ಜಿಲ್ಲೆಗಾಗಿ ಕಾನೂನು ಮೊರೆ ಎಚ್ಚರಿಕೆ

ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಶೀಘ್ರ ಪತ್ರ ಚಳವಳಿ

Team Udayavani, May 12, 2022, 11:20 AM IST

6

ಚಿಕ್ಕೋಡಿ: ಚಿಕ್ಕೋಡಿ ಜಿಲ್ಲೆ ಆಗಬೇಕೆಂದು ಕಳೆದ ಮೂವತ್ತು ವರ್ಷಗಳಿಂದ ಹೊರಾಟ ನಡೆದುಕೊಂಡು ಬಂದಿದೆ. ಆದರೂ ಸರ್ಕಾರ ಮನಸ್ಸು ಮಾಡುತ್ತಿಲ್ಲ, ಮುಂಬರುವ ದಿನಗಳಲ್ಲಿ ಜಿಲ್ಲೆ ಮಾಡಬೇಕೆಂದು ಪತ್ರ ಚಳವಳಿ ಆರಂಭಿಸಲಾಗುತ್ತದೆ. ಅದಕ್ಕೂ ಸರ್ಕಾರ ಸ್ಪಂದನೆ ಮಾಡದೇ ಹೋದರೆ ಕಾನೂನು ಮೊರೆ ಹೋಗಬೇಕಾಗುತ್ತದೆ ಎಂದು ಚಿಂಚಣಿ ಅಲ್ಲಮಪ್ರಭು ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇಲ್ಲಿನ ಐಎಂಎ ಸಭಾಭವನದಲ್ಲಿ ನಡೆದ ಚಿಕ್ಕೋಡಿ ಜಿಲ್ಲೆಗಾಗಿ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿಭಟನೆ, ಉಪವಾಸ ಸತ್ಯಾಗ್ರಹ, ಚಿಕ್ಕೋಡಿ ಬಂದ್‌ ಹೀಗೆ ಹತ್ತು ಹಲವು ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದರೂ ಪ್ರಯೋಜನವಾಗಿಲ್ಲ. ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿಗಳಿಗೆ 10 ಸಾವಿರ ಪತ್ರ ಬರೆದು ಪತ್ರ ಚಳವಳಿ ಆರಂಭಿಸಲಾಗುತ್ತದೆ ಎಂದರು.

ಗಡಿ ಸಮಸ್ಯೆ ನೆಪವೊಡ್ಡಿ ಜಿಲ್ಲೆ ವಿಭಜನೆ ಮಾಡದೇ ಇರುವುದು ವಿಪರ್ಯಾಸ. ಗಡಿ ಸಮಸ್ಯೆ ಇದ್ದರೆ ಗಡಿ ಭಾಗದ ತಾಲೂಕು ಏಕೆ ರಚನೆ ಮಾಡಿದ್ದೀರಿ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಚಿಕ್ಕೋಡಿ ಜಿಲ್ಲೆಯಾದರೆ ಗಡಿ ಮತ್ತಷ್ಟು ಗಟ್ಟಿಯಾಗುತ್ತದೆ. ಪ್ರತ್ಯೇಕ ಅನುದಾನ ಹರಿದು ಬರುವುದರಿಂದ ಗಡಿ ಭಾಗ ಅಭಿವೃದ್ಧಿ ಕಾಣುತ್ತದೆ. ಈ ಭಾಗದ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದರು.

ನ್ಯಾಯವಾದಿ ಎಂ.ಬಿ. ಪಾಟೀಲ ಮಾತನಾಡಿ, ಚಿಕ್ಕೋಡಿ ಜಿಲ್ಲೆ ಬೇಡಿಕೆ ನಮ್ಮ ಹಕ್ಕು. ಇದನ್ನು ಕಿತ್ತುಕೊಳ್ಳುವ ದುಸ್ಸಾಹಕ್ಕೆ ಸರ್ಕಾರ ಕೈಹಾಕಬಾರದು. ಚಿಕ್ಕೋಡಿ ಜಿಲ್ಲೆಗಾಗಿ ಕಾನೂನು ಹೋರಾಟ ಆರಂಭಿಸುವುದು ಅನಿವಾರ್ಯ ಎಂದರು.

ಡಾ| ಎನ್‌.ಎ.ಮಗದುಮ್ಮ, ಚರಮೂರ್ತಿಮಠದ ಸಂಪಾದನ ಸ್ವಾಮೀಜಿ, ಆರ್‌.ಎಚ್‌.ಗೊಂಡೆ, ಉದ್ಯಮಿ ರವಿ ಹಂಪನ್ನವರ, ಚಂದ್ರಕಾಂತ ಹುಕ್ಕೇರಿ, ರಾಜೇಂದ್ರ ಕೋಳಿ, ಸಂಜು ಬಡಿಗೇರ, ಕಾಶಿನಾಥ ಕುರಣಿ, ವಿರೂಪಾಕ್ಷಿ ಕವಟಗಿ ಮಾತನಾಡಿದರು.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.