ಕೃಷ್ಣಾ ನದಿ ತೀರದಹಳ್ಳಿಗಳಿಗೆ ನೀರಿನ ಬರ


Team Udayavani, May 20, 2019, 12:05 PM IST

bel-2
ಚಿಕ್ಕೋಡಿ: ನೆತ್ತಿ ಸುಡುವ ಬಿಸಿಲು ಒಂದೆಡೆಯಾದರೆ, ಕೃಷ್ಣಾ ನದಿ ತೀರದಲ್ಲಿರುವ ಚಿಕ್ಕೋಡಿ, ರಾಯಬಾಗ ಮತ್ತು ಅಥಣಿ ತಾಲೂಕಿನ ಹಳ್ಳಿಗಳು ಕುಡಿಯುವ ನೀರಿನ ಭೀಕರ ಪರಿಸ್ಥಿತಿ ಎದುರಿಸುತ್ತಿವೆ.

ಕಳೆದೊಂದು ತಿಂಗಳಿಂದ ಈ ಭಾಗದಲ್ಲಿ 40ರಿಂದ 41 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಸರ್ವೇ ಸಾಮಾನ್ಯವಾಗಿದೆ. ಚಿಕ್ಕೋಡಿ ತಾಲೂಕಿನ 32 ಗ್ರಾಮಗಳಾದ ಉಮರಾಣಿ, ಇಟನಾಳ, ಬಂಬಲವಾಡ, ಕುಂಗಟೊಳ್ಳಿ, ಬೆಣ್ಣಿಹಳ್ಳಿ, ನಾಗರಮುನ್ನೋಳ್ಳಿ, ಕರಗಾಂವ, ಕರೋಶಿ, ಬೆಳಕೂಡ, ನಾಯಿಂಗ್ಲಜ್‌, ಯಾದ್ಯಾನವಾಡಿ, ಇಂಗಳಿ, ನವಲಿಹಾಳ, ಕೇರೂರ ಗ್ರಾಮಗಳಲ್ಲಿ 33 ಟ್ಯಾಂಕರ ಮೂಲಕ 114 ಟ್ರಿಪ್‌ ನೀರು ಸರಬರಾಜು ಮಾಡುತ್ತಿದೆ. ಬೆಳಕೂಡ ಗೇಟ್ದಲ್ಲಿ ಒಂದು ಕಡೆ ಮೇವು ಬ್ಯಾಂಕ್‌ ಸ್ಥಾಪನೆ ಮಾಡಿ ಜಾನುವಾರಗಳಿಗೆ ಮೇವು ಪೂರೈಕೆಯನ್ನು ಮಾಡಲಾಗುತ್ತಿದೆ.

ಅಥಣಿಯಲ್ಲಿ ಮೇವಿನ ಸಮಸ್ಯೆ: ಅಥಣಿ ಪಟ್ಟಣದಿಂದ ಸುಮಾರು 20 ಕಿಮೀ ದೂರದಲ್ಲಿ ಹಿಪ್ಪರಗಿ ಅಣೆಕಟ್ಟು ಇದ್ದರೂ ನೀರು ಸಂಗ್ರಹವಿಲ್ಲ. ಕೃಷ್ಣಾ ನದಿ ಬತ್ತಿಹೋಗಿದ್ದರ ಪರಿಣಾಮ ಹಿಪ್ಪರಗಿ ಬ್ಯಾರೇಜ್‌ ಖಾಲಿಯಾಗಿದೆ. ಹೀಗಾಗಿ ಅಥಣಿ ತಾಲೂಕಿನ 61 ಗ್ರಾಮಗಳಲ್ಲಿ ತೀವ್ರವಾದ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಇಲ್ಲಿ 118 ಟ್ಯಾಂಕರ್‌ಗಳ ಮೂಲಕ 428 ಟ್ರಿಪ್‌ ನೀರನ್ನು ಸರ್ಕಾರ ಪೂರೈಕೆ ಮಾಡುತ್ತಿದೆ. ಇನ್ನೂ ಅನಂತಪೂರ, ತೇಲಸಂಗ ಮತ್ತು ಅಥಣಿ ಹೋಬಳಿ ವ್ಯಾಪ್ತಿಯ 24 ಕಡೆಗಳಲ್ಲಿ ಮೇವು ಬ್ಯಾಂಕ ಸ್ಥಾಪನೆ ಮಾಡಿ ಜಾನುವಾರಗಳಿಗೆ ಮೇವು ವಿತರಣೆ ಮಾಡಲಾಗುತ್ತಿದೆ.

ಚಿಕ್ಕೋಡಿ ಉಪವಿಭಾಗದಲ್ಲಿ ಉಂಟಾಗಿರುವ ಬರಗಾಲ ನಿಯಂತ್ರಣ ಮಾಡಲು ಆಯಾ ತಾಲೂಕಾಡಳಿತ ಸತತ ಪ್ರಯತ್ನ ಮಾಡುತ್ತಿದ್ದು, ಯಾವುದೇ ಗ್ರಾಮದಲ್ಲಿ ನೀರು ಮತ್ತು ಮೇವಿನ ಸಮಸ್ಯೆ ಉಲ್ಬಣಿಸಿದರೇ ತಕ್ಷಣ ನಾಗರಿಕರು ಮಾಹಿತಿ ನೀಡಬೇಕು. 24 ಗಂಟೆಯೊಳಗೆ ಮೇವು-ನೀರು ಪೂರೈಕೆ ಮಾಡಬೇಕೆಂದು ಆಯಾ ತಹಶೀಲ್ದಾರರು, ತಾಪಂ ಇಒ ಮತ್ತು ಗ್ರಾ.ಕು.ನಿ. ಸರಬರಾಜು ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.

• ಸೋಮಲಿಂಗ ಗೇಣ್ಣೂರ,ಉಪವಿಭಾಗಾಧಿಕಾರಿಗಳು ಚಿಕ್ಕೋಡಿ

ರಾಯಬಾಗ ಹೊರತಾಗಿಲ್ಲ: ಬರಗಾಲಕ್ಕೆ ರಾಯಬಾಗ ತಾಲೂಕು ಹೊರತಾಗಿಲ್ಲ. ತಾಲೂಕಿನ ಬ್ಯಾಕೂಡ, ಹುಬ್ಬರವಾಡಿ, ಮೇಖಳಿ, ಮಂಟೂರ, ಬೂದಿಹಾಳ, ದೇವಣಕಟ್ಟಿ, ಮಾವಿನಹೊಂಡ, ಬೆಂಡವಾಡ, ಕಟಕಬಾವಿ, ಬಸ್ತವಾಡ, ಜೋಡಟ್ಟಿ, ಬೇಕ್ಕೇರಿ ಹೀಗೆ 21 ಗ್ರಾಮಗಳಲ್ಲಿ 34 ಟ್ಯಾಂಕರ್‌ ಮೂಲಕ 136 ಟ್ರಿಪ್‌ಗ್ಳಲ್ಲಿ ಸರ್ಕಾರ ನೀರು ಕೊಡುತ್ತಿದೆ. ಇಲ್ಲಿ ಮೇವಿನ ಸಮಸ್ಯೆ ಹೆಚ್ಚಿರುವ ಕಾರಣ ಮೇವು ಬ್ಯಾಂಕ್‌ ಪ್ರಾರಂಭಿಸಬೇಕೆಂಬುದು ರೈತರ ಒತ್ತಾಯವಾಗಿದೆ.

ಮಹಾದೇವ ಪೂಜೇರಿ

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.