“ಪಾಕಿಸ್ತಾನಕ್ಕೆ ನುಗ್ಗಿ ರುಂಡ ಚೆಂಡಾಡುತ್ತೇವೆ’


Team Udayavani, Feb 18, 2019, 12:30 AM IST

ban18021906medn.jpg

ಬೆಳಗಾವಿ: “42 ಜನರನ್ನು ಕೊಂದಿರುವ ಪಾಕಿಸ್ತಾನ ಒಳ ನುಗ್ಗಿ ಸಂಹಾರ ಮಾಡಲು ನಾವು ಸಿದ್ಧರಿದ್ದೇವೆ’ ನಗರದ ಕ್ಯಾಂಪ್‌ ಪ್ರದೇಶದಲ್ಲಿರುವ ಶೌರ್ಯ ಚೌಕ್‌ನ ಡೈರಿ ಫಾರ್ಮ್ ಬಳಿಯ ಮೈದಾನದಲ್ಲಿ ಮಹಾರಾಷ್ಟ್ರ ಹಾಗೂ ರಾಜಸ್ಥಾನದ ಯುವಕರಿಗಾಗಿ ಭಾನುವಾರ ನಡೆದ ಸೈನ್ಯ ಭರ್ತಿ ರ‍್ಯಾಲಿಗೆ ಆಗಮಿಸಿದ್ದ ಭಾವಿ ಸೈನಿಕರು ಇಂತಹ ಛಲಗಾರಿಕೆಯ ಮಾತುಗಳನ್ನಾಡಿದ್ದಾರೆ.

ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಯುವಕರು ಹೇಗಾದರೂ ಮಾಡಿ ಭಾರತೀಯ ಸೈನ್ಯಕ್ಕೆ ಆಯ್ಕೆಯಾಗಿ ಪಾಕಿಸ್ತಾನಿಗಳ ರುಂಡ ಚೆಂಡಾಡುವುದರ ಬಗ್ಗೆ ಮಾತನಾಡಿದ್ದಾರೆ. ಯಾವುದೇ ರಕ್ಷಣೆ ಬೇಡ, ಭರ್ತಿಯಾದ ಬಳಿಕ ಇದೇ ಬಟ್ಟೆಯಲ್ಲಿ ಹೋಗಿ ಭಯೋತಾ ³ದಕರ ದೇಹದ ಚೂರುಗಳು ಸಿಗದಂತೆ ಹೋರಾಟ ನಡೆಸಲು ಸಿದ್ಧರಿರುವುದಾಗಿ ಆಕ್ರೋಶದ ಮಾತುಗಳನ್ನು ಹೊರ ಹಾಕಿದ್ದಾರೆ.

ಗಡಿ ಕಾಯಲು ಸಿದ್ಧ: ಅನೇಕ ವರ್ಷಗಳ ಕನಸು ಇಟ್ಟುಕೊಂಡು ಸೈನ್ಯ ಭರ್ತಿಗಾಗಿ ಬಂದಿದ್ದೇನೆ. ಬಡ ಕುಟುಂಬದ ಜವಾಬ್ದಾರಿ ನನ್ನ ಹೆಗಲ ಮೇಲಿದೆ. ಹೇಗಾದರೂ ಮಾಡಿ ಸೈನ್ಯ ಸೇರಿ ಕುಟುಂಬ ಮುನ್ನಡೆಸುವುದರ ಜತೆಗೆ ದೇಶ ಕಾಯಬೇಕೆಂಬ ಪಣ ತೊಟ್ಟಿದ್ದೇನೆ. ಏನೇ ಬಂದರೂ ಹೆದರುವ ಮಾತೇ ಇಲ್ಲ. ಬದುಕಿಗೆ ಆಸರೆ ಒಂದೆಡೆಯಾದರೆ, ಮನೆ ಹಾಗೂ ಗಡಿ ಕಾಯುವ ಸಂದರ್ಭ ಇನ್ನೊಂದೆಡೆಯಾಗಿದೆ ಎನ್ನುತ್ತಾರೆ ಬೆಳಗಾವಿಯಿಂದ ಸಾವಿರ ಕಿ.ಮೀ. ದೂರದ ಮಹಾರಾಷ್ಟ್ರದ ಭುಲ್ಡಾನ್‌ ಜಿಲ್ಲೆಯ ಸಚೀನ್‌ ಜೌಗಾಲೆ.

ಬಿಎಸ್‌ಸಿಯಲ್ಲಿ ಓದಿರುವ ನನಗೆ ಲೈನ್‌ಮನ್‌ ನೌಕರಿ ಸಿಕ್ಕಿತ್ತು. ಅದು ಬೇಡ ಅಂತಲೆ ಬಿಟ್ಟು ಸೈನ್ಯ ಭರ್ತಿಗೆ ಬಂದಿದ್ದೇನೆ. ಪುಲ್ಮಾವಾ ಘಟನೆಯಿಂದ ನೊಂದಿರುವ ನಮಗೆ ಇನ್ನಷ್ಟು ಕ್ರೇಜ್‌ ಹೆಚ್ಚಾಗಿದೆ. ಇನ್ನು ನಮ್ಮ ಸೈನಿಕರು ಸಾಯುವುದಿಲ್ಲ, ನರ ಸಂಹಾರ ಮಾಡುತ್ತಾರೆ.
– ಕೋಟಪ್ಪ, ದಾವಣಗೆರೆ

42 ಯೋಧರನ್ನು ಕೊಂದಿರಬಹುದು, ಆದರೆ ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಹೊಣೆಗಾರಿಕೆ ಅವರ ಮೇಲಿದೆ. ನಮ್ಮವರನ್ನು ಕೊಂದಿದ್ದಾರೆ ಎಂದರೆ ನಾವು ಹೆದರಲ್ಲ. ಇಂಥ ಘಟನೆ ಸಂಭವಿಸಿದರೂ ಭರ್ತಿಗೆ ಬಂದವರ ಸಂಖ್ಯೆ ಕಡಿಮೆ ಆಗಿಲ್ಲ. ಅದರಂತೆ ನಾವೂ ದೇಶಕ್ಕಾಗಿ ಹೋರಾಡಲು ಸಿದ್ಧರಿದ್ದೇವೆ.
– ಮಹಾಂತೇಶ, ಬೆಂಗಳೂರು

– ಭೈರೋಬಾ ಕಾಂಬಳೆ 

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.