BJP ಅಭ್ಯರ್ಥಿ ನರೇಂದ್ರ ಮೋದಿ ಎಂದು ಮತ ಹಾಕಿ: ಜಗದೀಶ ಶೆಟ್ಟರ್

ದೇಶದ ಭದ್ರತೆಗೆ ಮತ್ತೊಮ್ಮೆ ನರೇಂದ್ರ ಮೋದಿ ನಾಯಕತ್ವ ಅವಶ್ಯ

Team Udayavani, Mar 30, 2024, 11:49 PM IST

1——–ewewqe

ಬೆನಕಟ್ಟಿ: ನಮ್ಮ ದೇಶದ ಭದ್ರತೆಗೆ ಮತ್ತೊಮ್ಮೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಯಕತ್ವ ಅವಶ್ಯಕತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬೆಳಗಾವಿ ಕ್ಷೇತ್ರದ  ಬಿಜೆಪಿ ಲೋಕಸಭಾ ಅಭ್ಯರ್ಥಿ,ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.

ಶುಕ್ರವಾರ ಬೆನಕಟ್ಟಿ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ದರ್ಶನವನ್ನು ಪಡೆದು ಸ್ಥಳೀಯ ಬಿಜೆಪಿ ಮುಖಂಡರ ಭೇಟಿ ಮಾಡಿ ಮಾತನಾಡಿದರು, ನರೇಂದ್ರ ಮೋದಿಯವರ ನಾಯಕತ್ವದ ಆಡಳಿತವನ್ನು ನೋಡಿದ ಪಾಕಿಸ್ಥಾನ ದೇಶದಲ್ಲಿ ನಮ್ಮ ಆರ್ಥಿಕ ವ್ಯವಸ್ಥೆಯು ಸುಧಾರಣೆಯಾಗಲು ಭಾರತದ ಮೋದಿಯಂತ ನಾಯಕತ್ವ ಬೇಕು ಎಂದು ಹೇಳುತ್ತಿದ್ದಾರೆ, ಆದ್ದರಿಂದ ಬಿಜೆಪಿ ಅಭ್ಯರ್ಥಿ ನರೇಂದ್ರ ಮೋದಿ ಅಂತ ಮತ ಹಾಕಿ ಹೆಚ್ಚಿನ ಅಂತರ ಗೆಲ್ಲಿಸಿ ಪ್ರಧಾನಿಯವರನ್ನು ಕೈ ಬಲಪಡಿಸಿ ಎಂದು ಮನವಿ ಮಾಡಿದರು.

ತಾಲೂಕು ಬಿಜೆಪಿ ಮುಖಂಡ ವಿರೂಪಾಕ್ಷಪ್ಪ ಮಾಮನಿ‌ ಮಾತನಾಡಿ, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ನಮ್ಮ ತಾಲೂಕಿನ ಮತವನ್ನು ಹೆಚ್ಚಿಸಿ ಕೂಡುತ್ತೇವೆ ಎಂದು ಹೇಳಿದರು. ರತ್ನಾ ಆ. ಮಾಮನಿ ಮಾತನಾಡಿ ನಮ್ಮ ತಾಲೂಕಿನ ಮತದಾರರು ಮನೆತನ ಮೇಲೆ ವಿಶ್ವಾಸವಿಟ್ಟು ಸಾಕಷ್ಟು ಭಾರೀ ನಮ್ಮವರನ್ನು ಗೆಲವು ಕೂಡಿಸಿದ್ದಿರಿ, ಹಾಗೇ ಜಗದೀಶ ಶೆಟ್ಟರಿಗೆ ಮತ ಹಾಕಿ ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಬಲಿಸಿ ನಮ್ಮ ಮನೆತನ ಗೌರವ ಹೆಚ್ಚಿಸಿ ಎಂದು ಮನವಿ ಮಾಡಿದರು. ರಾಜಶೇಖರ ಗಯ್ಯಾಳಿ ಮಾತನಾಡಿದರು.

ಜಗದೀಶ ಶಿಂತ್ರಿ, ಸೋಮಪ್ಪ ಬಿಷ್ಟಣ್ಣವರ, ಪುಂಡಲೀಕ ಮೇಟಿ, ಗುರು ಮೇಳವಂಕಿ, ಪ್ರವೀಣ ಚಿನ್ನಪ್ಪನ್ನವರ, ಕಾಡಪ್ಪ ವೀರಶೆಟ್ಟಿ ಪಂಚಪ್ಪ ಮಾತಾರಿ, ಅಶೋಕ ಯರಝರ್ವಿ, ಈರಯ್ಯಾ ಹಿರೇಮಠ, ಪ್ರಕಾಶ ಕಲ್ಲೇದ, ಸುರೇಶ ಸಾವಳಗಿ, ಮಹಾದೇವ ಹೂಲಿ, ಲಕ್ಕಪ್ಪ ಲಕ್ಕಣ್ಣವರ, ಮಾಯಪ್ಪ ಚೂರಿ, ವೀರಪ್ಪ ವೀರಶೆಟ್ಟಿ, ಯಲ್ಲಪ್ಪ ತಳವಾರ, ನಾಗಪ್ಪ ರೈನಾಪೂರ, ಸೋಮಲಿಂಗ ರೇವನ್ನವರ, ಮುದಕಪ್ಪ ಗುರವ್ವಗೋಳ ಮತ್ತಿತ್ತರರು ಇದ್ದರು, ಮಹಾದೇವ ಮುರಗೋಡ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.