳ್ಳಲು ಹೇಳಿದರು.

ಗ್ರಾ.ಪಂ ಅಧ್ಯಕ್ಷೆ ಸವಿತಾ ಹೂವಿನ, ಸಿ.ಕೆ. ಮೆಕ್ಕೆದ, ಬಸನಗೌಡ ಪೊಲೀಸಪಾಟೀಲ, ಪರ್ವತಗೌಡ ಪಾಟೀಲ, ಗಜದಂಡ ಸುತಗಟ್ಟಿ, ರಾಮನಗೌಡ ಪಾಟೀಲ, ಅಶೋಕ ಭದ್ರಶೆಟ್ಟಿ, ನಾಗನಗೌಡ ಸಂಕಪ್ಪನವರ, ಸಂತೋಷ ಹಡಪದ, ಈರಣಗೌಡ ಶೀಲವಂತರ, ಶಂಕರ ಢವಳೆ ಮಲ್ಲಪ್ಪ ಢವಳೆ, ಅಂಗಡಿಗಳ ಮಾಲೀಕರು, ಗ್ರಾಪಂ ಸದಸ್ಯರು, ಅಂಗನವಾಡಿ-, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.