ರಜೆಯಲ್ಲಿ ನಾಮಪತ್ರ ಸಲ್ಲಿಸಲು ಹೋದರು!
Team Udayavani, Oct 14, 2018, 7:00 AM IST
ಜಮಖಂಡಿ: ಜಮಖಂಡಿ ಉಪ ಚುನಾವಣೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಶ್ರೀಕಾಂತ ಕುಲಕರ್ಣಿ ಶನಿವಾರ ರಜೆಯಿದ್ದರೂ ನಾಮಪತ್ರ ಸಲ್ಲಿಸಲು ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿದ್ದರು.
ವಿಶೇಷ ಪೂಜೆ ಬಳಿಕ ಶುಭ ಮುಹೂರ್ತದಲ್ಲಿ ಶನಿವಾರ ನಾಮಪತ್ರ ಸಲ್ಲಿಕೆಗೆ ತೆರಳಿದರು. ಕೇಂದ್ರ ಚುನಾವಣಾ ಅಧಿಕಾರಿಗಳು ಹೊರಡಿಸಿದ ಆದೇಶದಂತೆ ನಾಮಪತ್ರ ಸಲ್ಲಿಕೆಗೆ 2ನೇ ಹಾಗೂ 4ನೇ ಶನಿವಾರ ಸರ್ಕಾರಿ ರಜೆ ಇರುವುದರಿಂದ ಅವಕಾಶ ಇರುವುದಿಲ್ಲ ಎಂದು ಉಪವಿಭಾಗಾ ಧಿಕಾರಿ ಆದೇಶ ಪತ್ರ ತೋರಿಸಿದರು.
ಒಂದು ನಾಮಪತ್ರ ಸಲ್ಲಿಕೆ: ಉಪಚುನಾವಣೆಗೆ ಹಿರೇಪಡಸಲಗಿ ಗ್ರಾಮದ ರವಿ ಶಿವಪ್ಪ ಪಡಸಲಗಿ ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾ ಅಧಿ ಕಾರಿ ಮೊಹಮ್ಮದ ಶರೀಫ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ