ಮತ್ತೊಮ್ಮೆ ಗೆದ್ದು ತೋರಿಸಿ; ಕುಮಟಳ್ಳಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
Team Udayavani, Jul 24, 2019, 12:48 PM IST
ಬೆಳಗಾವಿ: ಮೈತ್ರಿ ಸರಕಾರದ ಪತನಕ್ಕೆ ಕಾರಣರಾದ ಶಾಸಕ ಮಹೇಶ್ ಕುಮಟಳ್ಳಿ ವಿರುದ್ಧ ಕ್ಷೇತ್ರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಅಥಣಿ ವಿಧಾನಸಭಾ ಕ್ಷೇತ್ರದ ಮತದಾರರು ಕುಮಟಳ್ಳಿಗೆ ಮತ್ತೊಮ್ಮೆ ಗೆದ್ದು ಶಾಸಕರಾಗಿ ತೋರಿಸಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವುದರ ಮೂಲಕ ಶಾಸಕರಿಗೆ ನೇರ ಸವಾಲು ಹಾಕಿದ್ದಾರೆ.
ಅತೃಪ್ತ ಶಾಸಕರ ಗುಂಪಿನಲ್ಲಿ ಆರಂಭದಿಂದಲೂ ಗುರುತಿಸಿಕೊಳ್ಳುತ್ತಾ, ರಮೇಶ ಜಾರಕಿಹೊಳಿ ಅವರಿಗೆ ಬೆಂಬಲ ನೀಡುತ್ತಲೇ ಬಂದಿದ್ದ ಕುಮಟಳ್ಳಿ ಇದೀಗ ಅಥಣಿ ಮತದಾರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ವಿಶ್ವಾಸಮತ ಯಾಚನೆಯಲ್ಲಿ ಸೋತು ಸರಕಾರ ಪತನಕ್ಕೆ ಕಾರಣವಾದ ಮಹೇಶ್ ವಿರುದ್ಧ ಮತದಾರರು ಸಾಮಾಜಿಕ ಜಾಲತಾಣಗಳಲ್ಲಿ ನೀನು ಇನ್ನೊಮ್ಮೆ ಗೆದ್ದು ತೋರಿಸು ಎಂದು ಶಾಸಕ ಕುಮಟಳ್ಳಿಗೆ ಸವಾಲು ಹಾಕುವುದರ ಮೂಲಕ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ