ಗ್ರಾಮಸ್ಥರಿಂದ ಬೆಳಗಾವಿ ಲೋಕಸಭೆ ಉಪಚುನಾವಣೆಯ ಮತದಾನ ಬಹಿಷ್ಕಾರ

 ಗ್ರಾಮಗಳ ಸ್ಥಳಾಂತರ ಬೇಡಿಕೆಗೆ ಸ್ಪಂದಿಸದ ಸರ್ಕಾರ­! ಮನವೊಲಿಕೆಗೂ ಜಗ್ಗದೆ ಬಿಗಿಪಟ್ಟು

Team Udayavani, Apr 18, 2021, 5:59 PM IST

fgdf

ರಾಮದುರ್ಗ: ಗ್ರಾಮಗಳ ಸ್ಥಳಾಂತರಕ್ಕೆ ಸ್ಪಂದಿಸದ ಸರಕಾರದ ಕ್ರಮವನ್ನು ಖಂಡಿಸಿ ತಾಲೂಕಿನ ಚಿಕ್ಕತಡಸಿ ಹಾಗೂ ಹಿರೇತಡಸಿ ಗ್ರಾಮಸ್ಥರು ಶನಿವಾರ ನಡೆದ ಬೆಳಗಾವಿ ಲೋಕಸಭೆ ಉಪಚುನಾವಣೆಯ ಮತದಾನವನ್ನು ಬಹಿಷ್ಕರಿಸಿದರು.

ಮಲಪ್ರಭಾ ನದಿ ದಂಡೆಯಲ್ಲಿರುವ ಈ ಗ್ರಾಮಗಳು ಪದೇ ಪದೇ ಪ್ರವಾಹಕ್ಕೆ ತುತ್ತಾಗಿ ಜನತೆ ತೀವ್ರ ಸಂಕಷ್ಠ ಎದುರಿಸುವಂತಾಗಿದ್ದು, ಗ್ರಾಮಗಳ ಶಾಶ್ವತ ಸ್ಥಳಾಂತರಕ್ಕೆ ಸರಕಾರ ಕ್ರಮ ತೆಗೆದುಕೊಳ್ಳುವಲ್ಲಿ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು. 2006ರಲ್ಲಿ ಉಂಟಾದ ಪ್ರವಾಹದ ಸಂದರ್ಭದಲ್ಲಿಯೇ ಗ್ರಾಮಗಳನ್ನು ಸ್ಥಳಾಂತರ ಮಾಡಲು ಆಗ್ರಹಿಸಲಾಗಿದೆ.

2019, 2020ರಲ್ಲಿ ಮತ್ತೆ ಎರಡು ಬಾರಿ ಪ್ರವಾಹ ಉಂಟಾದ ಪರಿಣಾಮ ತಿಂಗಳಾನುಗಟ್ಟಲೇ ಅಲೆದಾಡುವ ದುಸ್ಥಿತಿ ಗ್ರಾಮಸ್ಥರಿಗೆ ಎದುರಾಗಿತ್ತು. ಪ್ರವಾಹದಲ್ಲಿ ಮನೆಗಳು ಬಿದ್ದು, ವಾಸಿಸಲು ಸೂರು ಇಲ್ಲದ ವಾತಾವರಣ ನಿರ್ಮಾಣವಾಗಿದ್ದು, ಸರಕಾರ ಮಾತ್ರ ಇಲ್ಲಿಯವರೆಗೂ ಸಂತ್ರಸ್ತರ ಗೋಳು ಆಲಿಸುತ್ತಿಲ್ಲ. ಗ್ರಾಮಗಳ ಸ್ಥಳಾಂತರಕ್ಕೆ ಗ್ರಾಮಸ್ಥರು ತಮ್ಮ ಜಮೀನುಗಳನ್ನು ನೀಡಲು ಒಪ್ಪಿಕೊಂಡು ಸ್ಥಳಾಂತರಕ್ಕೆ ಬೇಕಾದ ಎಲ್ಲ ದಾಖಲೆಗಳನ್ನು ತಾಲೂಕಾಡಳಿತ, ಜಿಲ್ಲಾಡಳಿತದ ಮೂಲಕ ಸರಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿಗಳ ವರೆಗೆ ತಲುಪಿಸಿ ವರ್ಷಗಳು ಕಳೆಯುತ್ತಿದ್ದರೂ ಸರಕಾರದಿಂದ ಯಾವುದೇ ಉತ್ತರ ದೊರೆತಿಲ್ಲ. ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳದಿದ್ದರೆ ಮುಂಬರುವ ಎಲ್ಲ ಚುನಾವಣೆಗಳನ್ನು ಬಹಿಷ್ಕರಿಸಲಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಫಲ ಕೊಡದ ಮನವೊಲಿಕೆ ಯತ್ನ: ಬಹಿಷ್ಕಾರದ ಸುದ್ಧಿ ತಿಳಿಯುತ್ತಿದ್ದಂತೆ ಸಹಾಯಕ ಚುನಾವಣಾಧಿ ಕಾರಿ ಅಶೋಕ ಗುರಾಣಿ, ತಹಶೀಲ್ದಾರ್‌ ಎ.ಡಿ. ಅಮರವಾದಗಿ, ಪ್ರೊಬೆಷನರಿ ಎಸಿ ಅಭಿಷೇಕ ವಿ., ಡಿವೈಎಸ್‌ಪಿ ರಾಮನಗೌಡ ಹಟ್ಟಿ ಸೇರಿದಂತೆ ಹಲವರು ಗ್ರಾಮಕ್ಕೆ ಆಗಮಿಸಿ ಗ್ರಾಮಸ್ಥರ ಮನವೊಲಿಕೆಗೆ ಯತ್ನಿಸಿದರು. ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಗ್ರಾಮಸ್ಥರು ತಮ್ಮ ಪಟ್ಟು ಸಡಿಲಿಸದೇ ಮತದಾನ ಕೇಂದ್ರ 229 ಮತ್ತು 229-ಎ ಎರಡು ಮತಗಟ್ಟೆಗಳಲ್ಲಿ ಯಾರೊಬ್ಬರೂ ಮುಂಜಾನೆಯಿಂದ ಸಂಜೆವರೆಗೂ ಮತದಾನ ಮಾಡದೇ ಇರುವುದು ಕಂಡು ಬಂತು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಸೋಮರಡ್ಡಿ ಗೊಂದಿ, ಈರಪ್ಪ ಹರನಟ್ಟಿ, ಭೀಮಪ್ಪ ಹರನಟ್ಟಿ, ವಿರೂಪಾಕ್ಷಗೌಡ ಕುಲಕರ್ಣಿ, ಶಿವಪ್ಪ ಹರನಟ್ಟಿ, ಹಣಮಂತ ಹಳ್ಳಿ, ಬಸವರಾಜ ಖಾನಾಪುರ, ಪುಂಡಲೀಕ ಹಳ್ಳಿ, ಶೇಖರಗೌಡ ಪಾಟೀಲ, ಬಸನಗೌಡ ಪಾಟೀಲ, ರಾಮಣ್ಣ ಜಾಧವ, ರಮೇಶ ಜಾಧವ, ಕಲ್ಲನಗೌಡ ಪಾಟೀಲ, ನಾಗನಗೌಡ ಕುಲಕರ್ಣಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.