![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Belagavi: ಪರೀಕ್ಷೆ ಮುಗಿದ 3 ಗಂಟೆಗಳಲ್ಲಿ ವಿಟಿಯು ಫಲಿತಾಂಶ ಪ್ರಕಟ!
Team Udayavani, May 31, 2024, 3:30 AM IST
![Belagavi: ಪರೀಕ್ಷೆ ಮುಗಿದ 3 ಗಂಟೆಗಳಲ್ಲಿ ವಿಟಿಯು ಫಲಿತಾಂಶ ಪ್ರಕಟ!](https://www.udayavani.com/wp-content/uploads/2024/05/25-5-620x372.jpg)
ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ (ವಿಟಿಯು) 25 ವರ್ಷಗಳ ಇತಿಹಾಸದಲ್ಲಿಯೇ ಪರೀಕ್ಷಾ ಫಲಿತಾಂಶ ಪ್ರಕಟನೆಯಲ್ಲಿ ಹೊಸ ದಾಖಲೆ ಮಾಡಿದ್ದು, ಅಂತಿಮ ವರ್ಷದ ಬಿಇ, ಬಿ.ಟೆಕ್, ಬಿ.ಆರ್ಕ್, ಬಿ.ಪ್ಲಾನ್ ಸೆಮಿಸ್ಟರ್ ಪರೀಕ್ಷೆ ಮುಗಿದ ದಿನ 3 ತಾಸಿನೊಳಗೆ ಅಂತಿಮ ಸೆಮಿಸ್ಟರ್ನ 42,323 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಅಡಿಯಲ್ಲಿ ಬರುವ ಎಲ್ಲ ಎಂಜಿನಿಯರಿಂಗ್ ಮಹಾವಿದ್ಯಾಲಯಗಳ ಅಂತಿಮ ಸೆಮಿಸ್ಟರ್ನಲ್ಲಿ ಪರೀಕ್ಷೆ ಬರೆದ 42,323 ವಿದ್ಯಾರ್ಥಿಗಳ ಪರೀಕ್ಷೆ ಗುರುವಾರ ಮೇ 30ರಂದು ಸಂಜೆ 5.30ಕ್ಕೆ ಕೊನೆಗೊಂಡಿದ್ದು, ರಾತ್ರಿ 8.30ಕ್ಕೆ ಫಲಿತಾಂಶವನ್ನು ನೇರವಾಗಿ ವಿದ್ಯಾರ್ಥಿಗಳ ವಾಟ್ಸ್ಆ್ಯಪ್ಗೆ ಕಳುಹಿಸಿದೆ. ಜತೆಗೆ ಎಲ್ಲ ಸೆಮಿಸ್ಟರ್ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ ಪದವಿಯನ್ನು ಯಶಸ್ವಿಯಾಗಿ ಮುಗಿಸಿದ ವಿದ್ಯಾರ್ಥಿಗಳು ಪ್ರೊವಿಜನಲ್ ಡಿಗ್ರಿ ಸರ್ಟಿಫಿಕೇಟ್(ಪಿಡಿಸಿ)ಗಳನ್ನು ಸೋಮವಾರ ಜೂ.3ದಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.