ಸಂಗೊಳ್ಳಿ ರಾಯಣ್ಣ ಜ್ಯೋತಿಯಾತ್ರೆಗೆ ಸ್ವಾಗತ


Team Udayavani, Jan 27, 2019, 5:59 AM IST

sabgolli.jpg

ಬೈಲಹೊಂಗಲ: ಕ್ರಾಂತಿವೀರ ಶೂರ ಸಂಗೊಳ್ಳಿ ರಾಯಣ್ಣನ ಶೌರ್ಯ, ಸಾಹಸ, ರಾಷ್ಟ್ರಪ್ರೇಮ ಸೂರ್ಯ, ಚಂದ್ರ ಇರುವವರೆಗೆ ಅಜರಾಮರವಾಗಿರಲಿ ಎಂದು ಹುತಾತ್ಮ ದಿನವಾದ ಜ.26ರಂದು ರಾಯಣ್ಣನ ಗಲ್ಲಿಗೇರಿಸಿದ ಸ್ಥಳ ನಂದಗಡದಿಂದ ರಾಯಣ್ಣನ ಆತ್ಮ ಜ್ಯೋತಿ ತಂದು ಪಟ್ಟಣದ ವೀರರಾಣಿ ಕಿತ್ತೂರ ರಾಣಿ ಚನ್ನಮ್ಮನ ಸಮಾಧಿಗೆ ಅರ್ಪಿಸುವ ಕಾರ್ಯ ಶನಿವಾರ ಸಕಲ ವಾದ್ಯ ಮೇಳದೊಂದಿಗೆ ವಿಜೃಂಭಣೆಯಿಂದ ನಡೆಯಿತು.

ಅಖೀಲ ಕರ್ನಾಟಕ ಕ್ರಾಂತಿವೀರ ಶೂರ ಸಂಗೊಳ್ಳಿ ರಾಯಣ್ಣ ಸ್ಮರಣೋತ್ಸವ ಸಮಿತಿ ಆಶ್ರಯದಲ್ಲಿ ರಾಯಣ್ಣನ 188ನೇ ಪುಣ್ಯತಿಥಿ ಅಂಗವಾಗಿ ನಡೆದ 20ನೇ ವರ್ಷದ ಜ್ಯೋತಿಯಾತ್ರೆ ರಾಷ್ಟ್ರಾಭಿಮಾನದ ಜಾಗೃತಿ ಉಂಟು ಮಾಡಿತು.

ಬೈಲಹೊಂಗಲಕ್ಕೆ ಆಗಮಿಸಿದ ಜ್ಯೋತಿಯನ್ನು ಸಂಸದೀಯ ಕಾರ್ಯದರ್ಶಿ ಮಹಾಂತೇಶ ಕೌಜಲಗಿ, ಸಂಸದ ಸುರೇಶ ಅಂಗಡಿ, ಎಸಿ ಶಿವಾನಂದ ಭಜಂತ್ರಿ, ತಹಶೀಲ್ದಾರ್‌ ಡಾ.ಡಿ.ಎಚ್. ಹೂಗಾರ, ಚಿತ್ರನಟ ಶಿವರಂಜನ ಬೋಳನ್ನವರ, ತಾಪಂ ಇಒ ಸಮೀರ್‌ ಮುಲ್ಲಾ, ಪುರಸಭೆ ಮುಖ್ಯಾಧಿಕಾರಿ ಶಿವಪ್ಪ ಅಂಬಿಗೇರ, ಪುರಸಭೆ ಸದಸ್ಯರು, ಪಿಎಸ್‌ಐ ಎಂ.ಎಸ್‌. ಹೂಗಾರ ಹಾಗೂ ಎಲ್ಲ ಇಲಾಖೆ ಅಧಿಕಾರಿಗಳು ಜ್ಯೋತಿ ಬರಮಾಡಿಕೊಂಡರು.

ಜಿಪಂ ಸದಸ್ಯ ಅನಿಲ ಮೆಕಲಮರ್ಡಿ, ಬಸವರಾಜ ಜನ್ಮಟ್ಟಿ, ಮಡಿವಾಳಪ್ಪ ಹೋಟಿ, ಶ್ರೀಶೈಲ ಯಡಳ್ಳಿ, ಮುರುಗೇಶ ಗುಂಡ್ಲೂರ, ವಿ.ಎಸ್‌. ಕೋರಿಮಠ, ಮಹೇಶ ಹರಕುಣಿ, ವಿರೂಪಾಕ್ಷ ವಾಲಿ, ಮಹಾಂತೇಶ ಗುಂಡ್ಲೂರ, ಮಹಾಂತೇಶ ಜಿಗಜಿನ್ನಿ, ಶಿವಾನಂದ ಬಡ್ಡಿಮನಿ, ಎಂ.ಬಿ. ಹಿರೇಮಠ, ಎಫ್‌.ಎಸ್‌. ಸಿದ್ದನಗೌಡರ, ರಾಜು ಕುಡಸೋಮಣ್ಣವರ, ಶಿವಾನಂದ ಕೋಲಕಾರ, ಸಾಗರ ಬಾವಿಮನಿ, ರಾಜು ನರಸನ್ನವರ, ಸುಭಾಶ ತುರಮರಿ, ಮಲ್ಲಿಕಾರ್ಜುನ ವಕ್ಕುಂದಮಠ, ಸಿದ್ದು ಮೂಗಿ, ರಾಯಣ್ಣನ ವಂಶಸ್ಥ ಬಸವರಾಜ ರೋಗನ್ನವರ, ಸಿದ್ಧಲಿಂಗ ಸಿದ್ಧಯ್ಯನವರ, ಈರಬಸ್ಸು ಮುನವಳ್ಳಿ, ಅಭಿಷೇಕ ಈಟಿ, ನಾಗಪ್ಪ ಮಾರಿಹಾಳ, ಮಾರುತಿ ಶೆರೆಗಾರ ನೇತೃತ್ವ ವಹಿಸಿದ್ದರು. ಐವತ್ತಕ್ಕೂ ಹೆಚ್ಚು ವಾಹನಗಳು ಜ್ಯೋತಿಯಾತ್ರೆ ಜತೆ ಸಾಲು ಸಾಲಾಗಿ ಸಾಗಿ ಜ್ಯೋತಿಗೆ ಗೌರವ ನೀಡಿದವು.

ರಾಯಣ್ಣ ಜ್ಯೋತಿ ಸಂಜೆ ಬೈಲಹೊಂಗಲಕ್ಕೆ ಆಗಮಿಸುತ್ತಿದ್ದಂತೆ ಎಲ್ಲೆಡೆ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಡೊಳ್ಳು ಕುಣಿತ, ಜಾಂಜ್‌ಮೇಳ, ಜಾತ್ಯತೀತ ಮನೋಭಾವದಿಂದ ಮೆರವಣಿಗೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಯುವ ಜನತೆ ಸ್ವಾತಂತ್ರ್ಯ ಸೇನಾನಿಗಳ ಜಯಘೋಷ ಹೇಳಿ ಸಂಭ್ರಮಿಸಿದರು. ಪಟಾಕಿ, ಸಿಡಿ ಮದ್ದುಗಳ ಆರ್ಭಟ ಕಳೆತಂದು ಕೊಟ್ಟಿತು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.